• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಗತಿಯತ್ತ ಸಿದ್ದೇನಳ್ಳಿ ಡೈರಿ
ಸೂಲಿಬೆಲೆ: ಸಿದ್ದೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ವೆಂಕಟೇಶ್ ಹೇಳಿದರು.
ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಗೆ ವರದಾನ
ಮಾಗಡಿ: ಸಹಕಾರ ಸಂಘಗಳು ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಂ.ಕೆ. ಧನಂಜಯ್ಯ ಹೇಳಿದರು.
ಬಿಪಿಎಲ್ ಕಾರ್ಡ್ ರದ್ದು: ರೈತ ಸಂಘ ವಿರೋಧ
ಕನಕಪುರ: ನಾವು ಬಡವರ ಪರ ಪಕ್ಷ ಎಂದು ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಬಡವರ ಪಡಿತರ ಆಹಾರ ಚೀಟಿಯನ್ನು ಅವೈಜ್ಞಾನಿಕವಾಗಿ ರದ್ದು ಮಾಡಿ, ಬಡವರ ಅನ್ನ ಕಿತ್ತುಕೊಳ್ಳುತ್ತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಆರೋಪಿಸಿದರು.
ಜನಗಣತಿಗೆ ತಾಂತ್ರಿಕ ದೋಷ ಸರಿಪಡಿಸಲು ಆಗ್ರಹ
ಮಾಗಡಿ: ರಾಜ್ಯ ಸರ್ಕಾರ ನಿಗದಿಪಡಿಸಿರುವ ಜನಗಣತಿ ಸಮೀಕ್ಷೆಗೆ ಇರುವ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಹಸೀಲ್ದಾರ್‌ ಶರತ್ ಕುಮಾರ್‌ಗೆ ಶಿಕ್ಷಕರು ಮನವಿ ಸಲ್ಲಿಸಿದರು.
ಪಂಚ ಗ್ಯಾರಂಟಿ: ಬೆಂ.ದಕ್ಷಿಣ ಜಿಲ್ಲೆಗೆ 1626 ಕೋಟಿ ಪಾವತಿ!
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಯಲ್ಲಿ ಲಕ್ಷಾಂತರ ಜನರಿಗೆ ಸೌಲಭ್ಯ ದೊರಕುತ್ತಿದ್ದು, ಇದರ ಒಟ್ಟಾರೆ ಮೊತ್ತ 1,626 ಕೋಟಿ ರುಪಾಯಿಗಳನ್ನು ಭರಿಸಲಾಗಿದೆ.
ಡಿಕೆಶಿಗೆ ಸಂಸದ ಡಾ.ಮಂಜುನಾಥ್ ಟಾಂಗ್
ರಾಮನಗರ: ನವದೆಹಲಿಯಲ್ಲಿ ಪ್ರಧಾನಿ ನಿವಾಸದ ಎದುರು ಹಲವು ಬಾರಿ ಪ್ರಯಾಣ ಮಾಡಿದ್ದೇನೆ. ಅಲ್ಲಿ ಯಾವುದೇ ರಸ್ತೆ ಗುಂಡಿಗಳು ನಮಗೆ ಕಾಣಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ಟಾಂಗ್ ನೀಡಿದರು.
ಎಸ್ಸಿಪಿ-ಟಿಎಸ್ಪಿ ಯೋಜನೆಯ ನಿಯಮ 7ಸಿ ರದ್ದು ಪಡಿಸಲಿ
ರಾಮನಗರ: ಎಸ್ಸಿಪಿ - ಟಿಎಸ್ಪಿ (ಪ.ಜಾತಿ - ಪ.ಪಂಗಡ ವಿಶೇಷ ಘಟಕ )ಯೋಜನೆ ಅನುದಾನವನ್ನು ಅನ್ಯ ಕಾರ್ಯಗಳಿಗೆ ಬಳಸಲು ಅವಕಾಶ ನೀಡುವ ನಿಯಮ 7 ಸಿ ಅನ್ನು ತೆಗೆಯಬೇಕು. ಇಲ್ಲದಿದ್ದರೆ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿ ಹೋರಾಟ ರೂಪಿಸಲಾಗುವುದು ಎಂದು ಪ್ರಗತಿಪರ ದಲಿತ ಮುಖಂಡರು ಆದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮತ್ತೀಕೆರೆ ಹನುಮಂತಯ್ಯ ರಾಜ್ಯಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ
ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನ? ಬೆಳೆಯಬೇಕು.
ಮನೆ ಮನೆಗೆ ಸರ್ಕಾರ ಅಭಿಯಾನ ವ್ಯವಸ್ಥಿತ ಜಾರಿಗೆ ಕ್ರಮ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು
ಮನೆ ಮನೆಗೆ ಕಾರ್ಯಾಂಗ ಎಂಬ ಅಭಿಯಾನದಲ್ಲಿ ಪ್ರತಿ ಮನೆಗೆ ಒಂದು ಕ್ಯೂಆರ್ ಕೋಡ್ ಅನ್ನು ಅಂಟಿಸಲಾಗುವುದು. ಅದನ್ನು ಸ್ಕ್ಯಾನ್ ಮಾಡಿದರೆ ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳ ಸಂಪರ್ಕ ಸಂಖ್ಯೆ ಸಿಗುತ್ತದೆ.
ಪಿಎಂ ಸ್ವನಿಧಿ ಯೋಜನೆ ಲಾಭ ಪಡೆಯಿರಿ: ಪುಷ್ಪಲತಾ
ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ 15 ಸಾವಿರ, 25 ಸಾವಿರ ಮತ್ತು 50 ಸಾವಿರ ರು.ವರೆಗೆ ಸಾಲ ಸೌಲಭ್ಯ ಸಿಗಲಿದೆ. 50 ಸಾವಿರ ಸಾಲ ಮಾಡಿ ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದವರಿಗೆ ಮುಂದಿನ ದಿನಗಳಲ್ಲಿ 30 ಸಾವಿರ ರು. ಮೌಲ್ಯದ ಕ್ರೆಡಿಟ್ ಕಾರ್ಡ್ ಸೌಲಭ್ಯ ದೊರೆಯಲಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 414
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved