• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಯಶ್ರೀ ಕದರಮಂಗಲ ಡೇರಿ ಅಧ್ಯಕ್ಷೆ
ಚನ್ನಪಟ್ಟಣ: ತಾಲೂಕಿನ ಕದರಮಂಗಲ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ಜೆಡಿಎಸ್- ಬಿಜೆಪಿ ಮೈತ್ರಿ ಬೆಂಬಲಿತ ಜಯಶ್ರೀ ಯೋಗೇಶ್ ಹಾಗೂ ಉಪಾಧ್ಯಕ್ಷೆಯಾಗಿ ಸುನೀತಾ ಕೆ.ಆರ್. ಚುನಾಯಿತರಾದರು.
ಬೆಂಗಳೂರಿಗೆ ಮತ್ತೊಂದು ನಿಮ್ಹಾನ್ಸ್ ತರಲು ಚಿಂತನೆ

 , ಬೆಂಗಳೂರಿಗೆ ಮತ್ತೊಂದು ನಿಮ್ಹಾನ್ಸ್ ಆಸ್ಪತ್ರೆ, ಹಾರೋಹಳ್ಳಿವರೆಗೂ ಮೆಟ್ರೋ ವಿಸ್ತರಣೆ ಮಾಡುವುದು ಸೇರಿದಂತೆ ಹಲವಾರು ಯೋಜನೆಗಳನ್ನು ತರಲು ಚಿಂತನೆ ನಡೆಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.

ತೈಲ ಬೆಲೆ ಏರಿಕೆ ವಿರೋಧಿಸಿ ಸೈಕಲ್, ಟಾಂಗಾ ಸವಾರಿ
ಕನಕಪುರ: ತೈಲ ಬೆಲೆ ಏರಿಕೆ ವಿರೋಧಿಸಿ ಪ್ರಗತಿಪರ ಸಂಘಟನೆ ಹೋರಾಟಗಾರರು ಸೈಕಲ್ ಮತ್ತು ಟಾಂಗಾ ಸವಾರಿ, ದ್ವಿಚಕ್ರ ವಾಹನಗಳಿಗೆ ಹಗ್ಗದಿಂದ ಕಟ್ಟಿ ಎಳೆಯುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ಡಾ.ಬಾನಂದೂರು ಕೆಂಪಯ್ಯ ಚಿಕಿತ್ಸೆಗೆ ಸರ್ಕಾರ ನೆರವು ನೀಡಲಿ
ರಾಮನಗರ: ಅನಾರೋಗ್ಯದಿಂದ ಬಳಲುತ್ತಿರುವ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ, ಖ್ಯಾತ ಜಾನಪದ ತಜ್ಞ ಡಾ.ಬಾನಂದೂರು ಕೆಂಪಯ್ಯ ಅವರ ಚಿಕಿತ್ಸಾ ವೆಚ್ಚ ಭರಿಸಲು ಕುಟುಂಬದವರು ಸಂಕಷ್ಟದಲ್ಲಿದ್ದು, ರಾಜ್ಯಸರ್ಕಾರವೇ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಬೇಕು ಎಂದು ಧಮ್ಮದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಒತ್ತಾಯಿಸಿದರು.
ರಾಮನಗರ ಜಿಲ್ಲಾದ್ಯಂತ ಸಂಭ್ರಮದ ಬಕ್ರೀದ್
ರಾಮನಗರ: ತ್ಯಾಗ, ಬಲಿದಾನದ ಹಾಗೂ ಸೋದರತ್ವದ ಸಂಕೇತವಾದ ಈದ್ ಉಲ್ ಅಜ್ಹಾ (ಬಕ್ರೀದ್) ಹಬ್ಬವನ್ನು ಮುಸ್ಲಿಂ ಬಾಂಧವರು ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಿದರು.
ವಿದ್ಯಾರ್ಥಿಗಳು ಶಿಸ್ತು, ಸಂಯಮ ರೂಢಿಸಿಕೊಳ್ಳಿ
ಚನ್ನಪಟ್ಟಣ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಸಂಯಮ, ಅಧ್ಯಯನಶೀಲ ಗುಣಗಳನ್ನು ಬೆಳೆಸಿಕೊಂಡಲ್ಲಿ ಉನ್ನತ ಸ್ಥಾನ-ಮಾನ ಪಡೆಯುವುದು ಸಾಧ್ಯ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ, ಸ್ಪೂರ್ತಿ ಸೇವಾ ಫೌಂಡೇಶನ್ ಅಧ್ಯಕ್ಷ ಕೋಡಂಬಹಳ್ಳಿ ಕೆ.ಎಂ.ಶಿವಕುಮಾರ್ ತಿಳಿಸಿದರು.
ಕೆಂಪೇಗೌಡ ಜಯಂತಿ ಆಚರಣೆಗೆ ಸಿದ್ಧತೆ ಕೈಗೊಳ್ಳಿ
ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂ.27ರಂದು ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಬೆಂ-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ತಗ್ಗಿದ ಅಪಘಾತಗಳು
ರಾಮನಗರ: ಪೊಲೀಸ್‌ ಇಲಾಖೆ ಕೈಗೊಂಡ ಸುರಕ್ಷತಾ ಕ್ರಮಗಳ ಪರಿಣಾಮ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖಗೊಂಡಿದೆ.
ಒಕ್ಕಲಿಗರ ಸಂಘ ಸಮುದಾಯದ ಅಭಿವೃದ್ಧಿಗೆ ಶ್ರಮಿಸಲಿ
ಚನ್ನಪಟ್ಟಣ: ಒಕ್ಕಲಿಗ ಸಮುದಾಯದ ಮಕ್ಕಳು ಇಂದು ಉನ್ನತ ವಿದ್ಯಾಭ್ಯಾಸ ಪಡೆದು, ಸಾಕಷ್ಟು ಪ್ರತಿಷ್ಠಿತ ಹುದ್ದೆಗಳನ್ನು ಗಳಿಸುತ್ತಿದ್ದಾರೆ. ಸಮುದಾಯದ ಕೆಲವರು ಉನ್ನತ ಸಾಧನೆ ಮಾಡುತ್ತಿದ್ದರೂ, ಇನ್ನು ಹಳ್ಳಿಗಾಡಿನ ರೈತರ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಎಸ್ಸೆಸ್ಸೆಲ್ಸಿ ಶೈಕ್ಷಣಿಕ ಭವಿಷ್ಯದ ಪ್ರಮುಖ ಘಟ್ಟ
ಕನಕಪುರ: ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಹತ್ತನೇ ತರಗತಿ ಪರೀಕ್ಷೆ ಪ್ರಮುಖ ಘಟ್ಟವಾಗಿದ್ದು ಸತತ ಅಭ್ಯಾಸ, ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕು ಮಾಜಿ ಅಧ್ಯಕ್ಷ ಕಾ.ಪ್ರಕಾಶ್ ತಿಳಿಸಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 315
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved