• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಗಡಿ ತಾಲೂಕಿನ 68 ಹಳ್ಳಿಗಳು ನೆಲಮಂಗಲಕ್ಕೆ ಸೇರ್ಪಡೆ
68 ಗ್ರಾಮಗಳನ್ನು ನೆಲಮಂಗಲ ತಾಲೂಕಿಗೆ ಸೇರಿಸಲು ಸೆಪ್ಟೆಂಬರ್ 9ರಂದು ಕರ್ನಾಟಕ ಭೂ ಕಂದಾಯ ಅಧಿನಿಯಮದ 1964 ಕಲಂ 4 ರ ಉಪಕಲಂ (4)ರ ಪ್ರಕಾರ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, 30 ದಿನಗಳ ಒಳಗೆ ಇದರಿಂದ ಬಾಧಿತರಾಗುವ ಎಲ್ಲ ವ್ಯಕ್ತಿಗಳಿಂದ ಆಕ್ಷೇಪಣೆಗಳು/ಸಲಹೆಗಳನ್ನು ಆಹ್ವಾನಿಸಲಾಗಿತ್ತು. ನಂತರ ಅ.27ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
ವೈದ್ಯರಿಗಿಂತ ಮೊದಲು ಜನರ ಆರೋಗ್ಯ ಕಾಪಾಡುವವರು ಪೌರಕಾರ್ಮಿಕರು: ನಗರಸಭಾಧ್ಯಕ್ಷ ಶೇಷಾದ್ರಿMunicipal workers are the ones who protect people''s health before doctors: Municipal Council Chairman Seshadri
ತಮ್ಮ ಆರೊಗ್ಯವನ್ನು ಲೆಕ್ಕಿಸದೆ ಸಮಾಜದ ಸ್ವಚ್ಛತೆಗೆ ಶ್ರಮಿಸುವ ಪೌರಕಾರ್ಮಿಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸಲಾಗಿದೆ. ಪೌರಕಾರ್ಮಿಕರ ಸಾಂಸ್ಕೃತಿಕ ಕಾರ್ಯಕ್ರಮ, ಪೌರಕಾರ್ಮಿಕರಿಂದಲೇ ಪ್ರದರ್ಶನ ಗೊಂಡ ನಗೆ ನಾಟಕ ಅತ್ಯಂತ ಯಶಸ್ವಿಯಾಗಿ ಮೂಡಿಬಂದಿದೆ ಎಂದು ಪ್ರಶಂಸಿಸಿದರು.
ಒಂಟಿ ಸಲಗದ ದಾಳಿಗೆ ರೈತ ಸಾವು
ಏಕಾಏಕಿ ಒಂಟಿ ಸಲಗ ದಾಳಿ ಮಾಡಿದ್ದರಿಂದ ವೆಂಕಟಾಚಲಯ್ಯರವರ ತಲೆ ಭಾಗಕ್ಕೆ ತೀವ್ರಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮುದಗೆರೆ ಪಿಎಸಿಎಸ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಚನ್ನಪಟ್ಟಣ: ತಾಲೂಕಿನ ಮುದಗೆರೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಎಂ.ಚಂದ್ರು ಹಾಗೂ ಉಪಾಧ್ಯಕ್ಷರಾಗಿ ಎಚ್.ಪಿ. ಹೇಮಾವತಿ ಅವಿರೋಧವಾಗಿ ಆಯ್ಕೆಯಾದರು.
ಸಿಎಂ ವಿಚಾರವಾಗಿ ನನ್ನ ಹೇಳಿಕೆಗೆ ಬದ್ಧ: ಇಕ್ಬಾಲ್‌ ಹುಸೇನ್
ರಾಮನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲರಿಗೂ ಆಸೆ ಇದ್ದೆ ಇರುತ್ತದೆ. ಆಸೆ ಪಟ್ಟವರಿಗೆಲ್ಲ ಕಡಿವಾಣ ಹಾಕಲು ಸಾಧ್ಯವಿಲ್ಲ. ನಾನಂತೂ ಮುಖ್ಯಮಂತ್ರಿ ವಿಚಾರವಾಗಿ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂದು ಪರೋಕ್ಷವಾಗಿ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯೆ ನೀಡಿದರು.
ಶಾಸಕ ಇಕ್ಬಾಲ್ ನೇತೃತ್ವದಲ್ಲಿ ಕೈ ಸೇರಿದ ದಳಪತಿಗಳು
ರಾಮನಗರ: ಶಾಸಕ ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದು ಸೋಮವಾರ ಸಂಜೆ ಕಾಂಗ್ರೆಸ್ ಸೇರ್ಪಡೆಯಾದರು.
ಕೇಂದ್ರ ನಿಯಮದಂತೆ ಬಿಪಿಎಲ್ ಕಾರ್ಡ್ ರದ್ದು: ಕೆ.ರಾಜು
ಮಾಗಡಿ: ಬಡವರಿಗೆ ಅನುಕೂಲವಾಗುತ್ತಿದ್ದ ಬಿಪಿಎಲ್ ಕಾರ್ಡ್ ಮೇಲೆ ಕೇಂದ್ರ ಸರ್ಕಾರ ಹಲವು ನಿಯಮಗಳನ್ನು ಜಾರಿಗೆ ತಂದು ರಾಮನಗರ ಜಿಲ್ಲೆಯಲ್ಲಿ 15 ಸಾವಿರ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು ಹೇಳಿದರು.
ನಗರಸಭೆ ಆಡಳಿತದ ವಿರುದ್ಧ ಜಯಜವೇ ಪ್ರತಿಭಟನೆ
ಕನಕಪುರ: ನಗರಸಭೆಯ ಅಧಿಕಾರಿಗಳು, ಸದಸ್ಯರು ನಗರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಮೋಜು ಮಸ್ತಿಯಲ್ಲಿ ತೊಡಗಿರುವುದು ನಗರ ನಾಗರಿಕರ ದುರ್ದೈವ ಎಂದು ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರ ಸ್ವಾಮಿ ವಿಷಾದಿಸಿದರು.
ರೈತರ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಪ್ರತಿಭಟನೆ: ಎಚ್ಚರಿಕೆ
ಮಾಗಡಿ: ತಾಲೂಕಿನಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವು ಬಾರಿ ತಹಸೀಲ್ದಾರ್ ಅವರ ಗಮನಕ್ಕೆ ತಂದು ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದರೂ ಅಧಿಕಾರಿಗಳು ಮತ್ತು ತಾಲೂಕು‌ ಆಡಳಿತ ಯಾವುದೇ ಕ್ರಮ ವಹಿಸಿಲ್ಲ. ಕೂಡಲೆ ರೈತರ ಸಮಸ್ಯೆ ಬಗೆಹರಿಸಿದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡುವುದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.
ಕೆಂಪಾಪುರದಲ್ಲಿ ಹೆಚ್ಚುವರಿ ಜಮೀನು ವಶಕ್ಕೆ ಗ್ರಾಮಸ್ಥರ ವಿರೋಧ
ಮಾಗಡಿ: ಕೆಂಪಾಪುರದಲ್ಲಿರುವ ಹಿರಿಯ ಕೆಂಪೇಗೌಡರ ಐಕ್ಯ ಸ್ಥಳದ ಅಭಿವೃದ್ಧಿ ಹೆಸರಿನಲ್ಲಿ ರೈತರ ಹೆಚ್ಚುವರಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ನೂರಾರು ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 413
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved