• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣಕ್ಕೆ ಬರುತ್ತಿಲ್ಲ
ಚನ್ನಪಟ್ಟಣ: ಚುನಾವಣೆ ದೃಷ್ಟಿಯಿಂದ ನಾನು ಇಲ್ಲಿಗೆ ಬರುತ್ತಿಲ್ಲ. ನಾನು ಈ ಜಿಲ್ಲೆಯವನು. ನಾಲ್ಕು ಬಾರಿ ಈ ಭಾಗದ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ನಾನು ಬೇರೆ ಎಲ್ಲೂ ಹೋಗಲು ಆಗುವುದಿಲ್ಲ. ನಾನು ಇಲ್ಲೇ ಹುಟ್ಟಿದ್ದೇನೆ, ಇಲ್ಲೇ ಸಾಯುತ್ತೇನೆ. ನಿಮ್ಮನ್ನು ಟೂರಿಂಗ್ ಟಾಕೀಸ್ ಥರ ಬಳಸಲು ಆಗುವುದಿಲ್ಲ. ನೀವು ಹೃದಯವಂತಿಕೆಯಿಂದ ನಮಗೆ ಶಕ್ತಿ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾರ್ವಜನಿಕರಿಗೆ ಮನವಿ ಮಾಡಿದರು.
ಎಲ್ಲಾ ಪತ್ರಕರ್ತರಿಗೂ ಬಸ್ ಪಾಸ್‌ ನೀಡಲಿ
ಪತ್ರಕರ್ತರಿಗೆ ಉಚಿತ ಬಸ್‌ ಪಾಸ್ ನೀಡುವ ವಿಷಯದಲ್ಲಿ ಕೆಲವು ಷರತ್ತು ವಿಧಿಸಿರುವುದು ಗ್ರಾಮೀಣ ವರದಿಗಾರರಿಗೆ ಬೇಸರ ಉಂಟು ಮಾಡಿದೆ ಎಂದು ಜಿಲ್ಲಾ ಕಾನಿಪ ಸಂಘದ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್ ಹೇಳಿದರು.
ಸರ್ಕಾರಿ ಶಾಲೇಲಿ ಗುಣಮಟ್ಟ ಶಿಕ್ಷಣ
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಗುಣಮಟ್ಟ ಶಿಕ್ಷಣ ದೊರೆಯುತ್ತಿದೆ ಎಂದು ಶಾಸಕ ಧೀರಜ್‌ ಮುನಿರಾಜ್‌ ಹೇಳಿದರು.
ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಿ
ಹೊಸಕೋಟೆ: ರಕ್ತದಾನ ಮಾಡಿ ನೂರಾರು ಜೀವ ಉಳಿಸುವ ಪುಣ್ಯದ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಇನ್ಸ್‌ಪೆಕ್ಟರ್ ಅಶೋಕ್ ತಿಳಿಸಿದರು.
ಆಟಲ್ ಭೂ ಜಲ ಯೋಜನೆಯಡಿ ಚೆಕ್ ಡ್ಯಾಂ ನಿರ್ಮಾಣ
ಹಾರೋಹಳ್ಳಿ: ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಹಾಗೂ ರೈತರ ಅನುಕೂಲಕ್ಕಾಗಿ ಅಟಲ್ ಭೂಜಲ ಯೋಜನೆಯಡಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ರೇಬಿಸ್‌ ರೋಗದ ಬಗ್ಗೆ ಜಾಗೃತಿ ಅಗತ್ಯ
ದೊಡ್ಡಬಳ್ಳಾಪುರ : ರೇಬಿಸ್‌ ರೋಗದ ಕುರಿತು ಜಾಗೃತಿ ಅಗತ್ಯ ಎಂದು ತಾಲೂಕು ಮುಖ್ಯ ಪಶುವೈದ್ಯಾಧಿಕಾಧಿಕಾರಿ ಡಾ.ವಿಶ್ವನಾಥ್ ಹೇಳಿದರು.
ಶ್ರೀರಾಮಲೀಲಾ ಮೈದಾನದಲ್ಲಿ ಮರಗಳ ಮಾರಣ ಹೋಮ
ಕುದೂರು: ಪಟ್ಟಣದ ಶ್ರೀರಾಮಲೀಲಾ ಮೈದಾನದಲ್ಲಿ ಹೈಟೆಕ್ ಮಾದರಿ ರೂಪಿಸಲು ಮೈದಾನದಲ್ಲಿದ್ದ ಮರಗಳ ಮಾರಣ ಹೋಮ ಆರಂಭವಾಗಿದೆ.
ವಿಶ್ವಕರ್ಮ ಸಮುದಾಯಕ್ಕೆ ಧಕ್ಕದ ರಾಜಕೀಯ ಸ್ಥಾನಮಾನ
ಹೊಸಕೋಟೆ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ವಿಶ್ವಕರ್ಮ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ಧಕ್ಕದಿರುವುದು ಬೇಸರದ ಸಂಗತಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ಹೇಳಿದರು.
ಗುರು-ಹಿರಿಯರ ಋಣ ತೀರಿಸುವುದು ಅಸಾಧ್ಯ
ದಾಬಸ್‌ಪೇಟೆ: ಜೀವನದಲ್ಲಿ ಗುರು-ಹಿರಿಯರ ಋಣ ತೀರಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕಾಂಗ್ರೆಸ್ ಸರ್ಕಾರವನ್ನು ಹೊಡೆದೋಡಿಸಲು ಮೈತ್ರಿ ಅಗತ್ಯ
ಕನಕಪುರ: ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಹೊಡೆದೋಡಿಸುವ ಸಲುವಾಗಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಇದನ್ನು ಸಾಮಾನ್ಯ ಜನರು ಒಪ್ಪಿಕೊಂಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 371
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved