• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇನ್ನೂ ಆರು ತಿಂಗಳಲ್ಲಿ ಮಾಗಡಿ ಕೆ-ಶಿಪ್ ಕಾಮಗಾರಿ ಪೂರ್ಣ
ಗುತ್ತಿಗೆದಾರರು ವಿಳಂಬ ಮಾಡಿದ ಪರಿಣಾಮ ಕಾಮಗಾರಿ ಕುಂಟುತ್ತ ಸಾಗಿದ್ದು, ಈಗ ಕಾಮಗಾರಿಗೆ ವೇಗ ಸಿಕ್ಕಿರುವುದರಿಂದ ಇನ್ನೂ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು.
ಪಿಎಂ ಕಿಸಾನ್ ನಿಧಿ - ರೈತರ ಇ-ಕೆವೈಸಿ ಇನ್ನೂ ಬಾಕಿ
ಈ ಯೋಜನೆಯ ಅಡಿ ಜಿಲ್ಲೆಯಲ್ಲಿ ಒಟ್ಟು 1,02,506 ಮಂದಿ ಅರ್ಹ ಫಲಾನುಭವಿಗಳಲ್ಲಿ ಇಲ್ಲಿಯವರೆವಿಗೂ 92,562 ಜನ ಅರ್ಹ ಫಲಾನುಭವಿಗಳು ಮಾತ್ರ ಇ-ಕೆ.ವೈ.ಸಿ ಮಾಡಿಸಿದ್ದು, ಉಳಿಕೆ 9,944 ಜನ ಅರ್ಹ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಲ್ಲ.
ಶೀಘ್ರದಲ್ಲೇ ಒಂದು ಸಾವಿರ ಉಚಿತ ಹೊಲಿಗೆ ಯಂತ್ರ ವಿತರಣೆ
ಕಾರಣಾಂತರಗಳಿಂದ ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬದ ದಿನದಂದು ಉಚಿತ ಹೊಲಿಗೆ ಯಂತ್ರ ವಿತರಣಾ ಸಮಾರಂಭ ಕಾರಣಾಂತರಗಳಿಂದ ಮುಂದೂಡಲಾಗಿತ್ತು.
ಯಾವುದೇ ಅಭಿವೃದ್ಧಿ ಮಾಡದ ಜೆಡಿಎಸ್: ಎಂಎಲ್‌ಸಿ ಎಸ್. ರವಿ
ರಾಜ್ಯ ದಲ್ಲಿ ಎರಡು ಬಾರಿ ಆಡಳಿತ ನಡೆಸಿದ ಕುಮಾರಸ್ವಾಮಿ ಅವರು ಜನಪರ ಕಾಳಜಿಯಿಂದ ಯಾವುದೇ ಯೋಜನೆ ಜಾರಿ ಮಾಡದೇ ಕಾಲಹರಣವನ್ನು ಮಾಡಿದೆ.
ಬೈಕ್ ಸವಾರನಿಗೆ ಖಾಸಗಿ ಬಸ್ ಡಿಕ್ಕಿ: ಸವಾರ ಸಾವು
ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಬಳಿಯ ಡಿ. ಕುರುಬರಹಳ್ಳಿ ನಿವಾಸಿಯಾಗಿದ್ದು ಅಫಘಾತಕ್ಕೆ ಕಾರಣನಾದ ಬಸ್ ಚಾಲಕ ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದಾನೆ.
ಶುಲ್ಕ ಪಾವತಿಸದವರ ನಿವೇಶನ ಮುಟ್ಟುಗೋಲಿಗೆ ಚಿಂತನೆ
ನಿವೇಶನದಾರರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಶುಲ್ಕ ಪಾವತಿ ದಿನಾಂಕವನ್ನು ಎರಡು ಬಾರಿ ವಿಸ್ತರಣೆ ಮಾಡಲಾಗಿದೆ. ಇದೀಗ ಅಂತಿಮವಾಗಿ ಜೂ. 30 ಗಡುವು ನಿಗದಿಪಡಿಸಲಾಗಿದೆ.
ನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ
ಯುವಕನೊಬ್ಬ ತನ್ನ ಹಿಂಬದಿಯಲ್ಲಿ ಬುರ್ಕಾ ಧರಿಸಿದ ಯುವತಿಯನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಬಿಡದಿಯ ಭೈರಮಂಗಲ ಕ್ರಾಸ್ ಸಮೀಪದ ರಂಗೇಗೌಡನದೊಡ್ಡಿ ಬಳಿ ಮೂವರು ಆಸಾಮಿಗಳು ಬೈಕ್ ತಡೆದು ನಿಲ್ಲಿಸಿದ್ದರು.
ಜನಪರವಾಗಿ ಆಡಳಿತ ನಡೆಸಿದ ಒಡೆಯರ್
ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದರೆ ಇಡೀ ಭಾರತ ದೇಶವನ್ನು ಮೈಸೂರಿನ ಕಡೆಗೆ ಆಕರ್ಷಿಸುವಂತಹ ವ್ಯಕ್ತಿತ್ವ. ಈ ವ್ಯಕ್ತಿತ್ವ ಬರುವುದಕ್ಕೆ ಮೂಲ ಕಾರಣ ಅವರ ನಡೆ ಮತ್ತು ನುಡಿ ಮತ್ತು ನಿರ್ಧಾರಗಳು ಹಾಗೂ ಅವರ ಆದರ್ಶ ಎಂದು ಕನ್ನಡ ಸಾಹಿತ್ಯ ಪರಿಷತ್ತು ಟೌನ್ ಅಧ್ಯಕ್ಷ ಜೆ. ಎನ್.ಶ್ರೀನಿವಾಸ್ ತಿಳಿಸಿದರು.
ವೃಕ್ಷ ಸಂಪತ್ತು ಹೆಚ್ಚಿಸುವ ಜವಾಬ್ದಾರಿ ನಿರ್ವಹಿಸಿ
ಪ್ರಸ್ತುತ ಸನ್ನಿವೇಶದಲ್ಲಿ ವೃಕ್ಷ ಸಂಪತ್ತನ್ನು ವೃದ್ದಿಸುವ ದೊಡ್ಡ ಜವಾಬ್ದಾರಿ ದೇಶದ ಪ್ರತಿಯೊಬ್ಬ ನಾಗರಿಕರನ ಮೇಲಿದೆ ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ದೇವರಾಜ್ ತಿಳಿಸಿದರು.
ವೃಕ್ಷ ಸಂಪತ್ತು ಹೆಚ್ಚಿಸುವ ಜವಾಬ್ದಾರಿ ನಿರ್ವಹಿಸಿ
ಪ್ರಸ್ತುತ ಸನ್ನಿವೇಶದಲ್ಲಿ ವೃಕ್ಷ ಸಂಪತ್ತನ್ನು ವೃದ್ದಿಸುವ ದೊಡ್ಡ ಜವಾಬ್ದಾರಿ ದೇಶದ ಪ್ರತಿಯೊಬ್ಬ ನಾಗರಿಕರನ ಮೇಲಿದೆ ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ದೇವರಾಜ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 335
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved