• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇ-ಖಾತೆ ಆಂದೋಲನದಲ್ಲಿ 7 ಲಕ್ಷ ರು. ತೆರಿಗೆ ಸಂಗ್ರಹ
ಕನಕಪುರ: ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ನೇತೃತ್ವದಲ್ಲಿ ಆಯೋಜಿಸಿದ್ದ ಮೂರು ದಿನಗಳ ಇ-ಖಾತಾ ಆಂದೋಲನದಲ್ಲಿ ಅರ್ಜಿ ಸಲ್ಲಿಸಿದ್ದ 72 ಸ್ವತ್ತುಗಳಿಗೆ ನಗರಸಭೆ ಇ-ಖಾತೆಗಳನ್ನು ಆಸ್ತಿ ಮಾಲಿಕರಿಗೆ ವಿತರಣೆ ಮಾಡಲಾಯಿತು.
ನೈಜ ಫಲಾನುಭವಿಗಳ ಜಾಬ್ ಕಾರ್ಡ್ ಸಕ್ರಿಯಗೊಳಿಸಿ
ಕನಕಪುರ: ರದ್ದು ಮಾಡಿರುವ ನೈಜ ಫಲಾನುಭವಿಗಳ ಜಾಬ್ ಕಾರ್ಡ್‌ಗಳನ್ನು ಅಗತ್ಯ ದಾಖಲೆಗಳನ್ನು ಪಡೆದು ಸಕ್ರಿಯಗೊಳಿಸಬೇಕು ಎಂದು ಸಾತನೂರು ಗ್ರಾಮ ಪಂಚಾಯಿತಿ ಸದಸ್ಯರು ಆಗ್ರಹಿಸಿದರು.
ಸಾರ್ವಜನಿಕ ಆಸ್ಪತ್ರೆ ಉನ್ನತೀಕರಣಕ್ಕೆ ಕ್ರಮ
ಚನ್ನಪಟ್ಟಣ: ಚನ್ನಪಟ್ಟಣದ ಜನಸಂಖ್ಯೆ ಆಧಾರದ ಮೇಲೆ ನಗರದ ಸಾರ್ವಜನಿಕ ಆಸ್ಪತ್ರೆಯನ್ನು ಉನ್ನತೀಕರಣ ಮಾಡಬೇಕಿದೆ. ಹತ್ತು ಎಕರೆ ಜಾಗ ಸಿಕ್ಕರೆ ಜನರಲ್ ಮತ್ತು ತಾಯಿ-ಮಗು ಆಸ್ಪತ್ರೆ ಒಂದೇ ಕಡೆ ನಿರ್ಮಿಸಹುದಾಗಿದ್ದು, ಈ ಕುರಿತು ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ಶೋಷಿತರಿಗೆ ಗೌರವಯುತ ಬದುಕು ಕಲ್ಪಿಸಿದ ಅಂಬೇಡ್ಕರ್
ರಾಮನಗರ: ದೇಶಕ್ಕೆ ಅದ್ವಿತೀಯ ಸಂವಿಧಾನವನ್ನು ರಚಿಸಿಕೊಡುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ನಮ್ಮೆಲ್ಲರ ಸ್ವಾಭಿಮಾನ ಸ್ವಾವಲಂಬನೆ ಮತ್ತು ಗೌರವಯುತ ಬದುಕಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಅನ್ನದಾನಪ್ಪ ಹೇಳಿದರು.
ಹೆಬ್ಬಾವು ಹಿಡಿದು ರಕ್ಷಿಸಿದ ಸ್ನೇಕ್‌ ಹರೀಶ್‌
ರಾಮನಗರ: ತಾಲೂಕಿನ ಪಾಲಾಭೋವಿದೊಡ್ಡಿಯ ಗದ್ದೆಯಲ್ಲಿ ಗುರುವಾರ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಕನ್ನಡ ನೆಲದ್ದೇ ಅದ್ಭುತ ಸಂಸ್ಕೃತಿ
ಕುದೂರು: ಕನ್ನಡ ನೆಲದ್ದೇ ಅದ್ಭುತವಾದ ಸಂಸ್ಕೃತಿ. ದೂರದ ನೇಪಾಳ ದೇಶದ ತನಕ ಕನ್ನಡ ಭಾಷೆಯ ಸೆಳೆತವಿರುವುದು ನಾವು ಕಾಣಬಹುದು ಎಂದು ಸಬ್ ಇನ್ಸ್‌ಪೆಕ್ಟರ್ ಕೃಷ್ಣಮೂರ್ತಿ ಹೇಳಿದರು.
ನಗರಸಭೆ ನಾಮಿನಿಯಲ್ಲೂ ನಿಷ್ಠಾವಂತರಿಗೆ ಅನ್ಯಾಯ
ರಾಮನಗರ: ರಾಮನಗರ ನಗರಸಭೆ ಸದಸ್ಯರನ್ನಾಗಿ ರಾಜ್ಯ ಸರ್ಕಾರವು ನಾಲ್ವರನ್ನು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ ಬೆನ್ನಹಿಂದೆಯೇ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡುತ್ತಿಲ್ಲ ಎಂಬ ಅಸಮಾಧಾನ ಮತ್ತೊಮ್ಮೆ ಕೇಳಿ ಬಂದಿದೆ.
ಚಕ್ರಬಾವಿಯಲ್ಲಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ
ಮಾಗಡಿ: ಚಕ್ರಬಾವಿ ಗ್ರಾಮದಲ್ಲಿ 1.30 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ಚಾಲನೆ ನೀಡಿದರು.
ಆಯುರ್ವೇದದ ಅರಿವು ಅಗತ್ಯ: ನ್ಯಾ.ರೇಣುಕಾ
ರಾಮನಗರ: ಉತ್ತಮ ಆರೋಗ್ಯಕ್ಕೆ ಆಯುರ್ವೇದವೂ ಅಗತ್ಯವಾಗಿದೆ. ಈ ಆಯುರ್ವೇದದ ಬಗ್ಗೆ ಅರಿವು ಪಡೆದುಕೊಳ್ಳುವುದು ಒಳ್ಳೆಯ ಕಾರ್ಯ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ರೇಣುಕಾ ಹೇಳಿದರು.
ಕೇಂದ್ರ ಎಚ್ಚೆತ್ತುಕೊಂಡಿದಿಯೊ ಇಲ್ಲವೊ ಗೊತ್ತಾಗುತ್ತಿಲ್ಲ: ಸ್ವಾಮೀಜಿ
ರಾಮನಗರ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರು ಭಾರತ ಸರ್ಕಾರ ಎಚ್ಚೆತ್ತು ಕೊಂಡಿದಿಯೊ ಇಲ್ಲವೊ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಚನ್ನಪಟ್ಟಣ ವಿರಕ್ತಮಠದ ಶಿವರುದ್ರಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved