• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜ್ಞಾನ ಬಂಡಾರ ವೃದ್ಧಿಸಿಕೊಳ್ಳಿ ಮುಂದಾಗಿ
ರಾಮನಗರ: ಜ್ಞಾನ ಬಂಡಾರ ವೃದ್ಧಿಸಿಕೊಳ್ಳಲು ಪುಸ್ತಕಗಳನ್ನು ಓದುವ ಜೊತೆಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಬೇಕು. ಅಲ್ಲಿನ ಇತಿಹಾಸದ ಕುರಿತು ತಿಳಿದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.
ಹದಿ ಹರೆಯದವರು ಮತ್ತು ಯುವಕರಲ್ಲಿ ತಾಳ್ಮೆ ಕೊರತೆಯಿಂದ ಆತ್ಮಹತ್ಯೆ ಸಾವುಗಳು ಹೆಚ್ಚಳ

ಹದಿಹರೆಯದವರು ಮತ್ತು ಯುವಕರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಎಂದು ನರಸೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅಶ್ವಿನಿ ತಿಳಿಸಿದ್ದಾರೆ. 

ಬನ್ನಿಕುಪ್ಪೆ ಗ್ರಾಮದ ಬಳಿ ಚಿರತೆ ಸೆರೆ
ರಾಮನಗರ: ಬನ್ನಿಕುಪ್ಪೆ ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಶುಕ್ರವಾರ ಬೆಳಗಿನ ಜಾವ ಸುಮಾರು ಒಂದೂವರೆ ವರ್ಷದ ಚಿರತೆ ಸೆರೆ ಸಿಕ್ಕಿದೆ.
ಡಾ.ಗುರುವಪ್ಪ ವೃತ್ತದಲ್ಲಿ ಡಿವೈಡರ್ ತೆರವುಗೊಳಿಸಿ
ಚನ್ನಪಟ್ಟಣ: ನಗರದ ಡಾ.ಗುರುವಪ್ಪ ವೃತ್ತದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ಡಿವೈಡರ್ ಅನ್ನು ತೆರುವ ಮಾಡುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ರೈತರ ಅಭಿವೃದ್ಧಿಗೆ ಸಹಕಾರ ಸಂಘ ಶ್ರಮಿಸಬೇಕು
ಸೂಲಿಬೆಲೆ: ಸಹಕಾರ ಸಂಘ ಸಂಸ್ಥೆಗಳು ರೈತರ ಶ್ರೇಯೊಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಬೇಕು ಎಂದು ಮಾಜಿ ಸಂಸದ ಬಿ.ಎನ್. ಬಚ್ಚೇಗೌಡ ಹೇಳಿದರು.
ಪ್ರವಾಸಿ ತಾಣಗಳನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸಬೇಕು
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟ, ನೆಲಮಂಗಲ ತಾಲೂಕಿನ ಶಿವಗಂಗೆ, ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟದಂತಹ ಚಾರಣ ತಾಣಗಳು, ಘಾಟಿ ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಧಾರ್ಮಿಕ ಸ್ಥಳಗಳು ಹಾಗೂ ಅನೇಕ ಪಾರಂಪರಿಕ ಕಟ್ಟಡಗಳಿರುವುದು ಜಿಲ್ಲೆಯ ಅನನ್ಯತೆಯಾಗಿದೆ ಎಂದು ಜಿಪಂ ಸಿಇಒ ಡಾ.ಕೆ.ಎನ್.ಅನುರಾಧಾ ಹೇಳಿದರು.
ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಆರೋಗ್ಯ
ಕನಕಪುರ: ದುಶ್ಚಟಗಳಿಂದ ದೂರವಿದ್ದು, ಕ್ರೀಯಾಶೀಲ ಮತ್ತು ಸೃಜನಶೀಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧೀರ್ಘವಾಗಿ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕ ಕೆ.ಬಿ.ಶ್ರೀಕಾಂತ್ ತಿಳಿಸಿದರು.
ಪೋಷಣ್ ಮಾಸಾಚರಣೆ ಅನುಷ್ಠಾನಕ್ಕೆ ಶ್ರಮಿಸಿ
ಹೊಸಕೋಟೆ: ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು ಅಪೌಷ್ಟಿಕತೆ, ರಕ್ತಹೀನತೆಯಿಂದ ಬಳಲುತ್ತಿದ್ದು, ಅವರಲ್ಲಿ ಪೌಷ್ಟಿಕತೆ ಹೆಚ್ಚಿಸಿ ಸದೃಢರನ್ನಾಗಿ ಮಾಡಲು ಪೋಷಣ್ ಮಾಸಾಚರಣೆ ಆಯೋಜಿಸಲಾಗುತ್ತಿದೆ. ಅದರ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮವಹಿಸಬೇಕು ಎಂದು ಸಿಡಿಪಿಒ ಶಿವಮ್ಮ ತಿಳಿಸಿದರು.
2ನೇ ದಿನಕ್ಕೆ ಕಂದಾಯ ಇಲಾಖೆ ನೌಕರರ ಧರಣಿ
ರಾಮನಗರ: ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಸಾಧನಗಳನ್ನು ಕಲ್ಪಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಂದಾಯ ಇಲಾಖೆ ನೌಕರರು ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನವಾದ ಶುಕ್ರವಾರವೂ ಮುಂದುವರಿಯಿತು.
ಸಿಎಂ ಸ್ಥಾನಕ್ಕೆ ಸಿದ್ದು ದ್ದರಾಮಯ್ಯ ರಾಜೀನಾಮೆ ನೀಡಲಿ
ರಾಮನಗರ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಕ್ಕಿರುವುದರಿಂದ, ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣಗೌಡ ಒತ್ತಾಯಿಸಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 371
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved