• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೌಚಗುಂಡಿಯಲ್ಲಿ ಶಿಶು ಶವ ಪತ್ತೆ ಪ್ರಕರಣ: ಇಬ್ಬರ ಸೆರೆ
ಹಾರೋಹಳ್ಳಿ: ಪಟ್ಟಣದ ಬೆಂಗಳೂರು-ಕನಕಪುರ ರಸ್ತೆಯಲ್ಲಿರುವ ಡಾ.ಚಂದ್ರಮ್ಮ ದಯಾನಂದ ಸಾಗರ ಆಸ್ಪತ್ರೆಯ ಮಹಿಳಾ ಶೌಚಾಲಯದ ಗುಂಡಿಯಲ್ಲಿ ಪತ್ತೆಯಾಗಿದ್ದ 8 ತಿಂಗಳ ನವಜಾತ ಗಂಡು ಶಿಶು ಶವ ಪ್ರಕರಣವನ್ನು ಬೇಧಿಸಿರುವ ಹಾರೋಹಳ್ಳಿ ಪೊಲೀಸರು ನೇಪಾಳ ಮೂಲದ ಯುವಕ-ಯುವತಿಯನ್ನು ಬಂಧಿಸಿದ್ದಾರೆ.
ಹೆಣ್ಣು ಮಕ್ಕಳಿಗೆ ಚಿತ್ರಕಲೆಯಲ್ಲಿ ಆಸಕ್ತಿ ಹೆಚ್ಚು
ಚನ್ನಪಟ್ಟಣ: ಹೆಣ್ಣು ಮಕ್ಕಳಿಗೆ ಚಿತ್ರಕಲೆಯಲ್ಲಿ ಅಸಕ್ತಿ ಹೆಚ್ಚಿರುತ್ತದೆ. ಅವರಿಗೆ ಉತ್ತಮ ಮಾರ್ಗದರ್ಶನ ಸಿಕ್ಕರೆ ಸಾಧನೆ ಮಾಡುತ್ತಾರೆ ಎಂದು ಕೋಡಂಬಳ್ಳಿ ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಹೇಳಿದರು.
ಲಂಚ ಕೊಟ್ಟರಷ್ಟೇ ಇ-ಖಾತೆ: ಅಧಿಕಾರಿಗಳಿಗೆ ತರಾಟೆ
ಕನಕಪುರ: ಲಂಚ ಕೊಟ್ಟರಷ್ಟೇ ಇ- ಖಾತೆ ಮಾಡಿಕೊಡುತ್ತಾರೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿವೆ. ನನ್ನ ಕಣ್ತಪ್ಪಿಸಿ ಅಧಿಕಾರಿಗಳು ಕಡತಗಳನ್ನು ಎತ್ತಿಕೊಂಡು ಓಡಾಡುತ್ತೀರಿ ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ನಗರಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ತರಾಟೆಗೆ ತೆಗೆದುಕೊಂಡರು.
ಆನೆ ದಾಳಿಗೆ ಮತ್ತೋರ್ವ ರೈತ ಬಲಿ
ಕನಕಪುರ: ರಾತ್ರಿ ವೇಳೆ ರಾಗಿ ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿ ಮೃತಪಟ್ಟಿರುವ ಘಟನೆ ತಾಲೂಕಿನ ಉಯ್ಯಂಬಳ್ಳಿ ಹೋಬಳಿ ಹೆಗ್ಗನೂರುದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ.
ಕ್ಷೇತ್ರದ ಅಭಿವೃದ್ಧಿಗೆ 600-700 ಕೋಟಿ ಅನುದಾನ
ರಾಮನಗರ: ರಾಮನಗರ ಕ್ಷೇತ್ರ ಕಳೆದ 25 ವರ್ಷಗಳ ಕಾಲ ಅಭಿವೃದ್ಧಿಯಾಗದೆ ಹಿಂದುಳಿದಿತ್ತು. ಕಳೆದ ಒಂದೂವರೆ ವರ್ಷದಲ್ಲಿ ನಾನು ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ 600ರಿಂದ 700 ಕೋಟಿ ಅನುದಾನ ತಂದಿದ್ದು, ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಶ್ರದ್ಧಾಭಕ್ತಿಯ ದತ್ತ ಜಯಂತಿ
ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ಬನ್ನಿಕುಪ್ಪೆ ಗ್ರಾಮದಲ್ಲಿರುವ ಶ್ರೀ ಕ್ಷೇತ್ರ ದತ್ತಪೀಠದಲ್ಲಿ ಶನಿವಾರ ಶ್ರೀ ದತ್ತ ಜಯಂತಿ ಮಹೋತ್ಸವ ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು
ರಾಮನಗರ: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ರಾಮನಗರ-ಕನಪುರ ರಸ್ತೆ ಮಾರ್ಗದ ರೈಲ್ವೆ ಸೇತುವೆ ಬಳಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೆಂಪನಪುರ ಗ್ರಾಮದ ವಾಸಿ ಚಿನ್ನಸ್ವಾಮಿ (45) ಮೃತರು. ಈತ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು.
ಜಿಲ್ಲೆಯಲ್ಲಿ ಕೈಗಾರಿಕೆಗಳ ಉತ್ತೇಜನಕ್ಕೆ ಸಂಪೂರ್ಣ ನೆರವು
ರಾಮನಗರ: ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಉತ್ತೇಜನಕ್ಕೆ ಜಿಲ್ಲಾಡಳಿತ ಸಂಪೂರ್ಣ ನೆರವು ನೀಡಲಿದ್ದು, ಭೂಮಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲು ಬದ್ದವಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಹೇಳಿದರು.
ಅಂಗನವಾಡಿ ಕೇಂದ್ರಗಳಿಗೆ 45 ದಿನದೊಳಗೆ ನಿವೇಶನ ಗುರುತಿಸಿ
ರಾಮನಗರ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಲಭ್ಯವಿಲ್ಲದ ಅಂಗನವಾಡಿ ಕೇಂದ್ರಗಳಿಗೆ 45 ದಿನಗಳೊಳಗೆ ನಿವೇಶನ ಗುರುತಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾದ್ಯಂತ ಸಂಭ್ರಮದ ಹನುಮ ಜಯಂತಿ
ರಾಮನಗರ: ನಗರದ ವಿವಿಧೆಡೆ ಶ್ರೀ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹನುಮಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸುವ ಮೂಲಕ ಭಕ್ತರು ಭಕ್ತಿಯ ಪರಾಕಾಷ್ಟೆ ಮೆರೆದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved