• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಸಹಿಸಲಾಗದ ಬಿಜೆಪಿ
ರಾಮನಗರ: ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಸಹಿಸದ ಬಿಜೆಪಿ ನಾಯಕರು ಅನರ್ಹರ ಪಡಿತರ ಚೀಟಿ ರದ್ದು ಮತ್ತು ವಕ್ಫ್ ವಿಚಾರವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡು ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು ವಾಗ್ದಾಳಿ ನಡೆಸಿದರು.
ಸರ್ವರಿಗೂ ಸಮಾನತೆ ಕಲ್ಪಿಸುವ ಸಂವಿಧಾನ
ರಾಮನಗರ: ಅಂಬೇಡ್ಕರ್ ಅಧ್ಯಕ್ಷತೆಯಲ್ಲಿ ಸಂವಿಧಾನ ವರದಿ ಅಂಗೀಕರಿಸಲ್ಪಟ್ಟ ದಿನವನ್ನು ದೇಶಾದ್ಯಂತ ಸಂವಿಧಾನ ದಿನಾಚರಣೆ ಎಂಬುದಾಗಿ ಆಚರಿಸುತ್ತಿದ್ದೇವೆ ಎಂದು ನೇಗಿಲ ಯೋಗಿ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಪಟೇಲ್ ಸಿ.ರಾಜು ತಿಳಿಸಿದರು.
ಸಾಂವಿಧಾನಿಕ ಆಶಯ ಪಾಲಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್‌
ದೊಡ್ಡಬಳ್ಳಾಪುರ: ವಿಶ್ವದಲ್ಲೇ ದೊಡ್ಡ ಲಿಖಿತ ಸಂವಿಧಾನ ಭಾರತಕ್ಕೆ ದಕ್ಕಿದೆ. ಇದರ ಆಶಯ ತಿಳಿದು ಮೂಲಭೂತ ಹಕ್ಕು ಪಡೆದು, ಕರ್ತವ್ಯಗಳನ್ನು ಪ್ರತಿಯೊಬ್ಬ ಭಾರತೀಯರು ಪಾಲನೆ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ್‌ ಹೇಳಿದರು.
ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ರಾಜ್ಯೋತ್ಸವ ಸಂಭ್ರಮ
ಮಾಗಡಿ: ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ, ನಾಡೋಜ ಡಾ. ಮನು ಬಳಿಗಾರ್ ಹೇಳಿದರು.
ಚನ್ನಪಟ್ಟಣ ಗೆಲುವಿನಲ್ಲಿಯೂ ವಿಕೃತಿ ಮೆರೆಯುವ ಕಾಂಗ್ರೆಸ್‌ : ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಆ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದೆ. ನಿಖಿಲ್ ಬಚ್ಚಾ.. ಪಾಪ ನಿಖಿಲ್.. ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಬಾಲಬುದ್ಧಿಯ ಮನಸ್ಥಿತಿಯವನಲ್ಲ ನಾನು ಎಂದು  ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಕನ್ನಡಕ್ಕೆ ಸಹೋದರತ್ವ ಬೆಸೆವ ಶಕ್ತಿ ಇದೆ: ಸೋಸಲೆ
ರಾಮನಗರ: ಶಾಸನ ಹಾಗೂ ಸಾಹಿತ್ಯ ಆಧಾರದ ಮೇಲೆ ಸಾವಿರಾರು ವರ್ಷಗಳ ಚರಿತ್ರೆ ಹೊಂದಿರುವ ಕನ್ನಡ ಭಾಷೆಗೆ ಬಂಧುತ್ವ, ಸಹೋದರತ್ವ ಬೆಸೆಯುವ ಶಕ್ತಿ ಇದೆ ಎಂದು ಹಂಪಿ ಕನ್ನಡ ವಿಶ್ವವಿದಾಲಯದ ದೂರ ಶಿಕ್ಷಣ ನಿರ್ದೇಶನಾಲಯ ಚರಿತ್ರೆ ವಿಭಾಗದ ನಿರ್ದೇಶಕ ಡಾ.ಎನ್.ಚಿನ್ನಸ್ವಾಮಿ ಸೋಸಲೆ ಹೇಳಿದರು.
ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್
ಕನಕಪುರ: ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತಕ್ಕೆ ಸಂವಿಧಾನ ರಚಿಸುವುದು ಸವಾಲಿನ ಕೆಲಸ. ಸರ್ವಧರ್ಮೀಯರಲ್ಲೂ ಏಕತೆ ತರುವ ಸರ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಸಮರ್ಪಿಸಿದ್ದಾರೆ ಎಂದು ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.
ಟಿಪ್ಪು ತ್ಯಾಗ, ಬಲಿದಾನ ಗೌಣ: ಡಾ. ಚಿನ್ನಸ್ವಾಮಿ
ರಾಮನಗರ: ಧಾರ್ಮಿಕ ಹಿನ್ನೆಲೆಯಲ್ಲಿ ರಚನೆಯಾದ ಚರಿತ್ರೆಯಲ್ಲಿ ಟಿಪ್ಪು ಸುಲ್ತಾನ್ ಸೇರಿದಂತೆ ಅನೇಕ ಕನ್ನಡಿಗರ ತ್ಯಾಗ ಬಲಿದಾನಗಳು ಗೌಣವಾಗಿವೆ ಎಂದು ಹಂಪಿ ಕನ್ನಡ ವಿಶ್ವವಿದಾಲಯದ ದೂರ ಶಿಕ್ಷಣ ನಿರ್ದೇಶನಾಲಯ ಚರಿತ್ರೆ ವಿಭಾಗದ ನಿರ್ದೇಶಕ ಡಾ.ಎನ್.ಚಿನ್ನಸ್ವಾಮಿ ಸೋಸಲೆ ಬೇಸರ ವ್ಯಕ್ತಪಡಿಸಿದರು.
ಸಮಾನತೆ ಕಲ್ಪಿಸುವುದೇ ಸಂವಿಧಾನದ ಧ್ಯೇಯೋದ್ದೇಶ
ರಾಮನಗರ: ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲಾದ ಅಮೃತ ಸರೋವರಗಳ ದಂಡೆಯ ಮೇಲೆ ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಣೆ ಮಾಡಲಾಯಿತು.
ಗ್ರಾಪಂ ಉಪ ಚುನಾವಣೆ: ಕಾಂಗ್ರೆಸ್‌ ಜಯಭೇರಿ
ಕನಕಪುರ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿದ್ದ 17 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved