• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಕಾಮಗಾರಿಗಳ ವೀಕ್ಷಿಸಿದ ಜಿಪಂ ಸಿಇಒ
ಮಾಗಡಿ: ತಾಲೂಕಿನ ಮಾಡಬಾಳ್ ಮತ್ತು ಕಲ್ಯಾ ಗ್ರಾಪಂ ವ್ಯಾಪ್ತಿಯ ಎಸ್‌ಬಿಎಂ ಹಾಗೂ ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಹಾಗೂ ಇತರೆ ಅಧಿಕಾರಿಗಳು ವೀಕ್ಷಿಸಿದರು.
ನಿವೇಶನ ವಿಚಾರದಲ್ಲಿ ಮಧ್ಯವರ್ತಿಗಳ ಮಾತು ಕೇಳಬೇಡಿ
ಚನ್ನಪಟ್ಟಣ: ವಸತಿರಹಿತರಿಗೆ ನಿವೇಶನ ನೀಡುವ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲಾಗುವುದು, ಅರ್ಹ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಈ ವಿಚಾರದಲ್ಲಿ ಜನರು ಮಧ್ಯವರ್ತಿಗಳ ಮಾತಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದರು.
ಬೆಸ್ಕಾಂ ಎಂಜಿನಿಯರ್ ಲೋಕಾ ಬಲೆಗೆ
ರಾಮನಗರ: ಕೇಬಲ್ ಅಳವಡಿಕೆಗೆ ಅನುಮತಿ ನೀಡಲು ವಿದ್ಯುತ್‌ ಗುತ್ತಿಗೆದಾರನಿಂದ ಕಚೇರಿಯಲ್ಲಿ 30 ಸಾವಿರ ಲಂಚ ಪಡೆಯುತ್ತಿದ್ದ ಬೆಸ್ಕಾಂನ ಬಿಡದಿ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿಯನ್ನು ಲೋಕಾಯುಕ್ತ ಪೊಲೀಸರು ಹಣದ ಸಮೇತ ಬಂಧಿಸಿದ್ದಾರೆ.
ಬಿಡದಿ ಪುರಸಭೆ ಆಡಳಿತ ಜೆಡಿಎಸ್ ತೆಕ್ಕೆಗೆ
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬಿಡದಿ ಪುರಸಭೆಯನ್ನು ಜೆಡಿಎಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಶಿಕ್ಷಣ ಮಾನವ ಬದುಕಿನ ಪ್ರಾಥಮಿಕ ಅಂಶ: ಮುತ್ತಣ್ಣ
ರಾಮನಗರ: ಶಿಕ್ಷಣ ಎಂಬುದು ಮಾನವ ಬದುಕಿನ ಪ್ರಾಥಮಿಕ ಅವಶ್ಯಕ ಅಂಶ. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಎಲ್ಲಾ ಸಂಘ ಸಂಸ್ಥೆಗಳು ಕಾರ್ಯಯೋಜನೆ ರೂಪಿಸಬೇಕು ಎಂದು ಸ್ಪಂದನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮುತ್ತಣ್ಣ ಕರೆ ನೀಡಿದರು.
ತೆಂಗು ಉತ್ಪಾದನೆಯಲ್ಲಿ 1ನೇ ಸ್ಥಾನಕ್ಕೆ ಬರಲು ಶ್ರಮಿಸಿ
ರಾಮನಗರ: ತೆಂಗು ಉತ್ಪಾದನೆಯಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನಕ್ಕೆ ಬರಲು ನಾವೆಲ್ಲರೂ ಶ್ರಮಿಸಬೇಕಿದೆ. ಇದಕ್ಕಾಗಿ ತೆಂಗು ಅಭಿವೃದ್ಧಿ ಮಂಡಳಿ ತೆಂಗು ಉತ್ಪಾದನೆ ಸಾಮರ್ಥ್ಯ ಹೆಚ್ಚಿಸಲು ರೂಪಿಸಿರುವ ಕಾರ್ಯಕ್ರಮಗಳನ್ನು ಬೆಳೆಗಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವ ರಾಮ್‌ ನಾಥ್ ಠಾಕೂರ್ ಕಿವಿಮಾತು ಹೇಳಿದರು.
ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಬಂಧಿಸಲು ಒತ್ತಾಯ
ರಾಮನಗರ: ಉದ್ದೇಶ ಪೂರಕವಾಗಿ ತನ್ನ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ನ್ಯಾಯ ದೊರಕಿಸಿಕೊಡಬೇಕು. ಇಲ್ಲದಿದ್ದರೆ ಪೊಲೀಸ್ ಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಗಾಯಾಳು ಆಕಾಶ್ ಗೌತಮ್ ತಾಯಿ ನಾಗರತ್ನ ತಿಳಿಸಿದರು.
ಕೆರೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ
ಹಾರೋಹಳ್ಳಿ: ತಾಲೂಕು ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಸಂಸದ ಡಾ.ಸಿ.ಎನ್.ಮಂಜುನಾಥ್ ವೀಕ್ಷಿಸಿದರು.
ಮಾಗಡಿ ಪುರಸಭೆ ಆಡಳಿತ ಕಾಂಗ್ರೆಸ್ ವಶಕ್ಕೆ
ಮಾಗಡಿ: ಸ್ಪಷ್ಟ ಬಹುಮತ ಹೊಂದಿದ್ದ ಜೆಡಿಎಸ್ ಪಕ್ಷ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದ್ದು ಕಾಂಗ್ರೆಸ್ ಪಕ್ಷ ಹೆಣೆದ ತಂತ್ರದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಹಿಡಿಯುವಲ್ಲಿ ಸಫಲವಾಯಿತು.
ಬಂಡಾಯಗಾರರಿಗೆ ಬೆಂಬಲಿಸಲು ಕಾಂಗ್ರೆಸ್‌ ನಿರ್ಧಾರ
ರಾಮನಗರ: ಜೆಡಿಎಸ್ - ಕಾಂಗ್ರೆಸ್ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಮಾಗಡಿ ಪುರಸಭೆಯನ್ನು ಕಾಂಗ್ರೆಸ್ ಪಕ್ಷ ಕೈ ವಶ ಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಸೆ.19ರಂದು ಗುರುವಾರ ನಡೆಯಲಿರುವ ಬಿಡದಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 370
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved