• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು ಸುವ್ಯವಸ್ಥೆ ಕಾಪಾಡಲು ಸಂವಿಧಾನ ಮುಖ್ಯ
ಕನಕಪುರ: ಸಂವಿಧಾನವೆಂಬುದು ದೇಶದ ಕಾನೂನು ಸುವ್ಯವಸ್ಥೆ ಮತ್ತು ಒಂದು ಚೌಕಟ್ಟಿನಲ್ಲಿ ಸಾಗುವ ದಾರಿಯ ದಿಕ್ಸೂಚಿ, ಪ್ರತಿಯೊಬ್ಬರಿಗೂ ಜೀವನದಲ್ಲೂ ಸಂವಿಧಾನದ ಪಾತ್ರ ಬಹಳ ಮುಖ್ಯ ಎಂದು 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಮಾರ್ ಅವರು ಹೇಳಿದರು.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹನ್ನೊಂದು ಜೋಡಿ
ಹಾರೋಹಳ್ಳಿ: ತಾಲೂಕಿನ ಶ್ರೀ ಕಣಿವೆ ಮಹದೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಕಡೇ ಕಾರ್ತಿಕ ಮಾಸ ಮತ್ತು ಉಚಿತ ಸಾಮೂಹಿಕ ವಿವಾಹ ಸಂಭ್ರಮ, ಸಡಗರದಿಂದ ನೆರವೇರಿತು. ಈ ಬಾರಿ ವಿಶೇಷವಾಗಿ ಹನ್ನೊಂದು ಜೋಡಿ ದಾಂಪತ್ಯಕ್ಕೆ ಕಾಲಿಟ್ಟರು.
ಠಾಣೆಯಲ್ಲಿ ರೌಡಿಶೀಟರ್‌ಗಳಿಗೆ ಸನ್ಮಾನ: ವಿವಾದಕ್ಕೀಡಾದ ಕಾರ್ಯಕ್ರಮ
ರಾಮನಗರ: ರಾಮನಗರದ ಪುರ ಪೊಲೀಸ್ ಠಾಣೆಯಲ್ಲಿ ನೆರವೇರಿದ ಆಯುಧ ಪೂಜಾ ಕಾರ್ಯಕ್ರಮಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರೌಡಿಶೀಟರ್‌ಗಳನ್ನು ಆಹ್ವಾನಿಸಿದ್ದಲ್ಲದೆ, ಅವರನ್ನು ಸನ್ಮಾನಿಸಿ ಸಿಹಿ ಹಂಚಿರುವುದು ವಿವಾದಕ್ಕೆ ಕಾರಣವಾಗಿದೆ. ಪುರ ಠಾಣೆಯ ರೌಡಿಶೀಟರ್‌ಗಳ ಪಟ್ಟಿಯಲ್ಲಿರುವ ಅಂಜದ್, ಅಜ್ಮತ್ ಸೇರಿದಂತೆ ಹಲ ರೌಡಿಶೀಟರ್‌ಗಳನ್ನು ಸನ್ಮಾನಿಸಿರುವುದು ಸಾರ್ವಜನಿಕ ಟೀಕೆಗೂ ಗುರಿಯಾಗಿದೆ.
ಜೆಡಿಎಸ್ ಪಕ್ಷ ನಶಿಸಿ ಹೋಗುತ್ತಿದೆ - ಪಕ್ಷ ಬಿಡಲು ಕಾರಣ ಹೇಳಿದ ಸಿ.ಪಿ. ಯೋಗೇಶ್ವರ್
ದೇವೆಗೌಡರು ಫೇಲ್ ಆಗಿದ್ದಾರೆ. ಹಳ್ಳಿ ಹಳ್ಳಿಗೆ ಬಂದು, ಪ್ರಚಾರ ಮಾಡಿದರಲ್ಲ, ಏನಾಯ್ತು? ಜನ ಗೌರವ ಕೊಡಲಿಲ್ಲ, ಸಮುದಾಯ ಬೆಂಬಲ ಕೊಡಲಿಲ್ಲ, ಅವರ ಕುಟುಂಬ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ. ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ .
ಮಕ್ಕಳ ವ್ಯವಹಾರಿಕ ಜ್ಞಾನ ಹೆಚ್ಚಳಕ್ಕೆ ಮಕ್ಕಳ ಸಂತೆ ಸಹಕಾರಿ: ಜನಾರ್ಧನ್
ಶಾಲೆಗೆ ಬರುವ ಮಕ್ಕಳಲ್ಲಿ ಬಹುತೇಕರು ರೈತರ ಮಕ್ಕಳಾಗಿರುವ ಕಾರಣ ತಮ್ಮೂರಿನ ತೋಟಗಳಲ್ಲಿ ಬೆಳೆಯುವ ಹಣ್ಣು, ತರಕಾರಿ, ಸೊಪ್ಪುಗಳನ್ನು ತಂದು ಮಾರಾಟ ಮಾಡಿ ಲಾಭ, ನಷ್ಟದ ಬಗ್ಗೆ ಕಲಿತುಕೊಂಡಿದ್ದಾರೆ.
ಜಿಲ್ಲೆಯಲ್ಲೇ ಹೊಸಕೋಟೆ ತಾಲೂಕಿನ ಬಡವರಿಗೆ ಹೆಚ್ಚು ಆಶ್ರಯ ಯೋಜನೆ ನಿವೇಶನ: ಶರತ್ ಬಚ್ಚೇಗೌಡ
ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ತಾಲೂಕಿನಲ್ಲಿ ಒಂದು ಸಾವಿರ ಬಡವರಿಗೆ ನಿವೇಶನ ವಿತರಣೆ ಮಾಡಲಾಗುವುದು. ಈಗಾಗಲೇ ಅದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜನ್ಮ ವರ್ಧಂತಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪೂಜ್ಯರು ಸಮಾಜದ ಉನ್ನತಿಗೆ ಹಲವಾರು ಸ್ಥರಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
ನಮ್ಮ ಒಳಗಿನ ಮನಸ್ಸನ್ನು ಶುದ್ಧಿ ಮಾಡುವ ಕೆಲಸ ಆಗಬೇಕು: ಸಿದ್ಧಗಂಗಾಮಠದ ಸಿದ್ಧಲಿಂಗ ಶ್ರೀ
ಕಾರ್ತಿಕ ದೀಪೋತ್ಸವವೆಂದರೆ ಭಕ್ತಿಯೆಂಬ ಹಣತೆ ಹಚ್ಚುವ ಕಾರ್ಯಕ್ರಮ ಇದ್ದಾಗಿದ್ದು, ನಮ್ಮ ಪೂರ್ವಜರು ಹೊಲದಲ್ಲಿ ಉಳುಮೆ ಮಾಡುವ ವೇಳೆಯಲ್ಲಿ ಲಕ್ಷ್ಮೀ ವಿಗ್ರಹ ದೊರಕಿತು, ಇದೀಗ ಅದೇ ವಿಗ್ರಹವನ್ನು ಪ್ರತಿಷ್ಠಾಪಿಸಿ ಕಳೆದ ಕೆಲ ವರ್ಷಗಳ ಹಿಂದೆ ದೇವಾಲಯ ನಿರ್ಮಾಣ ಮಾಡಿದ್ದೆವು, ಪ್ರತಿ ವರ್ಷವು ಕಾರ್ತಿಕ ಮಾಸದಲ್ಲಿ ದೀಪೋತ್ಸವ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುತ್ತೇವೆ.
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ : ಡಿಕೆ ಸಹೋದರರ ಎದುರು ರಾಜಕೀಯ ದಿಗ್ಗಜರ ಲೆಕ್ಕಾಚಾರ ಉಲ್ಟಾ!

ಮೋಲ್ನೋಟಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಹಾಗೂ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ನಡುವೆ ಸ್ಪರ್ಧೆ ಕಂಡು ಬಂದರೂ ವಾಸ್ತವವಾಗಿ ಡಿ.ಕೆ.ಸಹೋದರರು ಮತ್ತು ದೇವೇಗೌಡರ ಕುಟುಂಬದ ನಡುವಿನ ಯುದ್ಧದಂತೆ ಭಾಸವಾಗಿತ್ತು.  

ಡಿ.೫ರಿಂದ ನಗರದಲ್ಲಿ ಖಾತಾ ಆಂದೋಲನ: ಸಿಪಿ ಯೋಗೇಶ್ವರ್
ನಗರ ಪ್ರದೇಶದಲ್ಲಿ ನಡೆದಿರುವ ಕಾಮಗಾರಿಗಳು ಕಳೆಪೆಯಾಗಿವೆ. ಕಾಮಗಾರಿಗೆ ಅನುಮೋದನೆ ನೀಡುವಾಗ ನಗರಸಭೆ ಸದಸ್ಯರನ್ನು ಅಧಿಕಾರಿಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಕಾಮಗಾರಿಗಳನ್ನು ಸರಿಯಾಗಿ ಪರಿಶೀಲನೆ ಮಾಡದೇ ಬಿಲ್ ಪಾಸ್ ಮಾಡಲಾಗುತ್ತಿದೆ. ನಗರಸಭೆ ಸದಸ್ಯರ ಕುರಿತು ಅಧಿಕಾರಿಗಳಿಗೆ ಗೌರವವಿಲ್ಲ. ನಮ್ಮ ಕರೆಯನ್ನು ಸ್ವೀಕರಿಸುವುದಿಲ್ಲ.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved