• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಯಿಂದ ಆರೋಗ್ಯ - ದೈಹಿಕ ಕಾರ್ಯಕ್ಷಮತೆ ಹೆಚ್ಚಳ
ದಾಬಸ್‌ಪೇಟೆ: ಕ್ರೀಡೆಗಳು ಆರೋಗ್ಯ ಮತ್ತು ದೈಹಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಕನ್ನಡಿಗರಿಗೆ ಉದ್ಯೋಗ ಮೀಸಲು; ಕಜಾವೇ ಹಕ್ಕೊತ್ತಾಯ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ಸರ್ಕಾರ ಯಾವುದೇ ರೀತಿಯ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿ ಅ.19 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕನ್ನಡ ಜಾಗೃತಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಕೆ. ಮಂಜುನಾಥ್ ದೇವಣ್ಣ ಹೇಳಿದರು.
ಹಿರಿಯರ ಮಾರ್ಗದರ್ಶನ ಸಮಾಜಕ್ಕೆ ಅಗತ್ಯ
ರಾಮನಗರ: ತಮ್ಮ ಜೀವನಾನುಭವಗಳ ಮೂಲಕ ಇಂದಿನ ಸಮಾಜಕ್ಕೆ ಉತ್ತಮ ಸಲಹೆ ಹಾಗೂ ಮಾರ್ಗದರ್ಶನ ನೀಡುವುದು ಹಿರಿಯರಾದ ತಮ್ಮೆಲ್ಲರ ಜವಬ್ದಾರಿಯಾಗಿದೆ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅಭಿಪ್ರಾಯಪಟ್ಟರು.
ಎಡಿಜಿಪಿ ಚಂದ್ರಶೇಖರ್‌ ವರ್ಗಾವಣೆಗೆ ಮನವಿ
ದೇವನಹಳ್ಳಿ: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ರವರು ಸರ್ಕಾರದ ಕೈಗೊಂಬೆಯಾಗಿ ದುರುದ್ದೇಶಪೂರ್ವಕವಾಗಿ ಮಾಜಿ ಮುಖ್ಯಮಂತ್ರಿರವರನ್ನು ಅವಹೇಳನಕಾರಿಯಾಗಿ ನಿಂದಿಸಿರುವುದಕ್ಕೆ ದೇವನಹಳ್ಳಿ ತಾಲೂಕು ಜೆಡಿಎಸ್‌ ಪಕ್ಷದ ಮುಖಂಡರು ತಮ್ಮ ಪಕ್ಷದ ಕಚೇರಿಯಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಿನಿ ವಿಧಾನಸೌಧದ ಆವರಣದಲ್ಲಿ ಧರಣಿ ನಡೆಸಿದರು.
ಧರ್ಮಸ್ಥಳ ಯೋಜನೆ ಬಡವರ ಆರ್ಥಿಕ ಪ್ರಗತಿಗೆ ಸಹಕಾರಿ
ಹೊಸಕೋಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಂಬಿಕೆಯ ಆಧಾರದ ಮೇಲೆ ಸದಸ್ಯರಿಗೆ ಕೋಟ್ಯಾಂತರ ರು. ಸಾಲ ಸೌಲಭ್ಯವನ್ನು ನೀಡುತ್ತಿದ್ದು, ಸರ್ಕಾರ ಮಾಡಲಾಗದಂತಹ ಉತ್ತಮ ಕೆಲಸಗಳನ್ನು ಸಂಸ್ಥೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಲಕ್ಷ್ಮಣ್ ತಿಳಿಸಿದರು.
ಗಾಂಧಿ ಗ್ರಾಮ ಪುರಸ್ಕಾರಕ್ಕೆ 5 ಗ್ರಾಪಂಗಳು ಆಯ್ಕೆ
ಆರ್ಥಿಕ ಶಿಸ್ತು, ನೈರ್ಮಲ್ಯ ನಿರ್ವಹಣೆಯೊಂದಿಗೆ ಉತ್ತಮ ಆಡಳಿತ ಮತ್ತು ಕಾರ್ಯಸಾಧನೆ ಮಾಡಿರುವ ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳು ರಾಜ್ಯ ಸರ್ಕಾರ ನೀಡುವ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.
ಸ್ವಚ್ಛತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ
ದಾಬಸ್‌ಪೇಟೆ: ಸಮುದಾಯಕ್ಕೆ ಆರೋಗ್ಯ ಮತ್ತು ನೈರ್ಮಲ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತದ ಜೊತೆಗೆ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಯೋಗೀಶ್ ತಿಳಿಸಿದರು.
ಭದ್ರತಾ ಠೇವಣಿ ವಸೂಲಿಗೆ ನೀಡಿದ ನೋಟಿಸ್ ವಾಪಸ್ ಪಡೆಯಿರಿ
ದೊಡ್ಡಬಳ್ಳಾಪುರ: ಹೆಚ್ಚುವರಿ ಭದ್ರತಾ ಠೇವಣಿ ವಸೂಲಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯುವಂತೆ ಹಾಗೂ ವಿದ್ಯುತ್ ಸಂಪರ್ಕಕ್ಕೆ ತಕ್ಕಂತೆ ಟಿಸಿ ಅಳವಡಿಸುವಂತೆ ಆಗ್ರಹಿಸಿ ಕರ್ನಾಟಕ ನೇಕಾರರ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ವತಿಯಿಂದ ಸೋಮವಾರ ನಗರದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಶಾಸಕರು ಒಗ್ಗಟ್ಟಾಗಿದ್ದು, ಸರ್ಕಾರ ಬೀಳಲು ಬಿಡಲ್ಲ
ರಾಮನಗರ: ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯವರು ₹1200 ಕೋಟಿ ಸಂಗ್ರಹ ಮಾಡಿದ್ದು, ಇದೇ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ನಾವೆಲ್ಲರೂ (ಶಾಸಕರು) ಒಗ್ಗಟ್ಟಾಗಿದ್ದು, ಸರ್ಕಾರ ಉರುಳಿಸಲು ಬಿಡುವುದಿಲ್ಲ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯೆ ನೀಡಿದರು.
ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಮ್ಮ ದ್ಯೇಯ
ಸೂಲಿಬೆಲೆ: ಸರ್ಕಾರಿ ಶಾಲೆಗಳ ಬಗ್ಗೆ ಪೋಷಕ ಸಮುದಾಯದಲ್ಲಿ ಅಸಡ್ಡೆ ಮನೋಭಾವ ಮನೆ ಮಾಡಿದ್ದು, ಇದರಿಂದ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ ಎಂದು ಜೇನುಗೂಡುರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟಿನ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 371
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved