• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಗಂಗೆ ಕ್ಷೇತ್ರಕ್ಕೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಕುಟುಂಬಸ್ಥರ ಭೇಟಿ, ದೇವರ ದರ್ಶನ
ಕಳೆದ 20 ವರ್ಷಗಳ ಹಿಂದೆ ಈ ದೇವಾಲಯಕ್ಕೆ ಕುಟುಂಬಸ್ಥರೊಂದಿಗೆ ಬಂದು ದೇವರ ದರ್ಶನ ಪಡೆದಿದ್ದೆವು. ಮತ್ತೆ ಬಂದು ದೇವರ ದರ್ಶನ ಪಡೆಯಬೇಕೆಂಬ ಆಸೆಯಿಂದ ಇಂದು ಭೇಟಿ ನೀಡಿ, ದೇವರ ದರ್ಶನ ಪಡೆದು ಕೃಪಾರ್ಥರಾಗಿದ್ದೇವೆ. ಶಿವಗಂಗೆ ಕ್ಷೇತ್ರಕ್ಕೆ ಐತಿಹಾಸಿಕ ಹಿನ್ನೆಲೆಯಿದ್ದು, ಇನ್ನಷ್ಟು ಅಭಿವೃದ್ಧಿಯಾಗಬೇಕಿದೆ.
ಜೇನುಗೂಡು ಟ್ರಸ್ಟ್ ಶೈಕ್ಷಣಿಕ ಸೇವೆ ಶ್ಲಾಘನೀಯ: ಸತೀಶಗೌಡ
ನಮ್ಮ ಜೇನುಗೂಡು ಟ್ರಸ್ಟ್ ವತಿಯಿಂದ ಮುಂದಿನ ದಿನಗಳಲ್ಲಿ ಉಚಿತ ಟೈಲರಿಂಗ್ ತರಬೇತಿ, ಕಂಪ್ಯೂಟರ್ ತರಬೇತಿಯಂತಹ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದ್ದು ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುತ್ತೇವೆ.
ಕೊನೆಯ ಶ್ರಾವಣ ಶನಿವಾರ ಪ್ರಯುಕ್ತ ಆಂಜನೇಯನಿಗೆ ವಿಶೇಷ ಪೂಜೆ
ಬೆಂಗಳೂರು ಮುಖ್ಯರಸ್ತೆಯಲ್ಲಿ ನೆಲೆಸಿರುವ ಕೋಟೆ ವೀರಾಂಜನೇಯಸ್ವಾಮಿ ದೇವರ ಸನ್ನಿಧಾನದಲ್ಲಿ ಸ್ವಾಮಿಗೆ ಪಂಚಾಮೃತಾಭಿಷೇಕ ಹಾಗೂ ವಿಶೇಷ ಹೂವಿನ ಅಲಂಕಾರವನ್ನು ಏರ್ಪಡಿಸಲಾಗಿತ್ತು.
ನಾಡಬಾಂಬ್‌ ಸಿಡಿದು ಯುವಕ ಸಾವು
ನಾಡಬಾಂಬ್‌ ಸಿಡಿದು ಯುವಕ ಸಾವು
೧೦೦ ಹೊಸ ಮಲ್ಟಿ ಸ್ಕಿಲ್ ಡೆವೆಲಪ್‌ಮೆಂಟ್ ಕೇಂದ್ರ ಸ್ಥಾಪನೆ
೧೦೦ ಹೊಸ ಮಲ್ಟಿ ಸ್ಕಿಲ್ ಡೆವೆಲಪ್‌ಮೆಂಟ್ ಕೇಂದ್ರ ಸ್ಥಾಪನೆ
ಅಗಳಕುಪ್ಪೆ ಗ್ರಾಪಂಗೆ ಅಧ್ಯಕ್ಷರಾಗಿ ಎಂ.ಶೋಭಾ ಗಂಗರಾಜು
ಅಗಳಕುಪ್ಪೆ ಗ್ರಾಪಂಗೆ ಅಧ್ಯಕ್ಷರಾಗಿ ಎಂ.ಶೋಭಾ ಗಂಗರಾಜು
ಚಿರತೆ ದಾಳಿಗೆ ಎಮ್ಮೆ ಕರು ಬಲಿ, ಆತಂಕದಲ್ಲಿ ರೈತರು
ಚಿರತೆ ದಾಳಿಗೆ ಎಮ್ಮೆ ಕರು ಬಲಿ, ಆತಂಕದಲ್ಲಿ ರೈತರು
ಚನ್ನಪಟ್ಟಣಕ್ಕೆ ಹೊಸ ರೂಪ ನೀಡಲು ಬದ್ಧ
ಚನ್ನಪಟ್ಟಣಕ್ಕೆ ಹೊಸ ರೂಪ ನೀಡಲು ಬದ್ಧ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೀದಿಬದಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಆಹಾರ ಪದಾರ್ಥ, ಅಡುಗೆ ಎಣ್ಣೆ ಮರುಬಳಕೆ ಮೇಲೆ ಗಮನವಿರಲಿ
ಜಿಲ್ಲೆಯ ಬೀದಿಬದಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಆಹಾರದ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಖಾತ್ರಿ ಪಡಿಸಬೇಕೆಂದು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ನಿರ್ದೇಶನ ನೀಡಿದರು.
ಭಗವದ್ಗೀತೆಗೆ ಜಾತಿ ಧರ್ಮವಿಲ್ಲ
ಭಗವದ್ಗೀತೆ ಕೇವಲ ಹಿಂದುಗಳ ಆಸ್ತಿಯಲ್ಲ ಅದು ಎಲ್ಲ ಧರ್ಮದವರನ್ನೂ ಎಚ್ಚರಿಸುವ ಗೀತೆಯಾಗಿದೆ ಎಂದು ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಜಗದೀಶ್‌ ತಿಳಿಸಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 370
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved