• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾನಂದೂರಿಂದ ಆದಿಚುಂಚನಗಿರಿಗೆ ಸಾರಿಗೆ ಬಸ್
ರಾಮನಗರ: ಬಾನಂದೂರು ಗ್ರಾಮದಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ನೇರ ಬಸ್ ಸೌಲಭ್ಯ ಕಲ್ಪಿಸಬೇಕೆಂಬ ತಾಲೂಕಿನ ಬಿಡದಿ ಹೋಬಳಿ ಬಾನಂದೂರು ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.
ಉದ್ಯಮವಾಗಿ ಬದಲಾದ ಕಸೂತಿ ಕಲೆ
ರಾಮನಗರ: ಕಸೂತಿ ಕೇವಲ ಮನೆಯಲ್ಲಿ ಕುಳಿತು ಕೆಲಸವಿಲ್ಲದ ವೇಳೆ ಮಾಡುವ ಕಲೆಯಲ್ಲ. ಬದಲಾಗಿ ಅದೊಂದು ಉದ್ಯಮವಾಗಿ ಬದಲಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಸ್. ರುದ್ರೇಶ್ವರ ಹೇಳಿದರು.
17 ಕೋಟಿ ವೆಚ್ಚದಲ್ಲಿ ತಾಲೂಕು ಕಚೇರಿ ಕಟ್ಟಡ ನಿರ್ಮಾಣ
ಮಾಗಡಿ: ತಾಲೂಕು ಕಚೇರಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡರ ಗಮನಕ್ಕೆ ತಂದಿದ್ದು ಅಂದಾಜು 17 ಕೋಟೆ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.
ಚಿತ್ರರಂಗದಿಂದ ದರ್ಶನ್‌ ಬ್ಯಾನ್ ಮಾಡಿ
ಚನ್ನಪಟ್ಟಣ: ಅಭಿಮಾನಿಗಳೆ ದೇವರು ಎಂದು ಬಾಳಿದ ಡಾ. ರಾಜ್‌ಕುಮಾರ್‌ ಅವರಂತ ಮೇರುನಟರು ಜೀವಿಸಿದ ಚಿತ್ರರಂಗಕ್ಕೆ 75 ವರ್ಷಗಳ ಇತಿಹಾಸವಿದ್ದು, ಇಂತಹ ಚಿತ್ರರಂಗದ ಇತಿಹಾಸಕ್ಕೆ ಅಭಿಮಾನಿಯನ್ನು ವಿಕೃತವಾಗಿ ಹಿಂಸೆ ಮಾಡಿ ಕೊಲೆಗೈದಿರುವ ನಟ ದರ್ಶನ್‌ರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ ಆಗ್ರಹಿಸಿದರು.
ಭವ್ಯಶ್ರೀ, ಲಾಸ್ಯ ಭರತನಾಟ್ಯ ರಂಗಪ್ರವೇಶ
ಹೊಸಕೋಟೆ: ಭರತನಾಟ್ಯ ಪುರಾತನ ದೈವ ಕಲೆಯಾಗಿದ್ದು, ಮಕ್ಕಳಲ್ಲಿ ಮಾನಸಿಕ - ದೈಹಿಕ ಸಾಮರ್ಥ್ಯ ಹಾಗೂ ನಿಪುಣತೆ ವೃದ್ಧಿಸುತ್ತದೆ ಎಂದು ಮಾಜಿ ಸಂಸದ ಬಚ್ಚೇಗೌಡರ ಪತ್ನಿ ಉಮಾ ಬಚ್ಚೇಗೌಡ ತಿಳಿಸಿದರು.
ಅಧಿಕಾರಿಗಳೇ ನರೇಗಾ ಕಾಮಗಾರಿ ಅಕ್ರಮ ತಡೆಯಿರಿ
ಮಾಗಡಿ: ತಾಲೂಕಿನ ನೇತೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನರೇಗ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಉನ್ನತಾಧಿಕಾರಿಗಳು ಭೇಟಿ ನೀಡಿ ಪಶೀಲಿಸಿದ ಬಳಿಕ ಕಾಮಗಾರಿ ಬಿಲ್ ಪಾವತಿಸಬೇಕು ಎಂದು ಗ್ರಾಪಂ ಸದಸ್ಯ ಪುರುಷೋತ್ತಮ್ ಒತ್ತಾಯಿಸಿದರು.
ಕಾಂಗ್ರೆಸ್ ಸದಸ್ಯರ ವಾರ್ಡ್‌ಗಳಿಗೆ ಅನುದಾನ ಹಂಚಿಕೆ

 ಶಾಸಕ ಬಾಲಕೃಷ್ಣ ಅವರು ವಿಶೇಷ ಅನುದಾನ ತಂದು ಮಾಗಡಿ ಪಟ್ಟಣ ಅಭಿವೃದ್ಧಿಗೊಳಿಸಲಿ, ಅದನ್ನು ಬಿಟ್ಟು ನಮಗೆ ಬರಬೇಕಾದ ಅನುದಾನವನ್ನು ಕಾಂಗ್ರೆಸ್ ಸದಸ್ಯರ ವಾರ್ಡ್‌ಗೆ ಹಂಚಿಕೆ ಮಾಡಿರುವುದು ಸರಿಯಲ್ಲ ಎಂದು ಪುರಸಭಾ ಸದಸ್ಯ ಎಂ.ಎನ್.ಮಂಜುನಾಥ್ ಕಿಡಿ ಕಾರಿದರು.

ಕಣ್ವದಲ್ಲಿ ಚಿಲ್ಡ್ರನ್‌ ಪಾರ್ಕ್ ಯೋಜನೆ ಕೈಬಿಟ್ಟ ಸರ್ಕಾರ
ರಾಮನಗರ: ದಟ್ಟ ಹಸಿರಿನಿಂದ ಕಂಗೊಳಿಸುತ್ತಾ ನಿಸರ್ಗದ ಸೆರಗಿನಲ್ಲಿರುವ ಪ್ರಸಿದ್ಧ ಕಣ್ವ ಜಲಾಶಯ ಪ್ರದೇಶದಲ್ಲಿ ಮಕ್ಕಳ ಚಿಲ್ಡ್ರನ್ ಪಾರ್ಕ್ ನಿರ್ಮಾಣ ಯೋಜನೆಯನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ ಆ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿ ಪಡಿಸುವ ಕಾರ್ಯಕ್ಕೆ ಮುಂದಾಗಿದೆ.
ರೈತ ಮಕ್ಕಳು ಬಿಡುವಿನ ವೇಳೆ ಸಸಿ ಬೆಳೆಸಿ
ಮಾಗಡಿ: ರೈತರ ಮಕ್ಕಳೆಲ್ಲರೂ ಶಾಲೆ ಬಿಟ್ಟ ನಂತರ ಸಸಿ ನೆಡುವುದನ್ನು ರೂಢಿಸಿಕೊಳ್ಳಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಮನವಿ ಮಾಡಿದರು.
ಬಾಕಿ ಇರುವ ಹಾಲಿನ ಪ್ರೋತ್ಸಾಹ ಧನ ಕೊಡಿ
ಕನಕಪುರ: ಕಳೆದ ಏಳೆಂಟು ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಆಗ್ರಹಿಸಿದರು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 315
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved