• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಗ್ಗನಹಳ್ಳಿಗೆ ವೈಟಲ್ ಸ್ಟಾಟರ್ಜಿ ನಿಯೋಗ ಭೇಟಿ
ರಾಮನಗರ: ವೈಟಲ್ ಸ್ಟಾಟರ್ಜಿ ದೆಹಲಿ ನಿಯೋಗದ ತಂಡ ತಾಲೂಕಿನ ಸುಗ್ಗನಹಳ್ಳಿ ಗ್ರಾಮದ ಆಸ್ಪತ್ರೆ, ಕಾಲೇಜು, ಶಾಲೆ, ಅಂಗಡಿಗಳಿಗೆ ಭೇಟಿ ನೀಡಿ ತಂಬಾಕು ಮುಕ್ತ ಕಾರ್ಯಕ್ರಮದ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಿತು.
ನಿವೃತ್ತ ಎಂಜಿನಿಯರ್ ವೆಂಕಟೇಗೌಡ ನಿಧನ
ಚನ್ನಪಟ್ಟಣ: ತಾಲೂಕಿನ ನೀರಾವರಿ ಯೋಜನೆಗೆ ನೀಲನಕ್ಷೆ ರೂಪಿಸಿ, ಅದರ ಸಾಕಾರಕ್ಕೆ ಶ್ರಮಿಸಿದ್ದ ನಿವೃತ್ತ ಎಂಜಿನಿಯರ್ ತಾಲೂಕಿನ ಅಗ್ರಹಾರ ವಳಗೆರಹಳ್ಳಿಯ ವೆಂಕಟೇಗೌಡ(63) ಕಜಕಿಸ್ತಾನದಲ್ಲಿ ಶುಕ್ರವಾರ ನಿಧನರಾಗಿದ್ದಾರೆ.
ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಚಟುವಟಿಕೆಗಳು ಅವಶ್ಯ
ಚನ್ನಪಟ್ಟಣ: ರಾಷ್ಟ್ರೀಯ ಶಿಕ್ಷಣ ನೀತಿ ನವೀನ ಕಲಿಕೆಗೆ ಒತ್ತು ನೀಡಿದೆ. ಸದಾ ಹೊಸತನ, ಆಲೋಚನೆ, ವೈಚಾರಿಕ ಚಿಂತನೆ ಮೂಡಿಸಲು ಹೊಂಗನೂರು ಶಾಲೆಯಲ್ಲಿ ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಜೊತೆಗೆ ವ್ಯಕ್ತಿತ್ವ ವಿಕಸನದಂತಹ ಕಾಗದ ಕಲೆಯನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತಿರುವುದು ಶ್ಲಾಘನೀಯ ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಹೇಳಿದರು.
ವಕ್ಫ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ರಾಮನಗರ: ರೈತರ ಭೂಮಿ, ಮಠ ಮಂದಿರ, ಸರ್ಕಾರಿ ಶಾಲೆಯ ಭೂಮಿಯ ಮೇಲೆ ವಕ್ಫ್ ಆಸ್ತಿ ನೋಂದಾಯಿಸಿ ರೈತರ ಬದುಕನ್ನು ಕತ್ತಲೆಗೆ ದೂಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಮಕ್ಕಳ ಕ್ರೀಡಾಸಕ್ತಿ ಗುರುತಿಸಿ: ಪುಟ್ಟಸ್ವಾಮಿ
ಕನಕಪುರ: ಇಂದು ಕ್ರೀಡಾ ಜಗತ್ತು ವಿಫುಲ ಅವಕಾಶಗಳನ್ನು ಕಲ್ಪಿಸುತ್ತಿದ್ದು, ಕ್ರೀಡೆಗಳಲ್ಲಿಯೂ ಸಾಧನೆ ಮಾಡಬಹುದು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ರೂರಲ್ ಸಂಸ್ಥೆಯ ಕಾರ್ಯದರ್ಶಿ ಪುಟ್ಟಸ್ವಾಮಿ ಹೇಳಿದರು.
ಬೊಂಬೆನಾಡಲ್ಲಿ ಗೆಲುವು ಸೈನಿಕನಿಗಾ-ಜಾಗ್ವಾರ್‌ಗೊ?
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟಗೊಳ್ಳಲಿದ್ದು, ಸೈನಿಕ ಹಾಗೂ ಜಾಗ್ವಾರ್ ಪೈಕಿ ಗೆಲುವು ಯಾರದ್ದು ಎಂಬ ಕುತೂಹಲವಿದೆ.
ಕಕಜ ವೇದಿಕೆಯಿಂದ ವೆಂಕಟೇಗೌಡರಿಗೆ ಶ್ರದ್ದಾಂಜಲಿ
ಚನ್ನಪಟ್ಟಣ: ತಾಲೂಕಿನ ನೀರಾವರಿ ಯೋಜನೆಗೆ ಎಂಜಿನಿಯರ್ ವೆಂಕಟೇಗೌಡರ ಕೊಡುಗೆ ಅಪಾರ. ೧೯೮೬ರಿಂದ ೨೦೧೭ರವರೆಗೆ ತಾಲೂಕಿನ ಗರಕಹಳ್ಳಿ ಏತ ನೀರಾವರಿ ಯೋಜನೆಯಿಂದ ಕಣ್ವ-ಶಿಂಷಾ ಯೋಜನೆ ಪೂರ್ಣವಾಗುವವರೆಗೆ ೨೦ ವರ್ಷ ತಾಲೂಕಿನ ನೀರಾವರಿಗೆ ಸೇವೆ ಮೀಸಲಿಟ್ಟು ಲಕ್ಷಾಂತರ ರೈತರ ಬದುಕು ಅಸನಾಗಲು ಶ್ರಮಿಸಿದ ಮಹನೀಯರಲ್ಲಿ ವೆಂಕಟೇಗೌಡರು ಪ್ರಮುಖರು. ಅವರ ಅಕಾಲಿಕ ಮರಣದಿಂದ ತಾಲೂಕಿಗೆ ತುಂಬಲಾರದ ನಷ್ಟವಾಗಿದೆ ಎಂದು ಕಕಜ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಸಂತಾಪ ಸೂಚಿಸಿದರು.
ಗೈರುಹಾಜರಿ: ವಿದ್ಯಾರ್ಥಿಗಳ ಮನೆಗಳಿಗೆ ಡಿಡಿಪಿಐ ಭೇಟಿ
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸುವ ಜವಾಬ್ದಾರಿಯನ್ನು ಹೊತ್ತಿರುವ ಉಪನಿರ್ದೇಶಕ ಬಸವರಾಜೇಗೌಡ ಖುದ್ದಾಗಿ ಹಳ್ಳಿಹಳ್ಳಿಗೆ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡುತ್ತಿರುವುದು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶಿಕ್ಷಣದ ಮಹತ್ವವನ್ನು ತಿಳಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ವಿಚಾರವಾಗಿದೆ ಎಂದು ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕ್ಷಯ ರೋಗಿಗಳಿಗೆ ಔಷಧಿ ಜತೆಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ
ಪ್ರಸ್ತುತ ಜಿಲ್ಲೆಯಲ್ಲಿ 485 ಕ್ಷಯರೋಗಿಗಳು ಉಚಿತವಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕ್ಷಯ ರೋಗಿಗಳಿಗೆ ಚಿಕಿತ್ಸೆ ಜತೆಗೆ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಟಿಕ ಆಹಾರದ ಅವಶ್ಯಕತೆ ಇದ್ದು, ಪೌಷ್ಟಿಕ ಆಹಾರ ವಿತರಿಸಲು ಸ್ವಯಂ ಪ್ರೇರಿತವಾಗಿ ಕೈಗಾರಿಕೆಗಳ ಮುಖ್ಯಸ್ಥರು, ಸಂಘ- ಸಂಸ್ಥೆಗಳ ದಾನಿಗಳು ಮುಂದೆ ಬರಬೇಕಿದೆ.
ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದ ಉಪಚುನಾವಣೆ : ನಾಳೆ 31 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಚನ್ನಪಟ್ಟಣದಲ್ಲಿ  ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ನಡುವೆ ಪ್ರಬಲ ಸ್ಪರ್ಧೆ ನಡೆದಿದೆ. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು, ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಅಷ್ಟೇ ಅಲ್ಲದೇ ಮತದಾರರಿಗೂ ಚುನಾವಣೆ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.  

  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved