• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಿ
ಮಾಗಡಿ: ಗ್ರಾಮೀಣ ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸ್ಥಳೀಯವಾಗಿ ಗ್ರಂಥಾಲಯದ ಸೌಲಭ್ಯ ಬಳಸಿಕೊಂಡಲ್ಲಿ ಉತ್ತಮ ಭವಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಗ್ರಾಪಂ ಅಧ್ಯಕ್ಷ ಆರ್.ಸತೀಶ್ ಹೇಳಿದರು.
ಶುದ್ಧ ಗಾಳಿ, ನೀರಿಗಾಗಿ ಪರಿಸರ ಉಳಿಸಿ
ಚನ್ನಪಟ್ಟಣ: ಈಗಲಾದರೂ ಎಚ್ಚೆತ್ತುಕೊಂಡು ಪರಿಸರ ರಕ್ಷಿಸದಿದ್ದರೆ, ಮುಂದಿನ ದಿನಗಳಲ್ಲಿ ಶುದ್ಧ ಗಾಳಿ, ನೀರು ಹಾಗೂ ಆಹಾರಕ್ಕಾಗಿ ಬಡಿದಾಡುವ ಪರಿಸ್ಥಿತಿ ಬಂದರೂ ಆಶ್ಚರ್ಯವಿಲ್ಲ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಪರಿಸರ ಉಳಿಸಿ-ಬೆಳೆಸಬೇಕು ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ತಿಳಿಸಿದರು.
ಡಾ.ಮಂಜುನಾಥ್‌ ಅಭೂತಪೂರ್ವ ಗೆಲುವಿಗೆ ಅಭಿನಂದನೆ
ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ಡಾ.ಸಿ.ಎನ್‌.ಮಂಜುನಾಥ್‌ ಅವರ ಅಭೂವಪೂರ್ವ ಗೆಲುವಿಗೆ ಶ್ರಮಿಸಿದ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಬಿಜೆಪಿ ನಗರ ಘಟಕದ ಅಧ್ಯಕ್ಷ ಮಂಜುನಾಥ್ ಅವರು ಕೃತಜ್ಞತೆ ತಿಳಿಸಿದರು.
ಡಾಕ್ಟರ್‌ ಗೆಲುವು: ಮಾದಪ್ಪನಿಗೆ ಮುಡಿ ಕೊಟ್ಟ ಮುಸ್ಲಿಂ ವ್ಯಕ್ತಿ!
ರಾಮನಗರ: ಅತ್ಯಂತ ಕಡಿಮೆ ಬೆಲೆಗೆ ಹೃದ್ರೋಗ ಚಿಕಿತ್ಸೆ ನೀಡಿ ಜಾತಿ ಬೇಧವಿಲ್ಲದೇ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿರುವ ಡಾ.ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಕ್ಕೆ ರಾಮನಗರದ ಮುಸ್ಲಿಂ ವ್ಯಕ್ತಿಯೊಬ್ಬರು ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ತೀರಿಸಿದ್ದಾರೆ.
ಲೀಡ್ ಕೊಡಿಸುವಲ್ಲಿ ಗೆದ್ದ ದಳ - ಕಮಲ, ಸೋತ ಕೈ ಪಡೆ
ಡಾ.ಸಿ.ಎನ್ .ಮಂಜುನಾಥ್ ಬಿಜೆಪಿ - ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣದಲ್ಲಿದ್ದ ಕಾರಣ ಉಭಯ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ್ದರು.
ಸುರೇಶ್ ಸೋಲಿನ ನಡುವೆಯೂ ‘ಕೈ’ ಮತಗಳಿಕೆ ಏರಿಕೆ!
ಕಳೆದ ವರ್ಷ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ೯೬,೫೯೨ ಪಡೆದು ಜಯಶೀಲರಾಗಿದ್ದರು. ಇನ್ನು ಬಿಜೆಪಿಯಿಂದ ಸ್ಪರ್ಧಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ೮೦,೬೭೭ ಪಡೆದಿದ್ದರೆ, ಕಾಂಗ್ರೆಸ್‌ನ ಎಸ್.ಗಂಗಾಧರ್ ೧೫,೭೩೪ ಮತ ಪಡೆದು ಠೇವಣಿ ಕಳೆದುಕೊಂಡಿದ್ದರು.
ಡಿ.ಕೆ.ಸುರೇಶ್ ಸೋಲು ನೋವು ತರಿಸಿದೆ: ಶಾಸಕ ಬಾಲಕೃಷ್ಣ
DK Suresh, defeat , pain, MLA Balakrishna,JDS, BJP, cpongress, dkshivakumar, cmsiddaramaiha, kpnews, kannadaprabha, cnmanjunath
ಆರೋಗ್ಯವಂತ ಬದುಕಿಗೆ ಮರ ಬೆಳೆಸಿ,ಪರಿಸರ ಉಳಿಸಿ: ಡಿ.ಕೆ.ಮಹೇಂದ್ರ ಕುಮಾರ್
ಪರಿಸರ ದಿನಚಾರಣೆ ಒಂದು ದಿನಕ್ಕೆ ಸೀಮಿತಗೊಳಿಸುವುದು ಬೇಡ, ಪರಿಸರ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಹೊಣೆಯಾಗಿದ್ದು, ಜೂನ್ ೫ ರಂದು ಶಾಲೆ, ಹಲವೆಡೆ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಗುತ್ತದೆ.
ಪರಿಸರ ಕಾಪಾಡಲು ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಿ: ಸಮಾಜ ಸೇವಕಿ ಅಕ್ಕ ಅನು ಕರೆ
ಆರೋಗ್ಯದ ಬಗ್ಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸಮಾಜ ಸೇವೆಗೆ ಮುಂದಾಗಿದ್ದೇನೆ. ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್‌ ಪ್ರಮಾಣ ಹೆಚ್ಚಾಗಿದ್ದು, ಈ ಕುರಿತು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜಾಗೃತಿ ಅವಶ್ಯಕ.
ಮರ ಪರಿಸರದ ವರ, ಹಸಿರೇ ಉಸಿರು
ಪರಿಸರ ರಕ್ಷಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ದಿನ ನಾವು ಪರಿಸರ ಕಾಳಜಿ ಗಮನದಲ್ಲಿಟ್ಟಿಕೊಂಡು ಸಮುದಾಯದಲ್ಲಿ ಮನೆಗೊಂದು ಗಿಡ ನೆಡುವಂತೆ ಜಾಗೃತಿ ಮೂಡಿಸಿ, ಪ್ರಕೃತಿಯೊಂದಿಗೆ ಸಾಮರಸ್ಯದ ಬದುಕು ಕಟ್ಟಿಕೊಳ್ಳಬೇಕಿದೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 314
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved