• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಲೋಕ’ ಫಲಿತಾಂಶ: ಪಂಚಾಯ್ತಿ ಚುನಾವಣೆಗೂ ಎಫೆಕ್ಟ್!
ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೂ ಸಹ ಸಂಸತ್‌ ಸಮರದ ಫಲಿತಾಂಶ ಕೊಟ್ಟ ಆಘಾತದಿಂದ ಕಾಂಗ್ರೆಸ್ ಪಕ್ಷಕ್ಕೆ ಹೊರ ಬರಲು ಸಾಧ್ಯವಾಗಿಲ್ಲ. ಇದರ ಪರಿಣಾಮ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಮೇಲೂ ಬೀರುವ ಸಾಧ್ಯತೆಗಳಿವೆ.
ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯಾಚರಣೆ ಯಶಸ್ವಿ
ಕಾಡಾನೆಗಳನ್ನು ಕಾವೇರಿ ವನ್ಯಜೀವಿ ಧಾಮಕ್ಕೆ ಅಟ್ಟಲು ದುಬಾರೆ ಆನೆಗಳ ಶಿಬಿರದಿಂದ ಏಳು ಸಾಕಾನೆಗಳೊಂದಿಗೆ ನುರಿತ ಮಾವುತರ ತಂಡವು ಕಾರ್ಯಾಚರಣೆಯಲ್ಲಿ ತೊಡಗಿತ್ತು.
ಸರ್ಕಾರಿ ಶಾಲೆಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರ ಭೇಟಿ
ಶಾಲೆಯ ನಿರ್ವಹಣೆ, ಶಿಕ್ಷಣದ ಗುಣಮಟ್ಟ ಉತ್ತಮವಾಗಿದ್ದು ಶೌಚಾಲಯ, ಕೊಠಡಿ ನಿರ್ವಹಣೆ ಸೇರಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿದೆ ಎಂದು ಸೂಚನೆ ನೀಡಿದರು. ಅಡುಗೆ ಮನೆ ಕಟ್ಟಡ ನಿರ್ಮಾಣ ಕೆಲಸ ಶೀಘ್ರ ಮುಗಿಸಿ ಅನುಕೂಲವಾಗುವಂತೆ ಮಾಡಿ ಎಂದು ಸೂಚನೆ ನೀಡಿದರು.
ಮಹಿಳೆಯರಿಗೂ ಇಷ್ಟಲಿಂಗ ಪೂಜೆಗೆ ಅವಕಾಶ ನೀಡಿದ್ದ ಬಸವಣ್ಣ: ಇಮ್ಮಡಿ ಬಸವರಾಜ ಸ್ವಾಮೀಜಿ
ಅನುಭವ ಮಂಟಪದ ಮೂಲಕ ಬಸವಣ್ಣನವರು ಸಮಾಜ ತಿದ್ದಿದ್ದರು. ತಮ್ಮ ವಚನಗಳ ಮೂಲಕ ಸಮಾಜವನ್ನು ಜಾಗೃತಿ ಮೂಡಿಸಿದರು. ಸಮಾಜದಲ್ಲಿ ಎಲ್ಲಾ ಜನಾಂಗವರು ಒಂದೇ, ಯಾರೂ ಮೇಲಲ್ಲ, ಕೀಳಲ್ಲ .
ಮೋದಿ ಪ್ರಮಾಣ ವಚನ: ಬಿಜೆಪಿ - ಜೆಡಿಎಸ್ ಕಾರ್ಯಕರ್ತರ ಸಂಭ್ರಮ
ಕೈಯಲ್ಲಿ ನರೇಂದ್ರ ಮೋದಿ ಅವರ ಭಾವಚಿತ್ರ ಹಾಗೂ ಬಾವುಟ ಹಿಡಿದು ನರೇಂದ್ರಮೋದಿ, ಎಚ್.ಡಿ. ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಪರ ಜೈಕಾರ ಹಾಕುತ್ತಾ ಸಿಹಿಹಂಚಿ ಸಂತಸಪಟ್ಟರು.
ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ: ಪುರಸಭೆ ಸದಸ್ಯ ಕೆ.ವಿ.ಬಾಲು
ಹೆಚ್ಚು ಕಂದಾಯ ಕಟ್ಟುವ ವಾರ್ಡ್ ಗೆ ಸೌಲಭ್ಯಗಳನ್ನೇ ನೀಡದಿದ್ದರೆ ನಾವು ಚುನಾವಣೆಯಲ್ಲಿ ಗೆದ್ದು ಏನು ಪ್ರಯೋಜನ? ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ವಾರ್ಡ್ ನ ನಾಗರಿಕರು ಪುರಸಭೆಗೆ ಹಿಡಿ ಶಾಪ ಹಾಕುತ್ತಿದ್ದು, ಕೂಡಲೇ ಗುತ್ತಿಗೆದಾರರು ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲತೆ ಮಾಡಿಕೊಡಬೇಕು.
ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್ ಸ್ಪರ್ಶ: ಹಾಸ್ಟೆಲ್ ವಿದ್ಯಾರ್ಥಿ ಸಾವು

ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಪಕ್ಕದಲ್ಲಿರುವ ಡಾ.ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೂಲಿ ಕೇಳಿದ್ದೆ, ಜನತೆ ನನಗೆ ವಿಶ್ರಾಂತಿ ನೀಡಿದರು: ಡಿಕೆ ಸುರೇಶ್ ಭಾವುಕ
ನಾನು ಸಾಕಷ್ಟು ಕೆಲಸ ಮಾಡಿದ್ದೇನೆ, ಜನತೆ ನನಗೆ ಕೂಲಿ ಕೊಟ್ಟೇ ಕೊಡುತ್ತಾರೆ, ಕನಕಪುರದ ಜನ ನನ್ನ ಕೈ ಬಿಡುವುದಿಲ್ಲ ಎಂದು ಈ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೆ. ಆದರೆ ಕ್ಷೇತ್ರದ ಜನರು ನೀನು ಕೆಲಸ ಮಾಡಿದ್ದು ಸಾಕು, ರೆಸ್ಟ್ ತೆಗೆದುಕೊ ಎಂದು ನಿಮ್ಮ ಸೂರಿಯನ್ನು ಕನಕಪುರಕ್ಕೆ ವಾಪಸ್ ಕಳಿಸಿದ್ದಾರೆ.
ಸಕಾರಾತ್ಮಕ ವಿಷಯಗಳತ್ತ ವಿದ್ಯಾರ್ಥಿಗಳ ಚಿತ್ತ ಅಗತ್ಯ: ಡಾ.ಇಂದಿರಾ ಶ್ಯಾಮ್ ಪ್ರಸಾದ್
ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ ಶಿಸ್ತು, ಇದರಲ್ಲಿ ಭಾಗವಹಿಸುವುದರಿಂದ ಇದು ಎತ್ತರದ ಮಟ್ಟಕ್ಕೆ ಕರೆದೊಯ್ಯುತ್ತದೆ‌. ಸಮಾಜದ ವಸ್ತು ಸ್ಥಿತಿಯನ್ನು ತಿಳಿಯಲು ಗ್ರಾಮಗಳಿಗೆ ಭೇಟಿ ನೀಡಬೇಕು. ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕು.
ಕಲಿಯುಗದಲ್ಲಿ ಕತ್ತೆಗೂ ಒಳ್ಳೆಯ ಕಾಲ ಬಂದಾಯ್ತು!
ಊರಿಂದೂರಿಗೆ ತಿರುಗಿ ಕುರಿಮಂದೆಯ ಜನರು ಕೂಡಾ ತಮ್ಮ ಅಡುಗೆ ವಸ್ತುಗಳು, ಬಟ್ಟೆ, ಬರೆ ಹೊರಲು ಒಂದೆರೆಡು ಕತ್ತೆಗಳನ್ನು ಕುರಿಗಳ ಜೊತೆಗೆ ಸಾಕುತ್ತಾರೆ. ಆಂಧ್ರಪ್ರದೇಶ ಮತ್ತು ಕರಾವಳಿ ಪ್ರದೇಶಗಳಲ್ಲಿ ಕತ್ತೆಯ ಮಾಂಸ ಆರೋಗ್ಯಕ್ಕೆ ಹೆಚ್ಚು ಅನುಕೂಲ ಎಂದು ಕತ್ತೆಯ ಮಾಂಸಕ್ಕೆ ಹೆಚ್ಚಿನ ಬೇಡಿಕೆಯೂ ಇದೆ.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 315
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved