• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಹಕ್ಕುಗಳ ರಕ್ಷಣೆ-ಸುರಕ್ಷತೆಗೆ ಆದ್ಯತೆ
ರಾಮನಗರ: ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ಸಿಗಬೇಕೆಂಬ ದೃಷ್ಟಿಯಿಂದ ನಡೆಸುತ್ತಿರುವ ಮಕ್ಕಳ ವಿಶೇಷ ಗ್ರಾಮ ಸಭೆಗಳು ಹೆಚ್ಚು ಮಹತ್ವ ಪಡೆದಿವೆ ಎಂದು ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ ಕೊಟ್ರೇಶ್ ಹೇಳಿದರು.
ರಾಜ್ಯ ಸರಕಾರದಿಂದ ಬಡವರ ಸೌಲಭ್ಯ ಕಸಿದುಕೊಳ್ಳುವ ಪ್ರಯತ್ನ: ಎಚ್ ಎಂ. ರವಿಕುಮಾರ್
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮದು ಬಡವರ ಪರ ಸರಕಾರ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಬಡವರಿಗೆ ಇರುವಂತಹ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿರುವುದು ಏಕೆ?
ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡನೀಯ: ಎಚ್.ಎಸ್.ಯೋಗಾನಂದ್
ಜಯಮೃತ್ಯುಂಜಯ ಸ್ವಾಮೀಜಿಗಳು ಕೇವಲ ಪಂಚಮಸಾಲಿ ಪಂಗಡಕ್ಕೆ ಮಾತ್ರ ಮೀಸಲಾತಿ ನೀಡಬೇಕೆಂದು ಹೋರಾಟ ನಡೆಸುತ್ತಿದ್ದು, ಶ್ರೀಗಳಲ್ಲಿ ನನ್ನದೊಂದು ಮನವಿ, ವೀರಶೈವ ಲಿಂಗಾಯತ ಸಮುದಾಯ ಈಗಾಗಲೇ ಸಾಕಷ್ಟು ಇಬ್ಭಾಗವಾಗಿದ್ದು, ಇಡೀ ಸಮುದಾಯದ ಎಲ್ಲಾ ಪಂಗಡಗಳನ್ನು 2ಎ ಮೀಸಲಾತಿ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ತಮ್ಮ ಮಾರ್ಗದರ್ಶನ ಇರಲಿ.
ಭಾರತೀಯರಲ್ಲೂ ಜ್ಞಾನ, ವಿಜ್ಞಾನ, ತಂತ್ರಜ್ಞಾನ ಸಮೃದ್ಧವಾಗಿದೆ: ಪ್ರೊ.ಕೆ.ಸದಾಶಿವ ಅಭಿಪ್ರಾಯ
ಗತಿಸಿದ ಘಟನೆಗಳ ಅಧ್ಯಯನದಿಂದ ಮಾನವನ ಉಗಮದ ಮೂಲ, ಚಲನೆ, ಚಿಂತನೆ, ಅವನ ಬದುಕಿನ ಸ್ಥಿತ್ಯಂತರಗಳನ್ನು ಹಾಗೂ ಸಾಮ್ರಾಜ್ಯಗಳ ಬೆಳವಣಿಗೆ, ವಿಸ್ತರಣೆ, ಪತನದ ಕಥಾನಕಗಳನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತದೆ. ಸ್ವಾತಂತ್ಯ ಬಂದಮೇಲೆ ರಾಜಪ್ರಭುತ್ವ ನೇಪಥ್ಯಕ್ಕೆ ಸರಿದು, ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬಂದಿದೆ. ಇಂದು ಯಾವ ರಾಜ ಮಹಾರಾಜರುಗಳಿಲ್ಲ.
ದಲಿತರಿಗೆ ಸ್ಮಶಾನ ಜಾಗ ನೀಡುವಂತೆ ದೇವಹೊಸಹಳ್ಳಿ ಗ್ರಾಮಸ್ಥರ ಆಗ್ರಹ
ಬದುಕಿದ್ದಾಗ ನಮಗೆ ಒಂಚೂರು ಭೂಮಿ ನೀಡುತ್ತಿಲ್ಲ, ಸತ್ತಾಗ ಸಹ ನಮ್ಮ ಜನರಿಗೆ ಅಂತ್ಯಸಂಸ್ಕಾರ ಮಾಡಲು ಸರಿಯಾದ ಜಾಗವಿಲ್ಲದಂತಾಗಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಇನ್ನು ಸ್ಮಶಾನ ಭೂಮಿಗಾಗಿ ಹೋರಾಟ ಮಾಡಬೇಕಾಗಿ ಬಂದಿರುವುದು ದುರ್ದೈವ
ನಾಡಿದ್ದು ಸಿಂ.ಲಿಂ. ನಾಗರಾಜು ಸಂಸ್ಮರಣೆ ಕಾರ್ಯಕ್ರಮ, ಸೇವಾ ರತ್ನ ಪ್ರಶಸ್ತಿ ಪ್ರದಾನ
ಕ.ರ.ವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎನ್.ಸತ್ಯನಾರಾಯಣ ಹಾಗೂ ರಾಮನಗರ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ ಸಮಾರಂಭದ ಬಗ್ಗೆ ಮಾಹಿತಿ ನೀಡಿ, ಸಿಂಲಿಂ ಜಿಲ್ಲೆಯ ಕನ್ನಡದ ಅಸ್ಮಿತೆ. ಅವರ ನೆನಪನ್ನು ಉಳಿಸುವುದು ನಮ್ಮ ವೇದಿಕೆಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ವೇದಿಕೆ ಸಹಭಾಗಿತ್ವ ವಹಿಸಿದೆ.
ಅರಣ್ಯ ಇಲಾಖೆ ಕಚೇರಿ ಕಟ್ಟಡದ ಮೇಲೆ ರೈತರ ಧರಣಿ ಸತ್ಯಾಗ್ರಹ
ಈವರೆಗೆ ಅರಣ್ಯ ಇಲಾಖೆಗೆ ಆರು ಮನವಿ ಪತ್ರಗಳನ್ನು ಸಲ್ಲಿಸಿದ್ದು, ಅವೆಲ್ಲವೂ ಅರಣ್ಯ ರೋಧನೆಯಾಗಿವೆ. ಬೆಳೆ ಮತ್ತು ರೈತನ ಬದುಕು ನಾಶವಾಗಿದೆ. ಒಂದು ತೆಂಗಿನ ಮರಕ್ಕೆ 2 ಸಾವಿರ ರು. ಪರಿಹಾರ ನಿಗದಿ ಮಾಡಲಾಗಿದೆ. ಇಲ್ಲಿವರೆಗೆ ಕೇವಲ 25 ಕೋಟಿ ರು. ಪರಿಹಾರ ಅಷ್ಟೇ ವಿತರಿಸಿದ್ದು, ಇದು ಭಿಕ್ಷೆ ನೀಡಿದಂತಾಗಿದೆ.
ಶಿಬಿರದ ಪ್ರಯೋಜನ ಪಡೆದ ೪೦೦ಕ್ಕೂ ಹೆಚ್ಚು ವಿಶೇಷಚೇತನರು
ಕನಕಪುರದಲ್ಲಿ ಅಮರ ಜ್ಯೋತಿ ಅಂಗವಿಕಲರ ಸಂಸ್ಥೆಯು ಕಳೆದ 20 ವರ್ಷಗಳ ಹಿಂದೆ ಸಣ್ಣದಾಗಿ ಪ್ರಾರಂಭಗೊಂಡು ಇಂದು ದೊಡ್ಡ ಮಟ್ಟದಲ್ಲಿ ಬೆಳೆದಿದೆ, ವಿಕಲಚೇತನರಿಗೆ ಮಾರ್ಗದರ್ಶನವಾಗಿ ಕೆಲಸ ಮಾಡುತ್ತಾ ಬೆನ್ನೆಲುಬಾಗಿ ನಿಂತಿದೆ .
ಸ್ನೇಹಿತನನ್ನು ಕೊಲೆಗೈದಿದ್ದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಎರಡನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಾದ, ಪ್ರತಿವಾದ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ನ್ಯಾಯಾಧೀಶ ಕುಮಾರ್ ಎಚ್.ಎನ್. ಜೀವಾವಧಿ ಶಿಕ್ಷೆ ಹಾಗೂ ತಲಾ 50 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಇಂದು ನಿಜಗಲ್ ಸಿದ್ಧರಬೆಟ್ಟದಲ್ಲಿ ಅದ್ಧೂರಿ ಹನುಮ ಜಯಂತಿ
ಪ್ರತಿ ವರ್ಷದಂತೆ ಈ ವರ್ಷವೂ ಸಹ ಹನುಮ ಜಯಂತಿಯನ್ನು ನಿಜಗಲ್ ಸಿದ್ಧರ ಬೆಟ್ಟದಲ್ಲಿ ಆಚರಿಸಲಿದ್ದು ಅತ್ಯಾಧುನಿಕ ವಿದ್ಯುತ್ ಲೇಸರ್ ಕಿರಣಗಳು ಮತ್ತು ಬಣ್ಣ ಬಣ್ಣದ ವಿದ್ಯುತ್ ದೀಪಗಳ ಬೆಳಕಿನಿಂದ ಸುಮಾರು 3562 ಅಡಿ ಎತ್ತರವಿರುವ ಇಡೀ ಬೆಟ್ಟವನ್ನು ಸಿಂಗಾರ ಮಾಡಲಾಗಿದೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved