ಸಂಗೀತಕ್ಕೆ ಮನಸ್ಸು ಹಗುರಗೊಳಿಸುವ ಶಕ್ತಿ ಇದೆಇಂದಿನ ತಂತ್ರಜ್ಞಾನ ಯುಗದಲ್ಲಿ ಮನುಷ್ಯ ಮಾನಸಿಕ ಒತ್ತಡದಲ್ಲಿ ಬದುಕಿದ್ದಾನೆ. ಕಲೆ, ಸಾಹಿತಿ, ಸಂಗೀತದ ಕಡೆ ಮನಸ್ಸು ಕೊಟ್ಟರೆ ಸ್ವಲ್ಫವಾದರೂ ನೆಮ್ಮದಿ ಕಂಡುಕೊಳ್ಳಬಹುದು. ಸಂಗೀತಕ್ಕೆ ಮನಸ್ಸನ್ನು ಹಗುರಗೊಳಿಸುವ ಶಕ್ತಿ ಇದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಆರ್.ಕೆ.ಬೈರಲಿಂಗಯ್ಯ ಹೇಳಿದರು. ನಗರದಲ್ಲಿ ಸಂಸ್ಕೃತಿ ಸೌರಭ ಟ್ರಸ್ಟ್ ಆಯೋಜಿ