• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದ ಆಶಯಗಳನ್ನು ಮುಂದಿನ ಪೀಳಿಗೆಗೆ ತಿಳಿಸಿ
ರಾಮನಗರ: ಸಂವಿಧಾನದ ಮಹತ್ವವನ್ನು ಮತ್ತು ಆಶಯಗಳನ್ನು ಮುಂದಿನ ಪೀಳಿಗೆಗೂ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹೇಳಿದರು.
ಚನ್ನಪಟ್ಟಣ ಟಿಕೆಟ್ : ಡಾ.ಸಿ.ಎನ್.ಮಂಜುನಾಥ್ ದಂಪತಿ ಸಮೇತ ನನಗೆ ಬೆಂಬಲ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಸಂಸದ ಡಾ.ಸಿ.ಎನ್.ಮಂಜುನಾಥ್ ಅವರ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಕ್ಷೇತ್ರದ ಜನರೊಂದಿಗೆ ಸಂಪರ್ಕದಲ್ಲಿದ್ದು, ಟಿಕೆಟ್ ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಕ್ಕಳಲ್ಲಿ ಪ್ರೀತಿ ತುಂಬಿ ಆರೋಗ್ಯಕರ ಸಮಾಜ ನಿರ್ಮಿಸಿ
ಕನಕಪುರ: ಇಂದು ದೇಶದಲ್ಲಿ ದ್ವೇಷದ ಬದಲು ಪ್ರೀತಿಯ ಸಮಾಜ ಕಟ್ಟಬೇಕಾಗಿದೆ ಎಂದು ಎಸ್‌ಸಿಎಸ್‌ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ತಿಳಿಸಿದರು.
ಕದಂಬ ಜಂಕ್ಷನ್‌ ಟ್ರಾಫಿಕ್‌ ಸಮಸ್ಯೆ: ಸಚಿವರಿಗೆ ಪತ್ರ
ರಾಮನಗರ: ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬರುವ ಕದಂಬ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸುವ ಸಂಬಂಧ ಅಂಡರ್ ಗ್ರೌಂಡ್ ಟನಲ್ ನಿರ್ಮಾಣ ಅಥವಾ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಕುರಿತಂತೆ ಬೆಂಗಳೂರು ಉಸ್ತುವಾರಿ ಸಚಿವರಿಗೆ ಪತ್ರ ಬರೆಯುವುದಾಗಿ ಸಂಸದ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.
ವಿದ್ಯಾರ್ಥಿಗಳು ಮೊಬೈಲ್‌ಗಳಿಂದ ದೂರವಿರಿ: ಗಿರೀಶ್‌
ಚನ್ನಪಟ್ಟಣ: ವಿದ್ಯಾರ್ಥಿಗಳು ಏಕಾಗ್ರತೆಗೆ ಮಾರಕವಾಗಿರುವ ಮೊಬೈಲ್ ಬಳಕೆಯಿಂದ ದೂರವಿದ್ದು, ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯೆ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಚನ್ನಪಟ್ಟಣ ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್ ತಿಳಿಸಿದರು.
ಗಿಡ ಮರಗಳ ತೆರವು ವಿರೋಧಿಸಿದ ರೈತರ ಬಂಧನ, ಬಿಡುಗಡೆ
ರಾಮನಗರ: ಜಿಲ್ಲಾ ಕೇಂದ್ರ ರಾಮನಗರದ ಅರ್ಚಕರಹಳ್ಳಿಯಲ್ಲಿ ಉದ್ದೇಶಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಗುರುತಿಸಿರುವ ಭೂಮಿಯಲ್ಲಿ ಬೆಳೆದಿದ್ದ ಗಿಡ ಮರಗಳ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ರೈತರನ್ನು ಪೊಲೀಸರು ಶನಿವಾರ ಬಂಧಿಸಿ ಬಿಡುಗಡೆ ಮಾಡಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಕೈಜೋಡಿಸಿ
ರಾಮನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೆ.15ರಂದು ಹಮ್ಮಿಕೊಳ್ಳಲಾಗಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಸಂಬಂಧಿಸಿದ ಎಲ್ಲಾ ಇಲಾಖೆಗಳು ಅಧಿಕಾರಿಗಳು, ಸಿಬ್ಬಂದಿ, ನೋಡಲ್ ಅಧಿಕಾರಿಗಳು ಯಶಸ್ವಿಗೊಳಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸೂಚನೆ ನೀಡಿದರು.
ಹಾಲಿನ ಬೆಲೆ ಏರಿಕೆ: ರೈತರ ಪರವಾಗಿ ಸಿಎಂಗೆ ಅಭಿನಂದನೆ
ಕನಕಪುರ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಟ್ಟ ಮಾತು ತಪ್ಪದೇ ನುಡಿದಂತೆ ನಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ಆಗ್ರಹಿಸಿದರು.
ರಾಮದೇವರ ಬೆಟ್ಟದಲ್ಲಿ ರಣಹದ್ದು ರಿಲಿಸಿಂಗ್ ಸೆಂಟರ್
ರಾಮನಗರ: ರಣಹದ್ದುಗಳ ಸಂತಾನ ಹೆಚ್ಚಿಸುವ ಸಲುವಾಗಿ ಬನ್ನೇರುಘಟ್ಟದಲ್ಲಿ ನಿರ್ಮಿಸಿರುವ ಬ್ರೀಡಿಂಗ್ ಸೆಂಟರ್ ಶೀಘ್ರದಲ್ಲಿ ಕಾರ್ಯಾರಂಭ ಮಾಡಲಿದ್ದು, ರಾಮದೇವರ ಬೆಟ್ಟದಲ್ಲಿ ರಿಲಿಸಿಂಗ್ ಸೆಂಟರ್ ತೆರೆಯಲಾಗುತ್ತಿದೆಎಂದು ಜಿಲ್ಲಾ ಅರಣ್ಯಾಧಿಕಾರಿ ರಾಮಕೃಷ್ಣಪ್ಪ ತಿಳಿಸಿದರು.
ಹೈನು ವಿಜ್ಞಾನ ಪರೀಕ್ಷೆಯಲ್ಲಿ ಮೌಲ್ಯ ರಾಷ್ಟ್ರಕ್ಕೆ ಪ್ರಥಮ
ಚನ್ನಪಟ್ಟಣ: ತಾಲೂಕಿನ ಮತ್ತೀಕೆರೆ ಗ್ರಾಮದ ಎಂ.ಎಸ್.ಮೌಲ್ಯ ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರ್ ರಿಸರ್ಚ್(ಐಸಿಎಆರ್)ನ ಹೈನು ವಿಜ್ಞಾನ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ ಪ್ರಥಮ ರ್‍ಯಾಂಕ್ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 370
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved