ಕೈ ಕಾರ್ಯಕರ್ತರು ಸ್ಥಳೀಯ ಚುನಾವಣೆಗಳಿಗೆ ಸಿದ್ಧರಾಗಿ: ಡಿಕೆ ಸುರೇಶ್ಮಂಚನಬೆಲೆ ಜಲಾಶಯಕ್ಕೆ ನೀರು ತಂದಿದ್ದು, ಅರ್ಕಾವತಿ ನದಿಗಳಿಗೆ ಸೇತುವೆ, ಚೆಕ್ ಡ್ಯಾಂ ನಿರ್ಮಾಣಕ್ಕೆ ಹಣ ತಂದಿದ್ದು, ಕೈಲಾಂಚ ಕೆರೆಗಳಿಗೆ ನೀರು ತುಂಬಿಸಿದ್ದು, ಕಾಳೇಗೌಡನದೊಡ್ಡಿ ಯೋಜನೆ ಸಾಕಾರ ಮಾಡಿದ್ದು, ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದು ಕ್ಷೇತ್ರದ ಜನರಿಗಾಗಿಯೇ ಹೊರತು ನನ್ನ ವೈಯಕ್ತಿಕ ಲಾಭಕ್ಕಲ್ಲ.