• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಅಭಿಮಾನ ಬೆಳೆಸುವ ಸಾಹಿತ್ಯ ಸಮ್ಮೇಳನಗಳು
ಮಾಗಡಿ: ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 20, 21, 22 ರಂದು ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಸಮ್ಮೇಳನದ ಅರಿವು ಮೂಡಿಸಲು ಕನ್ನಡ ರಥಯಾತ್ರೆ ಮಾಡಲಾಗುತ್ತಿದೆ ಎಂದು ತಹಸೀಲ್ದಾರ್ ಶರತ್ ಕುಮಾರ್ ಹೇಳಿದರು.
ಕೊನೆ ಉಸಿರು ಇರೋವರೆಗೂ ಹೋರಾಡುವೆ
ರಾಮನಗರ: ನಮ್ಮ ಪಕ್ಷದ ಆಧಾರ ಸ್ತಂಭಗಳೇ ನಿಷ್ಠಾವಂತ ಕಾರ್ಯಕರ್ತರು. ರಾಮನಗರ ಜಿಲ್ಲೆ ನಮಗೆ ರಾಜಕೀಯ ಜೀವನ ನೀಡಿದೆ. ನನ್ನ ಜೀವನವೇ ಹೋರಾಟ, ನಾನು ಸಮುದ್ರದ ಅಲೆಗಳ ವಿರುದ್ಧ ಈಜುವ ಅಭ್ಯಾಸ ಹೊಂದಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ರಾ-ಚ ನಗರಸಭೆ ಚುನಾವಣೆ ವಾರದಲ್ಲಿ ಘೋಷಣೆ!
ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾರಣದಿಂದಾಗಿ ಬಾಕಿ ಉಳಿದಿದ್ದ ರಾಮನಗರ ಹಾಗೂ ಚನ್ನಪಟ್ಟಣ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಡಿಸೆಂಬರ್ ಮೊದಲ ವಾರದಲ್ಲಿ ದಿನಾಂಕ ನಿಗದಿಗೊಳ್ಳುವ ಸಾಧ್ಯತೆಗಳಿವೆ.
ಮುಂದಿನ ಚುನಾವಣೆಯಲ್ಲಿ 38 ಸೀಟು ಗೆಲ್ಲಿ ನೋಡೋಣ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

  ಹಾಸನದಲ್ಲಿ ಸಿದ್ದರಾಮಯ್ಯ ಪರ್ವ ಮಾಡ್ತಾರಂತೆ. ಅಹಿಂದ ಸಮಾವೇಶ ಯಾವ ಕಾರಣಕ್ಕೆ ಮಾಡುತ್ತಿದ್ದಾರೆ. ಎಲ್ಲಾ ಸಮುದಾಯದ ಹಣವನ್ನು ನುಂಗುತ್ತಿದ್ದು, ಜನಾತದಳ ಮುಗಿಸಲು ಸಮಾವೇಶ ಮಾಡ್ತಾ ಇದ್ದೀರ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ನಾವು ಸೋತಿದೀವಿ ಸತ್ತಿಲ್ಲ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ: ಚುನಾವಣೆಯಲ್ಲಿ ನಾನು ಮೂರು ಬಾರಿ ಸೋತಿರಬಹುದು, ಆದರೆ ಎದೆಗುಂದುವುದಿಲ್ಲ. ಚನ್ನಪಟ್ಟಣ ಉಪಚುನಾವಣೆಯಲ್ಲಿನ ಸೋಲಿನ ಹಿನ್ನೆಲೆಯಲ್ಲಿ ಯಾವುದೇ ಮುಖಂಡರು, ಕಾರ್ಯಕರ್ತರು ಕಣ್ಣಲ್ಲಿ ನೀರು ಹಾಕಬೇಡಿ. ನಾವು ಸೋತಿರಬಹುದು ಅಷ್ಟೇ ಆದರೆ ಸತ್ತಿಲ್ಲ ಎಂದು. ನನಗಿನ್ನು ೩೫ ವರ್ಷ ವಯಸ್ಸು. ರಾಜ್ಯದ ಜನತೆಯ ಆಶೀರ್ವಾದ ನಮ್ಮ ಜತೆ ಇದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಧೈರ್ಯ ತುಂಬಿದರು.
ವಕ್ಫ್ ಬೋರ್ಡ್‌ನಿಂದ ಆ್ಯಂಬುಲೆನ್ಸ್‌ ಕೊಡುಗೆ
ರಾಮನಗರ: ನನ್ನ ಮನವಿಗೆ ಸಚಿವರು ಸ್ಪಂದಿಸಿ ರಾಮನಗರಕ್ಕೆ ವಸತಿ ಹಾಗೂ ವಕ್ಫ್ ನಿಂದ, ಅಲ್ಪಸಂಖ್ಯಾತರು ಹೆಚ್ಚು ವಾಸಿಸುತ್ತಿರುವ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್‌ಅಹಮದ್ ಅವರು ಸುಸಜ್ಜಿತ ಆ್ಯಂಬುಲೆನ್ಸ್‌ ನೀಡಿದ್ದಾರೆ ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದರು.
ಗಣ್ಯರಿಗೆ ಅನಿಕೇತನ ಪ್ರಶಸ್ತಿ ಪ್ರದಾನ
ರಾಮನಗರ: ಸಾಹಿತ್ಯ , ಸಾಂಸ್ಕೃತಿಕ ಹಾಗೂ ರಾಜ್ಯೋತ್ಸವದಂತಹ ಮೌಲ್ಯಯುತ ಕಾರ್ಯಕ್ರಮಗಳ ಮೂಲಕ ಕನ್ನಡ ನಾಡು ನುಡಿಯ ಘನತೆ ಮತ್ತಷ್ಟು ಹೆಚ್ಚಿಸಲು ಸಾಧ್ಯ ಎಂದು ಎಂಇಐ ಮಾಜಿ ಅಧ್ಯಕ್ಷರು ಹಾಗೂ ನಗರಸಭೆ ಸದಸ್ಯ ಕೆ.ಶೇಷಾದ್ರಿ ಹೇಳಿದರು.
ಯಶಸ್ಸು ಸಂಪಾದಿಸಲು ವಿದ್ಯಾರ್ಥಿಗಳಲ್ಲಿ ಶಿಸ್ತು ಅಗತ್ಯ
ರಾಮನಗರ: ಕ್ರೀಡೆಯಲ್ಲಿ ಗೆಲುವು ಸಾಧಿಸಲು ಮತ್ತು ಭವಿಷ್ಯದ ಜೀವನದ ಯಶಸ್ಸನ್ನು ಸಂಪಾದಿಸಲು ವಿದ್ಯಾರ್ಥಿಗಳಿಗೆ ಶಿಸ್ತು ಅತ್ಯಗತ್ಯ. ಆಟದ ನಿಯಮಗಳಲ್ಲಿ, ಸಮಯ ಪಾಲನೆಯಲ್ಲಿ, ಕೆಲಸ ಕಾರ್ಯಗಳಲ್ಲಿ, ನಡೆ ನುಡಿಯಲ್ಲಿ, ಆಲೋಚನೆಗಳಲ್ಲಿ ಹಾಗೂ ಭಾವನೆಗಳನ್ನು ವ್ಯಕ್ತಪಡಿಸುವಲ್ಲಿಯೂ ಶಿಸ್ತುನ್ನು ಬಾಲ್ಯದಿಂದಲೇ ಅಳವಡಿಸಿಕೊಂಡರೆ ಇತರರಿಗಿಂತ ವೇಗವಾಗಿ ಉನ್ನತಿ ಹೊಂದಲು ಸಾಧ್ಯವಾಗುತ್ತದೆ ಎಂದು ಮಾಜಿ ಎಂಎಲ್‌ಸಿ ಸಿ.ಎಂ.ಲಿಂಗಪ್ಪ ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.
ಮೂರು ತಿಂಗಳೊಳಗೆ ಅರ್ಜಿ ವಿಲೇವಾರಿಗೆ ಸೂಚನೆ
ಮಾಗಡಿ: ಇನ್ನು ಮೂರು ತಿಂಗಳ ಒಳಗಾಗಿ ಫಾರಂ ನಂ.50, 53ರ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ಖಾತೆ ಮಾಡಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ಸೀನಿಯಾರಿಟಿ ಕೋಟಾದಲ್ಲಿ ಸಚಿವ ಸ್ಥಾನ ಕೊಡಲಿ
ರಾಮನಗರ: ಉಪಮುಖ್ಯಮಂತ್ರಿ ಹುದ್ದೆ ಬಿಟ್ಟು ಸೀನಿಯರ್ ಕೋಟಾದಲ್ಲಿ ಜಿಲ್ಲೆಗೊಂದು ಸಚಿವ ಸ್ಥಾನ ಕೊಡಬೇಕು. ಅದರಲ್ಲಿ ನಾನು ಸೀನಿಯರ್ ಇರುವುದರಿಂದ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved