• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಲೆಕಾಯಿ ಪರಿಷೆಗೆ ಸಚಿವ ಮುನಿಯಪ್ಪ ಚಾಲನೆ
ಕೊನೆ ಕಾರ್ತಿಕ ಸೋಮವಾರ ಅಂಗವಾಗಿ ಪಾರಿವಾಳ ಗುಟ್ಟ ಶ್ರೀ ಆಂಜನೇಯ ಸ್ವಾಮಿ ಭಕ್ತ ಮಂಡಳಿಯವರು ಏರ್ಪಡಿಸಿದ್ದ 69ನೇ ವರ್ಷದ ಕಡಲೆಕಾಯಿ ಪರಿಷೆಗೆ ಸಚಿವ ಮುನಿಯಪ್ಪ ಚಾಲನೆ ನೀಡಿದರು.
ದೊಡ್ಡಮಣ್ಣುಗುಡ್ಡೆ ರೈತರಿಗೆ ಶೀಘ್ರದಲ್ಲಿಯೇ ಹಕ್ಕು ಪತ್ರ: ಶಾಸಕ ಇಕ್ಬಾಲ್ ಹುಸೇನ್
ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯವರಾದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವ ಅವಕಾಶಗಳಿವೆ. ನಿಮ್ಮ ಪ್ರಗತಿಗೆ ಮತ್ತಷ್ಟು ನೆರವಾಗುವ ಕೆಲಸವಾಗುತ್ತದೆ.
ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ : ಅನಿತಾ ಕುಮಾರಸ್ವಾಮಿ
ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.
ಸಿಪಿವೈ ಗೆಲುವಿನ ಹಿನ್ನೆಲೆ ೧೦೦೧ ಈಡುಗಾಯಿ ಒಡೆದ ಅಭಿಮಾನಿಗಳು
ಉಪಚುನಾವಣೆಗೂ ಮುನ್ನ ಸಿ.ಪಿ.ಯೋಗೇಶ್ವರ್ ಗೆಲುವಿಗಾಗಿ ಹರಕೆ ಹೊತ್ತಿದ್ದ ಅವರ ಅಭಿಮಾನಿಗಳು ಸಿಪಿವೈ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಡೆಯ ಕಾರ್ತಿಕ ಸೋಮವಾರದ ದಿನ ಕೆಂಗಲ್ ಆಂಜನೇಯ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ೧೦೦೧ ಈಡುಗಾಯಿ ಒಡೆದು ಹರಕೆ ತೀರಿಸಿದರು.
ಸತತ ಎಂಟು ದಿನಗಳ ಕಾರ್ಯಾಚರಣೆ ನಂತರ ಬೋನಿಗೆ ಬಿದ್ದ ಚಿರತೆ
ನ.24ರಂದು ಮಹಿಳೆಯನ್ನು ಬಲಿ ಪಡೆದಿದ್ದ ಜಾಗದ ಬಂಡೆಯ ಮೇಲೆ ಕೂತಿರುವ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಪ್ರತ್ಯಕ್ಷವಾಗಿ ನೋಡಿ ತಮ್ಮ ಮೊಬೈಲ್ ಗಳಲ್ಲಿ ಸೆರೆಹಿಡಿದಿದ್ದಾರೆ.
ಕೆಲಸ ನಿರ್ವಹಿಸುವ ಶಾಲೆಯ 51 ವಿದ್ಯಾರ್ಥಿಗಳಿಗೆ ವಿಮಾನದಲ್ಲಿ ಪ್ರವಾಸ ಕಲ್ಪಿಸಿದ ಶಿಕ್ಷಕ!
ಕುದೂರು: ತಾನು ಕೆಲಸ ನಿರ್ವಹಿಸುವ ಶಾಲೆಯ 51 ಮಕ್ಕಳು ಮತ್ತು 8 ಜನ ಶಾಲಾ ಸಿಬ್ಬಂದಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಶಿಕ್ಷಕರೊಬ್ಬರು ವಿಮಾನದಲ್ಲಿ ಪ್ರವಾಸಕ್ಕೆ ಕರೆದೊಯ್ಯುವ ಮೂಲಕ ಗಮನ ಸೆಳೆದಿದ್ದಾರೆ.
ಬಿಜೆಪಿ -ಜೆಡಿಎಸ್ ಸಹಕಾರದಿಂದ ಕಾಂಗ್ರೆಸ್‌ ಜಯ : ಚನ್ನಪಟ್ಟಣ ಅಭಿವೃದ್ಧಿ ಭರವಸೆಗಳು ಈಡೇರಿಸುವೆವು : ಡಿಕೆಶಿ

 ಕಾಂಗ್ರೆಸ್‌ ಸರ್ಕಾರ ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಮನೆ, ನಿವೇಶನ ಹಂಚಿಕೆ, ಬಗರ್‌ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುನ್ನ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಉಪ ಚುನಾವಣೆ : ಹೊಳೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿ.ಪಿ.ಯೋಗೇಶ್ವರ್ ಪತ್ನಿ
ಮದ್ದೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪತ್ನಿ ಶೀಲಾ ಶನಿವಾರ ರಾತ್ರಿ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ವೆಂಕಟೇಗೌಡರ ಅಂತಿಮ ದರ್ಶನ ಪಡೆದ ಯೋಗೇಶ್ವರ್‌
ಚನ್ನಪಟ್ಟಣ: ಶುಕ್ರವಾರ ಕಜಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ತಾಲೂಕಿನ ನೀರಾವರಿ ಯೋಜನೆಗೆ ನೀಲನಕ್ಷೆ ರೂಪಿಸಿ, ಅದರ ಸಾಕಾರಕ್ಕೆ ಶ್ರಮಿಸಿದ್ದ ನಿವೃತ್ತ ಎಂಜಿನಿಯರ್ ವೆಂಕಟೇಗೌಡ ಅವರ ಅಂತ್ಯಕ್ರಿಯೆ ಭಾನುವಾರ ಸ್ವಗ್ರಾಮ ಅಗ್ರಹಾರ ವಳಗೆರಹಳ್ಳಿಯಲ್ಲಿ ನೆರವೇರಿತು.
ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕ
ಕನಕಪುರ: ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬವೇ ಪ್ರಗತಿಯಾಗುತ್ತದೆ. ಆದ ಕಾರಣ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved