• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಿಸಿದ ಮಾಜಿ ಶಾಸಕ
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಗೆಲುವಿಗೆ ಕಾರಣರಾದ ಎಲ್ಲ ಮತದಾರರಿಗೂ ಮಾಜಿ ಶಾಸಕ ಎ.ಮಂಜುನಾಥ್ ಧನ್ಯವಾದಗಳನ್ನು ಅರ್ಪಿಸಿದರು.
ಡಾ.ಮಂಜುನಾಥ್ ಗೆಲುವು: ಕಾರ್ಯಕರ್ತರ ಸಂಭ್ರಮ
ಮಾಗಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಗೆಲುವು ಸಾಧಿಸುತ್ತಿದ್ದಂತೆ ಜೆಡಿಎಸ್ - ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಜನರ ತೀರ್ಪು ಸ್ವಾಗತಿಸುವೆ, ಡಾ.ಮಂಜುನಾಥ್‌ಗೆ ಅಭಿನಂದನೆ: ಡಿಕೆಸು
ಬೆಂಗಳೂರು: ನನ್ನ ಕ್ಷೇತ್ರದ ಜನರ ತೀರ್ಮಾನವನ್ನು ಸ್ವಾಗತಿಸುತ್ತಾ, ಡಾ.ಮಂಜುನಾಥ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತನಾಗಿ ಹೋರಾಟ ಮುಂದುವರಿಸುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
ಬೆಂಗಳೂರು ಪದವೀಧರ ಕ್ಷೇತ್ರ: ಶೇ.78.88 ಮತದಾನ
ರಾಮನಗರ: ವಿಧಾನ ಪರಿಷತ್ ನ ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣಾ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.78.88ರಷ್ಟು ಮತದಾನ ಆಗಿದೆ.
ಸಂಸತ್‌ ಚುನಾವಣೆ: ಯಾರ ಕೊರಳಿಗೆ ವಿಜಯಮಾಲೆ?
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರದಲ್ಲಿ ಅಭ್ಯರ್ಥಿಗಳು ಮಾತ್ರವಲ್ಲದೆ ಜನರು ಕೂಡ ಸೋಲು - ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದು, ಯಾರ ಕೊರಳಿಗೆ ವಿಜಯಮಾಲೆ ಬೀಳಲಿದೆ ಎಂಬುದು ಕುತೂಹಲ ಮೂಡಿಸಿದೆ.
ಲೋಕಸಭೆ, ಮೇಲ್ಮನೆ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: ಸಿಪಿವೈ
ಚನ್ನಪಟ್ಟಣ: ಬೆಂಗಳೂರು ಪದವೀಧರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ ಈ ಬಾರಿ ಎನ್‌ಡಿಎ ಅಭ್ಯರ್ಥಿ ಅ.ದೇವೇಗೌಡರ ಗೆಲುವ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಡಿಸಿಎಂ ಡಿಕೆಶಿ ಮತದಾನ
ಕನಕಪುರ: ವಿಧಾನ ಪರಿಷತ್‌ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಕನಕಪುರಕ್ಕೆ ಆಗಮಿಸಿ ತಾಲೂಕು ಕಚೇರಿಯಲ್ಲಿರುವ ಮತ ಕೇಂದ್ರ-71ದಲ್ಲಿ ಮತದಾನ ಮಾಡಿದರು.
ಕಾಂಗ್ರೆಸ್ ನಾಯಕರಲ್ಲಿ ಸೋಲಿನ ಹತಾಶೆ ಕಾಡುತ್ತಿದೆ: ನಿಖಿಲ್
ರಾಮನಗರ: ಎಕ್ಸಿಟ್ ಪೋಲ್ ನಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದರ ಸ್ಪಷ್ಟ ಸಂದೇಶ ಅರ್ಥ ಆಗುತ್ತಿದೆ. ಹೀಗಾಗಿಯೇ ಕಾಂಗ್ರೆಸ್ ನಾಯಕರಲ್ಲಿ ಸೋಲಿನ‌ ಹತಾಶ ಮನೋಭಾವ ಕಾಡುತ್ತಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಹಾಲಪ್ಪನ ಗುಡ್ಡೆಗೆ ಹಾಲು ಮೀಸಲು ಉತ್ಸವ
ಮಾಗಡಿ: ತಾಲೂಕಿನ ಚಿಕ್ಕಸೋಲೂರು ಕಾಡುಗೊಲ್ಲರ ಹಟ್ಟಿಯಲ್ಲಿ ಮೂರು ವರ್ಷಕ್ಕೊಮ್ಮೆ ಆಚರಿಸುವ ಸೊರೆಕುಂಟಮ್ಮ ದೇವಿ ಜಾತ್ರೆಯ ಅಂಗವಾಗಿ ಹಾಲಪ್ಪನ ಗುಡ್ಡೆಗೆ ಹಾಲು ಮೀಸಲು ಉತ್ಸವಕ್ಕೆ ಅಜ್ಜಪ್ಪಸ್ವಾಮಿ ದೇವರ ಪಟ್ಟದ ಪೂಜಾರಿ ಕೃಷ್ಣಪ್ಪ ಚಾಲನೆ ನೀಡಿದರು.
ಡಾ.ಮಂಜುನಾಥ್ ರಿಂದ ಚುನಾವಣಾ ಆಯೋಗಕ್ಕೆ ಪತ್ರ

 ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇದರ ಬೆನ್ನ ಹಿಂದೆಯೇ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 314
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved