• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ರೋಗಿಗಳ ಪರದಾಟ
ಕಾಯಂ ವೈದ್ಯರಿಲ್ಲದೇ ಇರುವುದರಿಂದ ಬೇರೊಂದು ಆರೋಗ್ಯ ಕೇಂದ್ರದ ವೈದ್ಯರನ್ನು ಪ್ರಭಾರವಾಗಿ ಇಲ್ಲಿ ನಿಯೋಜಿಸಿದ್ದಾರೆ. ವೈದ್ಯರು ತಡವಾಗಿ ಆಸ್ಪತ್ರೆಗೆ ಬರುತ್ತಾರೆ,
ರಾಷ್ಟ್ರದಲ್ಲಿ ಮೋದಿ ಆಡಳಿತ ಪರ್ವ ಮತ್ತೆ ಆರಂಭ: ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ
ಈ ಹಿಂದಿನ ಅವಧಿಯಂತೆ ಈ ಬಾರಿಯೂ ರಾಜ್ಯದಲ್ಲಿ ಕರ್ನಾಟಕದ ಜನತೆ ಬಿಜೆಪಿಯನ್ನು ಬೆಂಬಲಿಸಿದ್ದು, ಹಿಂದಿನ ಅವಧಿಯ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ.
ಮುಂದಿನ ತಲೆಮಾರಿನ ಶಾಪಕ್ಕೆ ಗುರಿಯಾಗಬೇಡಿ: ಡಾ.ಚೇತನ್ ಕುಮಾರ್
ಮನುಷ್ಯನ ಜೀವಿತಾವಧಿ ಎಪ್ಪತ್ತು ವರ್ಷ ಎನಿಸಿದರೂ ಪ್ರತಿ ವರ್ಷವೂ ಒಂದೊಂದು ಗಿಡಗಳನ್ನು ನೆಟ್ಟು ಬೆಳೆಸುತ್ತಾ ಬಂದರೆ ಪರಿಸರದ ಸಮತೋಲನ ಕಾಪಾಡಬಹುದು. ಇದರಿಂದಾಗಿ ಉಸಿರಾಡುವ ಗಾಳಿ, ಕುಡಿಯುವ ನೀರು, ಯಾವುದೂ ವಿಷವಾಗುವುದಿಲ್ಲ
ಕೈ ಕಾರ್ಯಕರ್ತರು ಸ್ಥಳೀಯ ಚುನಾವಣೆಗಳಿಗೆ ಸಿದ್ಧರಾಗಿ: ಡಿಕೆ ಸುರೇಶ್
ಮಂಚನಬೆಲೆ ಜಲಾಶಯಕ್ಕೆ ನೀರು ತಂದಿದ್ದು, ಅರ್ಕಾವತಿ ನದಿಗಳಿಗೆ ಸೇತುವೆ, ಚೆಕ್ ಡ್ಯಾಂ ನಿರ್ಮಾಣಕ್ಕೆ ಹಣ ತಂದಿದ್ದು, ಕೈಲಾಂಚ ಕೆರೆಗಳಿಗೆ ನೀರು ತುಂಬಿಸಿದ್ದು, ಕಾಳೇಗೌಡನದೊಡ್ಡಿ ಯೋಜನೆ ಸಾಕಾರ ಮಾಡಿದ್ದು, ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದು ಕ್ಷೇತ್ರದ ಜನರಿಗಾಗಿಯೇ ಹೊರತು ನನ್ನ ವೈಯಕ್ತಿಕ ಲಾಭಕ್ಕಲ್ಲ.
ಟ್ರ್ಯಾಕ್ಟರ್ ಪಲ್ಟಿ: ಬಾಲಕ ಚಂದನ್ ಸಾವು
ಬಾಲಕನ ತಂದೆ ಸ್ವಾಮಿ ಅವರು ಕೋಡಿಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಮೃತ ಬಾಲಕ ಕೋಡಿಹಳ್ಳಿ ಹಿಪ್ರೋ ಕ್ಯಾಂಪಸ್ ಶಾಲೆಯಲ್ಲಿ 4 ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.
ಆ್ಯಂಬುಲೆನ್ಸ್ ಚಾಲಕನಿಗೆ ಹಲ್ಲೆ: ಮೂವರು ಯುವಕರ ಬಂಧನ
ಯುವರಾಜ್‌ಸಿಂಗ್, ಮಂಜುನಾಥ್, ಲತೀಶ್ ಬಂಧಿತ ಆರೋಪಿಗಳು, ಇವರು ಯಲಚೇನಹಳ್ಳಿ ನಿವಾಸಿಗಳಾಗಿದ್ದು, ಆ್ಯಂಬುಲೆನ್ಸ್ ಚಾಲಕನಿಗೆ ಹಲ್ಲೆ ಮಾಡಿ ತಪ್ಪಿಸಿಕೊಂಡಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು, ಹಲ್ಲೆಗೈದವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಡಿಕೆ ಸಹೋದರರ ಕೋಟೇಲಿ ಅರಳಿದ ಕಮಲ
1985ರಲ್ಲಿ ಮೊದಲ ಬಾರಿಗೆ ಸಾತನೂರು ವಿಧಾನಸಭೆ ಕ್ಷೇತ್ರದಿಂದ ಎಚ್. ಡಿ. ದೇವೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಮುಖಾಮುಖಿಯಾಗಿ ಅಂದು ದೇವೇಗೌಡರು ಗೆಲುವನ್ನು ದಾಖಲಿಸಿದ್ದರು.
ಎಕ್ಸ್ ಪ್ರೆಸ್ ಕೆನಾಲ್ ಯೋಜನೆ ಆರಂಭಕ್ಕೆ 15 ದಿನಗಳ ಗಡುವು: ಕೆ.ಕೃಷ್ಣಮೂರ್ತಿ ಎಚ್ಚರಿಕೆ
ಮಾಜಿ ಸಚಿವ ಸೊಗಡು ಶಿವಣ್ಣನವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ,
ಬೆಟ್ಟಿಂಗ್ ಭೂತಕ್ಕೆ ಕಾಂಗ್ರೆಸ್ ಕಾರ್ಯಕರ್ತ ಬಲಿ
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ವೇಳೆ ಮೃತ ಶಿವರಾಜು ಬೆಟ್ಟಿಂಗ್ ದಂಧೆಗಿಳಿದು ಮಧ್ಯಸ್ಥಿಕೆ ವಹಿಸಿ, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ಪರ ಹಣ ಕಟ್ಟುವ ಬೆಟ್ಟಿಂಗ್‌ ದಾರರಿಂದ ಭಾರೀ ಮೊತ್ತದ ಹಣ ಸಂಗ್ರಹಿಸಿದ್ದರು.
ಪರಿಸರ ಉಳಿಸಲು ಯುವಶಕ್ತಿ ಮುಂದಾಗಲಿ: ಸಾಮಾಜಿಕ ಚಿಂತಕ ವಿವೇಕಾನಂದ
ಮನುಷ್ಯ ಸಂಸ್ಕೃತಿ ಮರೆಯಾಗಿ, ಗ್ರಾಹಕ ಸಂಸ್ಕೃತಿ ಎಲ್ಲೆಡೆ ರಾರಾಜಿಸುತ್ತಿದೆ. ಜೂಜಾಟ, ರಾಸಾಯನಿಕ ಪಾನೀಯಗಳ ಕುರಿತು ಜಾಹೀರಾತು ನೀಡುವ ನಮ್ಮ ಸಿನಿಮಾ ನಟರು, ದೇಹಕ್ಕೆ ಅವಶ್ಯಕವಾಗಿರುವ ಎಳನೀರು ಹಾಗೂ ಕಬ್ಬಿನಹಾಲಿನ ಬಗ್ಗೆ ಜಾಹೀರಾತು ನೀಡುವುದಿಲ್ಲ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 315
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved