• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಗಬಾಳ ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿಸುವೆ: ಶಾಸಕ ಶರತ್ ಬಚ್ಚೆಗೌಡ
ಪ್ರವಾಸಿ ತಾಣವಾಗಿ ಅಭಿವೃದ್ಧಿ: ಶ್ರೀ ಕ್ಷೇತ್ರ ಮುಗಬಾಳ ಗ್ರಾಮವು ಶ್ರೀ ವೀರಭದ್ರಸ್ವಾಮಿ ದೇವಾಲಯದಿಂದ ಆಧ್ಯಾತ್ಮಿಕ ಕೇಂದ್ರವಾಗಿ ರೂಪುಗೊಂಡಿದ್ದು, ಜೊತೆಗೆ ಸೋಮೇಶ್ವರ ದೇವಾಲಯವೂ ಇದೆ. ದೇವಾಲಯದ ಪಕ್ಕದಲ್ಲಿನ ಕೆರೆಯೂ ಸುಂದರವಾಗಿದ್ದು ಬೋಟಿಂಗ್ ವ್ಯವಸ್ಥೆ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸುವುದರ ಮೂಲಕ ಶ್ರೀ ಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು.
ಮಿಡೆಲ್‌..3ಫ್ಲೈಓವರ್‌ ಬಳಿ ಮಲಗಿದ್ದ ವ್ಯಕ್ತಿಗೆಕಲ್ಲಿಂದ ಹಲ್ಲೆ ನಡೆಸಿ ಕೊಂದ ಅಸ್ವಸ್ಥೆ
ಕೊಲೆಗೈದಿರುವ ಆರೋಪಿ ಉಮಾದೇವಿಯು ಮಾನಸಿಕ ಅಸ್ವಸ್ಥೆಯಾಗಿದ್ದು, ಎಲ್ಲೆಂದರಲ್ಲಿ ಓಡಾಟ ನಡೆಸುತ್ತಾ, ಜನರನ್ನು ಕಂಡರೆ ಬೈಗುಳಗಳನ್ನು ಆಡುತ್ತಾ ಓಡಾಡುತ್ತಿದ್ದಳೆಂದು ಸಾರ್ವಜನಿಕರು ತಿಳಿಸಿದ್ದು, ಅವಳ ಈ ನಡೆ ಕಂಡು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ,
ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧಕರಾಗಿ: ಶಾಸಕ ಸಿ.ಪಿ. ಯೋಗೇಶ್ವರ್
ಗ್ರಾಮೀಣ ಮತ್ತು ನಗರ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಲುವಾಗಿ ಈ ಸಂಸ್ಥೆಯು ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗಿರುವ ಅಗತ್ಯ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಈ ವಿದ್ಯಾಸಂಸ್ಥೆಯು ಹೆಮ್ಮರವಾಗಿ ಬೆಳೆದು ನಿಂತು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಲಿ.
ಡಿಎಸ್ ಕಾರ್ಯಕರ್ತರಿಗೆ ಕಿರುಕುಳಕೊಟ್ಟರೆ ಸುಮ್ಮನಿರಲ್ಲ: ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ

 ಚನ್ನಪಟ್ಟಣದಲ್ಲಿ ನೂತನ ಶಾಸಕರು ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ಕಿರುಕುಳ ನೀಡಿದರೆ ಕೈಕಟ್ಟಿ ಕೂರುವ ಜಾಯಾಮಾನ ನಮ್ಮದಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಂದು ಕಿಡಿಕಾರಿದ್ದಾರೆ.

ನಕಲು ಆದೇಶ ಹೊರಡಿಸಿ ಎಂಜಿನಿಯರ್ ನೇಮಕ
ರಾಮನಗರ: ಪ್ರಥಮ ದರ್ಜೆ ಸಹಾಯಕನೊಬ್ಬ ಹೊರಗುತ್ತಿಗೆ ಆಧಾರದ ಮೇಲೆ ವ್ಯಕ್ತಿಯೊಬ್ಬರನ್ನು ನರೇಗಾ ತಾಂತ್ರಿಕ ಸಹಾಯಕ ಅಭಿಯಂತರರನ್ನಾಗಿ ನೇಮಕ ಮಾಡಿರುವ ನಕಲಿ ಆದೇಶ ಪತ್ರ ಹೊರಡಿಸಿರುವ ಪ್ರಕರಣ ಜಿಲ್ಲಾ ಪಂಚಾಯಿತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಯುವಜನತೆ ಕೃಷಿಯತ್ತ ಗಮನಹರಿಸಿ: ಡಿಕೆಶಿ
ಕನಕಪುರ: ಕೃಷಿ ಕೂಡ ಈಗ ಉದ್ಯಮವಾಗಿದ್ದು, ಹತ್ತಾರು ಜನರಿಗೆ ಉದ್ಯೋಗ ಸೃಷ್ಟಿಸುವ ಕೃಷಿ ಕ್ಷೇತ್ರದತ್ತ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಭಾರತ ಸಂವಿಧಾನ ಪ್ರಪಂಚಕ್ಕೇ ಮಾದರಿ
ಚನ್ನಪಟ್ಟಣ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ತಮ್ಮ ಜೀವಿತಾವಧಿಯಲ್ಲಿ ಅನುಭವಿಸಿದ ನೋವುಗಳನ್ನು ಇತರರು ಅನುಭವಿಸಬಾರದೆಂದು ರಚಿಸಿದ ದೇಶದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ತಾಲೂಕು ದಂಡಾಧಿಕಾರಿ ನರಸಿಂಹಮೂರ್ತಿ ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಯಲಿ
ಚನ್ನಪಟ್ಟಣ: ಶಿಕ್ಷಣ ಸಂಸ್ಥೆಗಳು ಪಠ್ಯಕ್ರಮಕ್ಕೆ ಸೀಮಿತರಾಗದೇ, ಮಕ್ಕಳಲ್ಲಿನ ಇಂದ್ರಿಯ ಶಕ್ತಿಯನ್ನು ಗುರುತಿಸಿ ಉನ್ನತಮಟ್ಟಕ್ಕೆ ಏರಿಸುವ ಕೆಲಸ ಮಾಡಬೇಕು ಎಂದು ಸೇಂಟ್ ಜೋಸೆಫ್ ಚರ್ಚ್‌ನ ಫಾದರ್ ರೆವರೆಂಡ್ ನಾರ್‍ಮನ್ ಅರ್ನಾಲ್ಡ್ ಅಭಿಪ್ರಾಯಪಟ್ಟರು.
ಅಂಬೇಡ್ಕರ್ ಜಗತ್ತಿನ ಅಪ್ಪಟ ರಾಷ್ಟ್ರಪ್ರೇಮಿ
ರಾಮನಗರ: ದೇಶವನ್ನು ವಿಭಜಿಸಿಕೊಂಡು ಪ್ರಧಾನಿಯಾಗಬಹುದಾಗಿದ್ದ ಬಹುದೊಡ್ಡ ಅವಕಾಶವನ್ನು ದೂರ ತಳ್ಳಿ ಅಖಂಡ ಭಾರತವನ್ನು ಕಟ್ಟಲು ನಿರ್ಧರಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿನ ಏಕೈಕ ಅಪ್ಪಟ ರಾಷ್ಟ್ರ ಪ್ರೇಮಿ ಎಂದು ಸಮತಾ ಸೈನಿಕ ದಳದ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ಜಿ.ಗೋವಿಂದಯ್ಯ ಹೇಳಿದರು.
ಬೆಳಗಾವಿ ಅಧಿವೇಶನದಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪ : ಶಾಸಕ ಇಕ್ಬಾಲ್ ಹುಸೇನ್ ಭರವಸೆ
ರಾಮನಗರ: ಹಾಲಿನ ದರ ಹೆಚ್ಚಳ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಗಮನ ಸೆಳೆಯುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved