• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
5 ದಿನವಾದ್ರೂ ಬೋನಿಗೆ ಬೀಳದ ಚಿರತೆ, ಜನರಿಗೆ ಆತಂಕ
ಬುಧವಾರ ಬೆಳಗ್ಗೆ ಚಿರತೆ ಪ್ರತ್ಯಕ್ಷ:ಚಿರತೆ ಬುಧವಾರ ಬೆಳಗ್ಗೆ ಶಿವಗಂಗೆ ತಪ್ಪಲಿನಲ್ಲಿ ಸ್ಥಳೀಯರ ಕಣ್ಣಿಗೆ ಪ್ರತ್ಯಕ್ಷವಾಗಿದ್ದು, ಅವರು ಅರಣ್ಯಾಧಿಕಾರಿಗಳಿಗೆ ತಿಳಿಸುವ ಹೊತ್ತಿಗೆ ಆ ಸ್ಥಳದಿಂದ ಬೇರೆಡೆಗೆ ಪರಾರಿಯಾಗಿದೆ.
ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುತ್ತಿರುವುದು ಸತ್ಯ : ಶಾಸಕ ಎನ್.ಶ್ರೀನಿವಾಸ್
ನನಗೆ ಈಗ ಯಾರು ಪ್ರಯತ್ನ ಮಾಡಿಲ್ಲ, ಆದರೆ ಈ ಹಿಂದೆ ಒಬ್ಬರು ಆಫರ್ ನೀಡುವ ಪ್ರಯತ್ನ ಮಾಡುತ್ತಿದ್ದರು. ಸರಿಯಾದ ಉತ್ತರ ನೀಡಿದ್ದೆ. ಆಗ ನಿನ್ನ ಬಳಿ ನಾನು ಮಾತನಾಡಲು ಆಗಲ್ಲ ಬಿಡಪ್ಪಾ ಎಂದು ಸುಮ್ಮನಾಗಿದ್ದರು. ಅವರೇ ಉಪಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ಗೆ ಸೇರಿದ್ದಾರೆ. ಬಿಜೆಪಿ, ಜೆಡಿಎಸ್ ಕುತಂತ್ರ ನಡೆಯಲ್ಲ.
ಏಷ್ಯನ್ ಐಕಾನ್ ಪುರಸ್ಕೃತ ಶಾಂತಾರಾಮಸ್ವಾಮಿಗೆ ಅಭಿನಂದನೆ
ತಾಲೂಕಿನ ಸರ್ಕಾರಿ ಶಾಲೆಗಳ ಬಗ್ಗೆ ಕಾಳಜಿ ಹೊಂದಿರುವ ಶಾಂತಾ ರಾಮಸ್ವಾಮಿ ಅವರು ಹಲವಾರು ವರ್ಷಗಳಿಂದ ತಮ್ಮದೇ ಆದ ಸಂಪನ್ಮೂಲದ ಮೂಲಕ ಸವಲತ್ತುಗಳನ್ನು ಒದಗಿಸುತ್ತಾ ಬಂದಿದ್ದಾರೆ.
ಡಿಜಿಟಲ್ ಯುಗದಲ್ಲಿ ಕ್ಷೀಣಿಸುತ್ತಿದೆ ಓದುವ ಹವ್ಯಾಸ: ಗ್ರಂಥಪಾಲಕ ಡಾ.ಶರಣಬಸಪ್ಪ
ಅಂತರ್ಜಾಲ ಅವಲಂಬಿತರು ಮುಂದಿನ ಪೀಳಿಗೆಗೆ ಏನೂ ಕೊಡುಗೆ ನೀಡಲು ಸಾಧ್ಯವಿಲ್ಲ, ಪುಸ್ತಕಗಳು ಭವಿಷ್ಯದ ಇತಿಹಾಸವನ್ನು ದೃಢಪಡಿಸುವ ದಾಖಲೆಗಳು. ದಿನಪತ್ರಿಕೆಗಳು ಹಾಗೂ ಪುಸ್ತಕಗಳನ್ನು ಓದುವ ಆಭ್ಯಾಸ ಹಾಗೂ ಜಾಗೃತಿಗಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು ಒಂದು ವಾರಗಳ ಕಾಲ ಇದನ್ನು ಆಚರಣೆ ಮಾಡಲಾಗುತ್ತದೆ.
ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧ
ಇದೇ ಜಾಗದಲ್ಲಿ ಕಸ ವಿಲೇವಾರಿ ಘಟಕ ನೆಪದಲ್ಲಿ ಸ್ಥಳೀಯ ಪ್ರಭಾವಿಗಳು ಅಕ್ರಮವಾಗಿ ಗಣಿಗಾರಿಕೆ ಮಾಡಿದ್ದಾರೆ. ಭೂಮಿ ಸಮತಟ್ಟು ಮಾಡಲು ನರೇಗಾ ಹಣವನ್ನು ಸಹ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಚುನಾವಣೆ, ನೀತಿಸಂಹಿತೆ ಹಿನ್ನೆಲೆ ಕಾಮಗಾರಿಗಳಿಗೆ ವೇಗ ಸಿಕ್ಕಿಲ್ಲ: ರಮ್ಯ ನರಸಿಂಹಮೂರ್ತಿ
ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶಾಸಕ ಎಚ್.ಸಿ. ಬಾಲಕೃಷ್ಣರವರು ಈಗಾಗಲೇ ಮುಖ್ಯಮಂತ್ರಿ ವಿಶೇಷ ಅನುದಾನದಡಿ 25 ಕೋಟಿ ರು. ಅನುದಾನವನ್ನು ತಂದಿದ್ದು, ಅದರಲ್ಲಿ ಮಾಗಡಿ ಪುರಸಭಾ ವ್ಯಾಪ್ತಿಯಲ್ಲಿ ಚರಂಡಿ ಮತ್ತು ರಸ್ತೆ ಅಭಿವೃದ್ಧಿಗೆ 4.5 ಕೋಟಿ ರು. ಅನುದಾನ ಕೊಟ್ಟಿರುವ ಹಿನ್ನೆಲೆಯಲ್ಲಿ ಅಗತ್ಯವಾಗಿ ವಾರ್ಡ್ಗಳಿಗೆ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಾಣದ ಕೆಲಸ ಆಗಲಿದ್ದು, ಪಟ್ಟಣದ ಜ್ಯೋತಿನಗರದ ವಾರ್ಡ್ ಗೆ 1.25 ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತ ರಸ್ತೆ, ಚರಂಡಿ ನಿರ್ಮಿಸಲಾಗುತ್ತದೆ.
ಲಾರಿಗೆ ಫಾರ್ಚುನರ್ ಡಿಕ್ಕಿ: ಇಬ್ಬರು ಸಾವು
ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಇಬ್ಬರ ಮೃತದೇಹವನ್ನು ಒಪ್ಪಿಸಲಾಗಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2029ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ - ವೇಣುಗೋಪಾಲ್

ಮುಂದಿನ 2029ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು, ನನಗೆ ಮಧುಗಿರಿ- ಕೊರಟಗೆರೆ ಕ್ಷೇತ್ರದ ಜವಾಬ್ದಾರಿ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ -ವೇಣುಗೋಪಾಲ್

ದಬ್ಬಗುಂಟಹಳ್ಳಿ ಹಾಲು ಉತ್ಪಾದಕರ ಸಂಘ ತಾಲೂಕಿಗೆ ಮಾದರಿ: ಹುಲ್ಲೂರು ಮಂಜುನಾಥ್
ನಾವು 24 ವರ್ಷಗಳ ಹಿಂದೆ ಆಗ ನಿರ್ದೇಶಕರಾಗಿದ್ದ ಹುಲ್ಲೂರು ಮಂಜುನಾಥ್‌ರವರನ್ನು ಮನವಿ ಮಾಡಿದಾಗ ಕೇವಲ 15 ದಿನಗಳಲ್ಲೇ ನಮಗೆ ಡೇರಿ ಮಂಜೂರು ಮಾಡಿಸಿದ್ದು, ನಮ್ಮ ಗ್ರಾಮಸ್ಥರ ಆರ್ಥಿಕ ಸ್ವಾವಲಂಬನೆಗೆ ನೆರವಾದ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಪರಿಶಿಷ್ಟ ಸಮುದಾಯಗಳ ಯೋಜನೆಗಳು ಅರ್ಹರಿಗೆ ತಲುಪಲಿ: ಡೀಸಿ ರವಿಶಂಕರ್
ಅಲೆಮಾರಿ ಸಮುದಾಯದ ಜನರಿಗೆ ಅರಿವು ಮೂಡಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ವಹಿಸಿ.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved