ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್.ಎಂ.ಕೃಷ್ಣ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಜಿಲ್ಲಾಧಿಕಾರಿ
ಬಿಡದಿ, ರಾಮನಗರ ಪಟ್ಟಣ, ಚನ್ನಪಟ್ಟಣದಲ್ಲಿ ಜಿಲ್ಲೆಯ ನಾಗರಿಕರು ಎಸ್.ಎಂ.ಕೃಷ್ಣರವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಜಿಲ್ಲಾಡಳಿತದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ
ಕೃಷ್ಣರಿಂದ ಕಾಂಗ್ರೆಸ್ ಸಂಘಟನೆ ಜೊತೆಗೆ ಅಭಿವೃದ್ಧಿಗೂ ಕೊಡುಗೆ
ಎಸ್.ಎಂ ಕೃಷ್ಣ ಅವರು ಕರ್ನಾಟಕದಲ್ಲಿ ಪ್ರಾರಂಭಿಸಿದ ಪಾಂಚಜನ್ಯ ಯಾತ್ರೆ ಅಂದಿನ ಕಾಂಗ್ರೆಸ್ಗೆ ಮರುಹುಟ್ಟು ಅಂತಲೇ ಹೇಳಲಾಗುತ್ತದೆ.
ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಎಂ.ಕೃಷ್ಣಗೆ ನುಡಿನಮನ
ನಾಡು ಕಂಡ ಧೀಮಂತ ರಾಜಕಾರಣಿಗಳಲ್ಲಿ ಎಸ್.ಎಂ.ಕೃಷ್ಣ ಅಗ್ರಗಣ್ಯರು. ಬಹುಕಾಲ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದುಕೊಂಡು, ನಾಡಿನ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.
ರಾಜ್ಯ , ರಾಷ್ಟ್ರಕ್ಕೆ ಎಸ್.ಎಂ. ಕೃಷ್ಣ ಕೊಡುಗೆ ಅಪಾರ
ಇಂದು ಬೆಂಗಳೂರು ನಗರ ಐಟಿ ಹಬ್ ಆಗಿ ಗುರುತಿಸಿಕೊಂಡಿದ್ದರೆ, ಅದಕ್ಕೆ ಎಸ್.ಎಂ. ಕೃಷ್ಣ ದೂರದೃಷ್ಟಿ ಕಾರಣ.
ನಾಡಿನ ಮಹಾನ್ ಚೇತನ ಎಸ್.ಎಂ. ಕೃಷ್ಣ: ಕುಮಾರಸ್ವಾಮಿ
ಎಸ್.ಎಂ.ಕೃಷ್ಣ ಯಾವುದೇ ವಿವಾದಕ್ಕೆ ಸಿಲುಕದ ಪ್ರಶ್ನಾತೀತ , ಅಜಾತಶತ್ರು ರಾಜಕಾರಣಿಯಾಗಿ ಸೇವೆ ಸಲ್ಲಿಸಿದ್ದು ಕನ್ನಡ ನಾಡಿನ ಹೆಮ್ಮೆಯ ವಿಷಯ.
ಸ್ವಂತ ಹಿತಾಸಕ್ತಿಗೆ ಸರ್ಕಾರದ ಆಸ್ತಿ ಕಳೆಯಬೇಡಿ: ಪಿಡಿಒ ಪುರುಷೋತ್ತಮ್
ಸರ್ಕಾರಿ ಆಸ್ತಿ ಉಳಿಸುವ ನಿಟ್ಟಿನಲ್ಲಿ ಪಂಚಾಯ್ತಿ ಸದಸ್ಯರ ಒಪ್ಪಿಗೆ ಕೇಳದೆ ಕಾನೂನಿನ ಚೌಕಟ್ಟಿನೊಳಗೆ ಕೆಲಸ ಮಾಡಬೇಕಾಗುತ್ತದೆ ಎಂದು ಪಿಡಿಒ ಪುರುಷೋತ್ತಮ್ ಹೇಳಿದರು.
ದರಖಾಸ್ತು ಪೋಡಿ ದುರಸ್ತಿ ಸರಳೀಕರಣ
ಸಾಗುವಳಿ ಆಧಾರದ ಮೇಲೆ ಸರ್ಕಾರ ಕಾಲ ಕಾಲಕ್ಕೆ ಮಂಜೂರಾತಿ ಮಾಡಿದ್ದ ಜಮೀನಿಗೆ ಅಧಿಕೃತ ದಾಖಲೆಗಳಿಲ್ಲದೆ ಪರದಾಡುತ್ತಿದ್ದ ರೈತರಿಗೆ ದರಖಾಸ್ತು ಪೋಡಿ ದುರಸ್ತಿ ಸರಳೀರಣದಿಂದಾಗಿ ಪೋಡಿ ದುರಸ್ತಿ ಮಾಡಿಕೊಳ್ಳುವುದು ಇದೀಗ ಸರಳವಾಗಿದೆ.
ಹಣದ ಆಸೆಗೆ ಹೆತ್ತ ಮಗುವನ್ನೇ ಮಾರಾಟ ಮಾಡಿದ ತಾಯಿ!
ಹಣದ ಆಸೆಗೆ ಬಿದ್ದು ತಾಯಿ ತನ್ನ ಗಂಡನಿಗೂ ತಿಳಿಸದೆ ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ವಕೀಲರು ಆರೋಗ್ಯದ ಕಡೆಗೂ ಕಾಳಜಿ ವಹಿಸಿ: ನ್ಯಾಯಾಧೀಶ ಅರುಣ್ ಕುಮಾರ್
ವಕೀಲರು ನಿತ್ಯ ಜೀವನದಲ್ಲಿ ತಮ್ಮ ವೃತ್ತಿಯ ಜೊತೆಗೆ ಆರೋಗ್ಯದ ಕಡೆಗೂ ಕಾಳಜಿ ವಹಿಸಬೇಕು ಎಂದು ಜೆಎಂಎಫ್ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರುಣ್ ಕುಮಾರ್ ತಿಳಿಸಿದರು.
ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ದಿನಸಿ, ತರಕಾರಿ ರವಾನೆ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪ್ರಸಾದ ಸೇವಿಸುತ್ತಾರೆ. ಅಂತಹ ಪುಣ್ಯ ಕಾರ್ಯಕ್ಕೆ ಕಳೆದ 30 ವರ್ಷಗಳಿಂದ ದಿನಸಿ, ತರಕಾರಿ ದಾನ ಮಾಡುತ್ತಿರುವ ಪ್ರಶಂಸನೀಯ, ಇಂತಹ ಧರ್ಮ ಕಾರ್ಯಗಳು ಬೇರೆಯವರಿಗೆ ಮಾದರಿಯಾಗಲಿವೆ.
< previous
1
...
189
190
191
192
193
194
195
196
197
...
417
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್