• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕರಿಂದ ಶ್ರೀ ಬಂಡಿಮಹಂಕಾಳಿ ಅಮ್ಮನವರಿಗೆ ವಿಶೇಷ ಪೂಜೆ
ರಾಮನಗರ: ನಗರದ ಶ್ರೀ ಬಂಡಿಮಹಂಕಾಳಿ ಅಮ್ಮನವರ ಹಸಿ ಕರಗದ ಹಿನ್ನಲೆಯಲ್ಲಿ ಶಾಸಕ ಹೆಚ್.ಎ.ಇಕ್ಬಾಲ್‌ಹುಸೇನ್ ಮಂಗಳವಾರ ಮುಖಂಡರೊಡಗೂಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಡಿಕೆಶಿ ಎರಡೂವರೆ ವರ್ಷಗಳ ಅವಧಿಗೆ ಸಿಎಂ
ರಾಮನಗರ: ನೂರಕ್ಕೂ ಹೆಚ್ಚು ಶಾಸಕರು ಬದಲಾವಣೆ ಬಯಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಳಿದ ಎರಡೂವರೆ ವರ್ಷಗಳ ಅವಧಿಗೆ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಾಹನ ಪಾರ್ಕಿಂಗ್‌ ವಿಚಾರವಾಗಿ ಪೇದೆಗಳಿಬ್ಬರ ಜಗಳ
ರಾಮನಗರ: ವಾಹನ ಪಾರ್ಕಿಂಗ್ ವಿಚಾರವಾಗಿ ಪೇದೆಗಳಿಬ್ಬರು ಜಗಳ ಮಾಡಿಕೊಂಡ ಘಟನೆ ನಗರದ ಐಜೂರು ವೃತ್ತದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ.
ಬ್ರಿಟಿಷರ ಆಳ್ವಿಕೆಯಲ್ಲಿದ್ದ ಪೊಲೀಸ್ ಟೋಪಿ ಬದಲಾವಣೆಗೆ ಆಗ್ರಹ
ರಾಮನಗರ: ಬ್ರಿಟಿಷರ ಆಳ್ವಿಕೆಯಲ್ಲಿ ಇದ್ದಂತಹ ಪೊಲೀಸ್ ಟೋಪಿ ಮತ್ತು ಕಾನೂನುಗಳು ಬದಲಾಗಬೇಕು ಎಂದು ಒತ್ತಾಯಿಸಿ ಪೊಲೀಸ್ ಟೋಪಿ ಧರಿಸಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಸಿಎಂ ಸ್ಥಾನ ತುಂಬಬಲ್ಲ ಸಿದ್ದು ತರಹ ಸಮರ್ಥ ನಾಯಕನಿಲ್ಲ
ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. ಆದರೆ, ಕಾಂಗ್ರೆಸ್ ನೊಳಗೆ ಮುಖ್ಯಮಂತ್ರಿ ಸ್ಥಾನ ತುಂಬಬಲ್ಲ ಸಿದ್ದರಾಮಯ್ಯ ಅವರಂತಹ ಮತ್ತೊಬ್ಬ ಸಮರ್ಥ ನಾಯಕ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಕ್ರಿಯಿಸಿದರು.
ಭ್ರಷ್ಟ ವೈದ್ಯನಿಗೆ ಬುದ್ದಿ ಕಲಿಸಲು 1 ರು. ಅಭಿಯಾನ ಹೋರಾಟ
ಲಂಚ ಕೇಳಿದ ಭ್ರಷ್ಟ ಅಧಿಕಾರಿಯಿಂದ ವೈದ್ಯಕೀಯ ಕ್ಷೇತ್ರಕ್ಕೇ ಅವಮಾನ ಇವರಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣ ಬೇರೆ ಇಲಾಖೆಗಳ ಅಧಿಕಾರಿಗಳಿಗೂ ಎಚ್ಚರಿಕೆ ಪಾಠವಾಗಿದೆ. ಭ್ರಷ್ಟಾಚಾರ ಪ್ರಕರಣಗಳು ವರದಿಯಾದರೆ ಇಂತಹ ಹೋರಾಟಗಳನ್ನು ರೂಪಿಸಲಾಗುವುದು.
ಒಕ್ಕಲಿಗ ಸಮುದಾಯ ಭವನಕ್ಕೆ ಅನುದಾನ: ಶಾಸಕ ಶ್ರೀನಿವಾಸ್‌
ತಾಲೂಕಿನ ಒಕ್ಕಲಿಗರ ಮಹಿಳಾ ಸಮಾಜಕ್ಕೆ ಜಾಗ ಹಾಗೂ ತಾಲೂಕು ಒಕ್ಕಲಿಗರ ಸಂಘದ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ದಾಖಲೆ ನೀಡಿದರೆ ಅದಕ್ಕೂ ಸಹಕರಿಸಲಾಗುವುದು. ತಾಲೂಕಿನಲ್ಲಿ 1.5 ಎಕರೆಯಿಂದ 3 ಎಕರೆಯಷ್ಟು ಜಾಗ ಸಹ ನೀಡಲಾಗುತ್ತದೆ.
ಶೋಷಿತರ ಅಭಿವೃದ್ಧಿಗೆ ಟೂಲ್ ಕಿಟ್ ವಿತರಣೆ: ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ
ಸಮಾಜದಲ್ಲಿನ ಶ್ರಮಿಕರಿಗೆ ಸ್ಪಂದಿಸಬೇಕು ಎಂಬುದು ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣ ಮುಂತಾದ ದಾರ್ಶನಿಕರ ಹಿತೋಕ್ತಿಗಳು. ಇದಕ್ಕೆ ಅನುಗುಣವಾಗಿ ನಗರಸಭೆ ಮೂಲಕ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕಂದಾಯ ದಾಖಲೆಗಳಿಗೆ ಲಂಚ ಕೇಳುವ ಎಫ್‌ಡಿಎ: ವಿವಿಧ ಸಂಘಟನೆಗಳಿಂದ ತಹಸೀಲ್ದಾರರಿಗೆ ದೂರು
ಎಫ್‌ಡಿಎ ಕೃಷ್ಣರಾವ್ ರೈತರಿಂದ 18 ಲಕ್ಷ ರು. ಹಣ ಪಡೆದು ಸಾಗುವಳಿ ಜಮೀನಿನ ದಾಖಲೆ ನೀಡದೆ ಸ್ವಾಧೀನದಲ್ಲಿರುವ ರೈತರಿಗೆ ಅಗತ್ಯ ದಾಖಲೆ ಮಾಡಿಕೊಡದೆ, ಸ್ವಾಧೀನ ಅನುಭವದಲ್ಲೇ ಇಲ್ಲದ ಹಾಗೂ ಸಾಗುವಳಿಗೆ ಅರ್ಜಿಯೇ ಹಾಕದ ರೈತರಿಗೆ ಲಕ್ಷಾಂತರ ಹಣ ಪಡೆದು ಅವರ ಹೆಸರಿಗೆ ಮಾಡಿಕೊಡಲು ಮುಂದಾಗಿದ್ದಾನೆ. ಹಣ ಕೊಟ್ಟಿರುವ ನಾವು ದಾಖಲಾತಿ ಕೇಳಿದರೆ ಜಾತಿ ನಿಂದನೆ ಮಾಡಿ ದೌರ್ಜನ್ಯ ಎಸಗುತ್ತಾನೆ ಎಂದು ನೊಂದ ರೈತ ನರಸಿಂಹಯ್ಯ ತಮ್ಮ ಅಳಲು ತೊಡಿಕೊಂಡರು.
ಸಾರ್ವಜನಿಕ ಬದುಕಿನಲ್ಲಿ ಸವಾಲುಗಳೇ ಸಾಧನೆಯ ಮೂಲ: ಸೌಮ್ಯನಾಥ ಸ್ವಾಮೀಜಿ
ಇದೊಂದು ಅವಿಸ್ಮರಣೀಯ ಕಾರ್ಯಕ್ರಮವಾಗಿದೆ. ಕಳೆದ 40 ವರ್ಷಗಳ ಹಿಂದೆ ಸಾಮಾನ್ಯ ಮಗ್ಗದ ಕೂಲಿ ಕೆಲಸಕ್ಕೆ ಬಂದ ನಾನು, ಕೆಲಸದ ಮೂಲಕ ಬೆಳೆಸಿದ್ದೇನೆ. ಸಾಧನೆಯ ಹಂಬಲ ನನ್ನ ಬದುಕನ್ನು ಬದಲಿಸಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved