• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌.ಆರ್‌.ನಗರ ಶಾಸಕ ಮುನಿರತ್ನ ವಿರುದ್ಧ ಆಕ್ರೋಶ
ಚನ್ನಪಟ್ಟಣ: ಗುತ್ತಿಗೆದಾರರೊಬ್ಬರಿಗೆ ೩೦ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಆತನ ವಿರುದ್ಧ ಕೊಲೆ ಬೆದರಿಕೆ ಹಾಕುವ ಜತೆಗೆ ದಲಿತ ಸಮುದಾಯ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಸರ್ಕಾರವೇ ಸುಮೋಟೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಒತ್ತಾಯಿಸಿದರು.
ಹೈನುಗಾರರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ
ಹೈನುಗಾರರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರದಲ್ಲೇ ಸಭೆ ಕರೆಯಲಾಗುವುದು. ಹೆಚ್ಚಳ ಮಾಡಿದ ದರವನ್ನೆಲ್ಲ ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಹರ್ಷಿತಾ ಕನ್ನಡ ಎಂಎ ಪದವಿಯಲ್ಲಿ 4 ಚಿನ್ನದ ಪದಕ
ರಾಮನಗರ: ತಾಲೂಕಿನ ಹೊಸದೊಡ್ಡಿ ಗ್ರಾಮದ ಕೃಷಿ ಕುಟುಂಬದ ಬಲರಾಮು ಮತ್ತು ಶೋಭ ದಂಪತಿ ಮಗಳಾದ ಬಿ.ಹರ್ಷಿತ ಕನ್ನಡ ಸಾಹಿತ್ಯದಲ್ಲಿ ಎಂಎ ಪದವಿ ಅಧ್ಯಯನ ನಡೆಸಿ ಬೆಂಗಳೂರು ವಿವಿಯಿಂದ ನಾಲ್ಕು ಚಿನ್ನದ ಪದಕ ಪಡೆದಿದ್ದಾರೆ.
ಗುರು-ಶಿಷ್ಯರ ಸಂಬಂಧ ಕಾಪಾಡಿಕೊಳ್ಳಿ: ಶಾಸಕ ಇಕ್ಬಾಲ್‌
ರಾಮನಗರ: ಗುರು-ಶಿಷ್ಯರ ಸಂಬಂಧ ಭಕ್ತ-ಭಗವಂತ ಹಾಗೂ ತಂದೆ-ಮಗನ ಸಂಬಂಧ ಇದ್ದಂತೆ. ಈ ಪವಿತ್ರ ಸಂಬಂಧವನ್ನು ಕಾಪಾಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ರಾಮನಗರ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅಮೆರಿಕಾದಲ್ಲಿ ನೀಡಿದ ಪರಿಶಿಷ್ಟ ಜಾತಿ - ಪರಿಶಿಷ್ಟ ಪಂಗಡದವರ ಮೀಸಲಾತಿ ತೆಗೆದು ಹಾಕುತ್ತೇವೆ ಎಂಬ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಸಕಾಲದಲ್ಲಿ ಸಾಲ ಮರುಪಾವತಿಸಿ: ಬಸವರಾಜಯ್ಯ
ಮಾಗಡಿ: ರೈತರು ಸಕಾಲದಲ್ಲಿ ಸಾಲ ಮರುಪಾವತಿಸಿದರೆ ಇನ್ನೂ ಹೆಚ್ಚಿನ ರೈತರಿಗೆ ಸಾಲ ಕೊಡಬಹುದು ಎಂದು ವೀರೇಗೌಡನದೊಡ್ಡಿ ವಿಎಸ್ಎಸ್ಎನ್ ಅಧ್ಯಕ್ಷ ಬಸವರಾಜಯ್ಯ ಹೇಳಿದರು.
ಸಿದ್ದಗಂಗಾ ಕಾಲೇಜಲ್ಲಿ ಪೇಪರ್‌ ಗಣೇಶಮೂರ್ತಿ ಪ್ರತಿಷ್ಠಾಪನೆ
ಮಾಗಡಿ: ಪಟ್ಟಣದ ಸಿದ್ದಗಂಗಾ ಕಾಲೇಜಿನ ಕಲಾ ಮಂದಿರದಲ್ಲಿ ಪರಿಸರ ಸ್ನೇಹಿ 5 ಅಡಿಯ ಪೇಪರ್ ಗಣೇಶಮೂರ್ತಿ ಪ್ರತಿಷ್ಠಾಪಿಸಿರುವುದು ಸಾರ್ವಜನಿಕರ ಗಮನ ಸೆಳೆಯಿತು.
ಬಿಡದಿ ಪುರಸಭೆ ವರಿಷ್ಠರ ಚುನಾವಣೆ: ದಳ, ಕೈಗೆ ಪ್ರತಿಷ್ಠೆ
ರಾಮನಗರ: ಬಿಡದಿ ಪುರಸಭೆಗೆ ಚುನಾಯಿತ ಪ್ರತಿನಿಧಿಗಳು ಆಯ್ಕೆಯಾದ 3 ವರ್ಷಗಳ ತರುವಾಯ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಸೆ.19ರಂದು ಚುನಾವಣೆ ನಿಗಿದಯಾಗಿದೆ. ಬಿಡದಿ ಪುರಸಭೆಯ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಅವಕಾಶ ಕಲ್ಪಿಸಲಾಗಿದೆ.
ಎಂ ಆಗೋಕೆ ಯೋಗ, ಯೋಗ್ಯತೆ ಎರಡೂ ಬೇಕು
ರಾಮನಗರ: ಮುಖ್ಯಮಂತ್ರಿ ಬಗ್ಗೆ ತೀರ್ಮಾನ ಮಾಡುವುದು ಪಕ್ಷದ ವರಿಷ್ಠರು ಹಾಗೂ ಶಾಸಕರು. ಸುಮ್ಮನೆ ಮಾತನಾಡಿದರೆ ಪ್ರಯೋಜನ ಇಲ್ಲ. ವಾಕ್ ಸ್ವಾತಂತ್ರ್ಯ ಇದೆ. ಮಾತನಾಡುವವರು ಮಾತನಾಡಲಿ, ನನಗೆ ಅವಕಾಶ ಸಿಕ್ಕಿದರೆ ನಾನೂ ಮುಖ್ಯಮಂತ್ರಿ ಆಗುತ್ತೇನೆ ಎಂದು ಮಾಗಡಿ ಕ್ಷೇತ್ರದ ಶಾಸಕ ಎಚ್ .ಸಿ.ಬಾಲಕೃಷ್ಣ ಸ್ವಪಕ್ಷೀಯ ನಾಯಕರಿಗೆ ಟಾಂಗ್ ನೀಡಿದರು.
ರೈತರ ಅನುಕೂಲಕ್ಕೆ ಶೀಘ್ರದಲ್ಲೆ ಗೋದಾಮು ನಿರ್ಮಾಣ
ಮಾಗಡಿ: ಪಟ್ಟಣದ ಹೊಸಪೇಟೆ ವೃತ್ತದ ಬಳಿ ಟಿಎಪಿಸಿಎಂಎಸ್ ವತಿಯಿಂದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗೋದಾಮು ನಿರ್ಮಿಸಲಾಗುತ್ತದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ಹೇಳಿದರು
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 370
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved