• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರೂ ಮಹಾನ್ ವ್ಯಕ್ತಿಗಳ ಆದರ್ಶ ಪಾಲಿಸಿ
ಚನ್ನಪಟ್ಟಣ: ಎಲ್ಲರೂ ಜೀವನದಲ್ಲಿ ಮಹಾನ್ ವ್ಯಕ್ತಿಗಳ ಆದರ್ಶ ಪಾಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ ಕರೆ ನೀಡಿದರು.
ಶಾಂತಿ, ಅಹಿಂಸೆಯನ್ನು ವಿಶ್ವಕ್ಕೆ ಸಾರಿದ ಮಹಾನ್‌ ಚೇತನ
ರಾಮನಗರ: ಮಹಾತ್ಮ ಗಾಂಧೀಜಿ ಶಾಂತಿ, ಅಹಿಂಸೆ, ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಪಡೆದುಕೊಳ್ಳಬಹುದು ಎಂಬುದನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಹೇಳಿದರು.
ಜಿಲ್ಲಾದ್ಯಂತ ಗಾಂಧೀಜಿ, ಶಾಸ್ತ್ರಿಜಿಗೆ ಗೌರವ ಸಲ್ಲಿಕೆ
ರಾಮನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಬೆಳಗ್ಗೆ ಜಾಥಾ ನಡೆಸಿದರು
ಎಡಿಜಿಪಿ ಚಂದ್ರಶೇಖರ್ ಅಮಾನತ್ತಿಗೆ ಒತ್ತಾಯಿಸಿ ಪ್ರತಿಭಟನೆ
ರಾಮನಗರ: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಕಲಿಕಾ ಆಂದೋಲನಗಳಿಂದ ಮಕ್ಕಳ ಶೈಕ್ಷಣಿಕ ಪ್ರಗತಿ
ದಾಬಸ್‌ಪೇಟೆ: ಗಣಿತ ಕಲಿಕಾ ಆಂದೋಲನ ಸ್ಪರ್ಧೆಗಳಿಂದ ವಿದ್ಯಾರ್ಥಿಗಳ ಕಲಿಕಾ ಉತ್ಸಾಹ ಹೆಚ್ಚಳವಾಗಿ ಬೌದ್ಧಿಕ ಮಟ್ಟ ವೃದ್ಧಿಯಾಗಲು ನೆರವಾಗುತ್ತದೆ ಎಂದು ಕಳಲುಘಟ್ಟ ಗ್ರಾಪಂ ಅಧ್ಯಕ್ಷೆ ಸೌಮ್ಯ ಅಭಿಪ್ರಾಯಪಟ್ಟರು.
ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ನಿವೃತ್ತ ಸರ್ಕಾರಿ ನೌಕರರ ಧರಣಿ
ರಾಮನಗರ: 7ನೇ ವೇತನ ಆಯೋಗದ ಅನುಷ್ಠಾನದಲ್ಲಿ 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ನಿವೃತ್ತರಾದ ಸರ್ಕಾರಿ ಅಧಿಕಾರಿ- ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯ ಒದಗಿಸಿಕೊಡುವಂತೆ ಒತ್ತಾಯಿಸಿ ನಿವೃತ್ತ ಸರ್ಕಾರಿ ನೌಕರರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ನಗರದಲ್ಲಿ ಮಂಗಳವಾರ ಪ್ರತಿಭಟನಾ ಧರಣಿ ನಡೆಸಿದರು.
ಕಾಂಗ್ರೆಸ್ ನಿಂದ ವಿಭಿನ್ನ ಗಾಂಧಿ ಜಯಂತಿ ಆಚರಣೆಗೆ ಸಿದ್ಧತೆ
ರಾಮನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಬೆಳಗಾವಿ ಅಧಿವೇಶನ ನಡೆಸಿ 100 ವರ್ಷಗಳು ಸಂದಿದ್ದು, ಅದರ ಸವಿನೆನೆಪಿನ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಅ.2 ರಂದು ಗಾಂಧಿ ಜಯಂತಿ ಆಚರಣೆ ಮಾಡುವ ಸಂಬಂಧ ಶಾಸಕ ಇಕ್ಬಾಲ್‌ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.
ಹಿರಿಯ ನಾಗರಿಕರ ಬಗ್ಗೆ ಕಾಳಜಿ ಆದ್ಯ ಕರ್ತವ್ಯ: ಸಿ.ನಾರಾಯಣಸ್ವಾಮಿ
ಕುಂದಾಣ/ದೊಡ್ಡಬಳ್ಳಾಪುರ: ಪ್ರತಿಯೊಂದು ಮನೆಯಲ್ಲೂ ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಹೇಳಿದರು.
3 ರಿಂದ ಅದ್ಧೂರಿ ಹಾರೋಹಳ್ಳಿ ದಸರಾ ಮಹೋತ್ಸವ
ಹಾರೋಹಳ್ಳಿ: ಗ್ರಾಮೀಣ ಪರಂಪರೆ ಮತ್ತು ಸಂಸ್ಕೃತಿಯನ್ನು ವಿಭಿನ್ನ ಸಾಂಸ್ಕೃತಿಕ ಕಲಾ ಮಾಧ್ಯಮದ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸುವ ವರ್ಣರಂಜಿತ ಮತ್ತು ವೈಭವಯುತ 8ನೇ ವರ್ಷದ ಹಾರೋಹಳ್ಳಿ ದಸರಾ ಮಹೋತ್ಸವವು ಅ.3 ರಿಂದ ಅ.11ರವರೆಗೆ 9 ದಿನಗಳ ಕಾಲ ನವದುರ್ಗಿ ಮಾತೆಯರ ಪ್ರತಿಷ್ಠಾಪನೆ ಮತ್ತು ಆರಾಧನೆ ನಡೆಯಲಿದ್ದು, ಅ.12ರಂದು ಪಟ್ಟಣದಲ್ಲಿ ಅದ್ಧೂರಿ ದಸರಾ ಮಹೋತ್ಸವ ನಡೆಯಲಿದೆ ಎಂದು ಚಾಮುಂಡೇಶ್ವರಿ ಅಮ್ಮನವರ ದಸರಾ ಮಹೋತ್ಸವ ಸಮಿತಿ ಅಧ್ಯಕ್ಷ ಗೌತಮ್‌ ಗೌಡ ತಿಳಿಸಿದರು.
ಸಿಎಂ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ
ಕನಕಪುರ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರು ಭಾಗಿಯಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಹೇಳಿದರು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 371
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved