• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿದ ಅಂಬೇಡ್ಕರ್: ದಲಿತಸೇನೆಯ ಅಧ್ಯಕ್ಷ ಟಿ.ಭರತ್
ಈ ದೇಶದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಮರಣವು ಈ ದೇಶಕ್ಕೆ ತುಂಬಲಾರದ ನಷ್ಟವಾಗಿದ್ದರೂ, ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರು ನಮಗೆ ತೋರಿಸಿದ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಜಾತಿ, ಮತ, ರಹಿತವಾದ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಮುಂದಾಗಬೇಕು.
ಅಭಿವೃದ್ಧಿ ಕಾರ್ಯಗಳ ಮೂಲಕ ರಾಮನಗರದ ಸೌಂದರ್ಯ ಹೆಚ್ಚಿಸಲು ಆದ್ಯತೆ : ಶಾಸಕ ಇಕ್ಬಾಲ್ ಹುಸೇನ್

ನಗರದ 31 ವಾರ್ಡ್‌ಗಳಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕುಡಿಯುವ ನೀರು ಯೋಜನೆ ಸಾಕಾರವಾಗುತ್ತಿದೆ. ಸುಸಜ್ಜಿತವಾಗಿ ಜಿಲ್ಲಾ ಕ್ರೀಡಾಂಗಣ ಸಿದ್ಧ ಮಾಡಿದ್ದು ಮತ್ತಷ್ಟು ಸೌಲಭ್ಯಗಳನ್ನು 5 ಕೋಟಿ ರು. ವೆಚ್ಚದಲ್ಲಿ ಕಲ್ಪಿಸಲಾಗುತ್ತಿದೆ. 

ಕಿಡಿಗೇಡಿಯನ್ನು ಬಂಧಿಸಿದರೆ ಸಾಲದು, ಕಠಿಣ ಶಿಕ್ಷೆಯಾಗಬೇಕು: ಎನ್.ರಾಜಶೇಖರ್
ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಹಿಂದೂ, ಮುಸ್ಲಿಂ, ಕ್ರೈಸ್ತರೆನ್ನದೇ ಎಲ್ಲಾ ಧರ್ಮ, ಜಾತಿಯವರೆಗೂ ಅನ್ನ, ಆಶ್ರಯ, ಶಿಕ್ಷಣ ನೀಡಿದ್ದಾರೆ.
ನ್ಯಾಯಾಂಗ ವ್ಯವಸ್ಥೆ ಮತ್ತಷ್ಟು ಗಟ್ಟಿಯಾಗಬೇಕು: ನ್ಯಾ. ಎಚ್.ಪಿ.ಸಂದೇಶ್
ಅಧಿಕಾರ ಅವಧಿಯಲ್ಲಿ ತಾಲೂಕಿಗೆ ಕಣ್ವ ಏತ ನೀರಾವರಿ ಯೋಜನೆ ಮತ್ತು ನೂತನ ನ್ಯಾಯಾಲಯ ಕಟ್ಟಡಕ್ಕೆ ಇದ್ದ ಜಾಗದ ಸಮಸ್ಯೆಯನ್ನು ಬಗೆಹರಿಸಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ್ದನ್ನು ಸ್ಮರಿಸಿಕೊಂಡು, ರಾಜ್ಯದ ಒಣ ಪ್ರದೇಶಕ್ಕೆ ಅನುಕೂಲವಾಗುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಗಂಗಾ- ಕಾವೇರಿ ನೀರಾವರಿ ಯೋಜನೆಯನ್ನು ಅನುಷ್ಠಾನಕ್ಕೆ ತರಬೇಕು. ಆಗ ರಾಜ್ಯದ ಒಣ ಪ್ರದೇಶ ಸಮೃದ್ಧತೆಯನ್ನು ಕಾಣುತ್ತದೆ.
ಕನ್ನಡಿಗರನ್ನು ಒಗ್ಗೂಡಿಸಿ ಏಕೀಕರಣ ಚಳವಳಿ: ಪ್ರಾಧ್ಯಾಪಕ ಕೆ.ಎಂ. ಮಹಾದೇವಪ್ಪ
ತಾ.ಕಸಾಪದಿಂದ ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ, ಕುಮಾರ್, ಶೋಭಾಕುಮಾರ್, ಅಣ್ಣಪ್ಪ, ಸತ್ಯಜಿತ್ ಅವರನ್ನು ಸನ್ಮಾನಿಸಲಾಯಿತು.
ಸ್ಪರ್ಧಾತ್ಮಕ ಜಗತ್ತಿಗೆ ಅಣಿಯಾಗಲು ಉತ್ತಮ ಶಿಕ್ಷಣ ಅಗತ್ಯ: ನಾಗಭೂಷಣ್ ಪೈ
ಧರ್ಮಸ್ಥಳ ಸಂಸ್ಥೆ ಕೇವಲ ಸಂಘ ಹಣಕಾಸಿನ ವ್ಯವಹಾರಕ್ಕೆ ಸೀಮಿತವಾಗದೆ ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿದೆ. ಸಂಸ್ಥೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಟ್ಯೂಷನ್‌ ತರಗತಿ ಪ್ರಾರಂಭಿಸಿ ನೆರವಾಗುತ್ತಿದೆ .
ಪತ್ರಿಕಾ ವಿತರಕರು ಮಾಧ್ಯಮದ ಅವಿಭಾಜ್ಯ ಅಂಗ: ಶಾಸಕ ಶರತ್ ಬಚ್ಚೇಗೌಡ
ಮುಂಜಾನೆ ೪ ಗಂಟೆಗೆ ವಾತಾವರಣದಲ್ಲಿ ಎಷ್ಟೇ ವೈಪರಿತ್ಯಗಳಿದ್ದರೂ ಚಳಿ ಮಳೆ ಎಂದು ನೋಡದೆ ಮನೆ ಮನೆಗೆ ಪತ್ರಿಕೆಗಳನ್ನು ವಿತರಿಸುವ ಕಾಯಕವನ್ನು ಪ್ರತಿ ದಿನ ವಿತರಕರು ಮಾಡುತ್ತಾರೆ, ಪತ್ರಿಕಾ ಮಾಧ್ಯಮಗಳು ಮುದ್ರಿಸುವ ಸಮಾಚಾರಗಳನ್ನು ಮನೆ ಮನೆಗೆ ತೆರಳಿ ಮಾಹಿತಿ ನೀಡುವ ಕೆಲಸ ಇದಾಗಿದ್ದು ಹೆಚ್ಚಿನ ಜವಾಬ್ದಾರಿಯುತ ಕೆಲಸವಾಗಿದೆ.
ಸಮಾನತೆಯ ಸಮಾಜ ನಿರ್ಮಾಣ ಡಾ.ಅಂಬೇಡ್ಕರ್ ಕನಸು: ಶ್ರೀಕಾಂತ್ ರಾವಣ್
ಜಾತಿ, ಧರ್ಮ ಲಿಂಗಾಧಾರಿತ ಶೋಷಣೆಯಿಂದ ಸಮಾನತೆಯ ಸಮಾಜ ನಿರ್ಮಾಣ ಅಂಬೇಡ್ಕರ್ ಕನಸಾಗಿತ್ತು. ತಮ್ಮ ಜ್ಞಾನ, ಅನುಭವ ಮತ್ತು ಆದರ್ಶಗಳನ್ನು ಸಂವಿಧಾನ ರೂಪದಲ್ಲಿ ಸಮಾಜಕ್ಕೆ ಧಾರೆ ಎರೆದಿದ್ದಾರೆ.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿ ಸಂಭ್ರಮ
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರಥೋತ್ಸವ ನಡೆಯುವ ದಿನವಾದ ಚಂಪಾ ಷಷ್ಠಿಯಂದು ಘಾಟಿಯಲ್ಲೂ ವಿವಿಧ ಪೂಜಾ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತವೆ. ಅದೇ ರೀತಿ ಕುಮಾರ ಷಷ್ಠಿಯಂದು ಘಾಟಿ ಸುಬ್ರಹ್ಮಣ್ಯದಲ್ಲಿ ದೊಡ್ಡ ಜಾತ್ರೆ ನಡೆಯುತ್ತಿದೆ. ಕ್ಷೇತ್ರದಲ್ಲಿ ಪ್ರತಿಷ್ಠಾಪಿಸಲಾಗಿರುವ ಸಾವಿರಾರು ನಾಗ ಶಿಲೆಗಳಿಗೆ ಭಕ್ತಾದಿಗಳು ಪೂಜಿಸಿ, ಇಲ್ಲಿನ ಹುತ್ತಗಳಿಗೆ ಹಾಲೆರುವ ಸಂಪ್ರದಾಯವಿದೆ.
ವಕೀಲರು ವೃತ್ತಿ ಜೊತೆಗೆ ಆರೋಗ್ಯಕ್ಕೂ ಕಾಳಜಿ ವಹಿಸಲಿ: ನ್ಯಾಯಾಧೀಶ ಅರುಣ್ ಕುಮಾರ್
ವಕೀಲರ ಸಂಘದ ವತಿಯಿಂದ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗಿದ್ದು, ವಕೀಲರು ನಿತ್ಯ ಜೀವನದಲ್ಲಿ ಒಂದು ಗಂಟೆ ಕಾಲ ತಮ್ಮ ಆರೋಗ್ಯದ ಕಾಳಜಿಯ ಕಡೆಗೆ ಗಮನಹರಿಸಬೇಕು. ಬೆಳಗಿನ ನಡಿಗೆ, ಯೋಗ, ಧ್ಯಾನದಂತಹ ಆರೋಗ್ಯ ಸಮತೋಲನ ಕಾಪಾಡಿಕೊಳ್ಳುವ ವ್ಯಾಯಾಮಗಳತ್ತ ಗಮನಹರಿಸಬೇಕು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved