• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಚೀನ ಸಂಸ್ಕೃತಿ ಉಳಿಸಬೇಕಿದೆ: ಶಂಭೂಗೌಡ
ಚನ್ನಪಟ್ಟಣ: ನಾಡಿನ ಸಂಸ್ಕೃತಿ ಬಿಂಬಿಸುವ ಪ್ರಾಚೀನ ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಹ ಕಾರ್ಯದರ್ಶಿ ಎನ್.ಎಂ.ಶಂಭುಗೌಡ ಹೇಳಿದರು.
ರಾಮನಗರದಲ್ಲಿ ಉಪಚುನಾವಣಾ ಮತ ಎಣಿಕೆಗೆ ಸಿದ್ಧತೆ
ರಾಮನಗರ: ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಫಲಿತಾಂಶಕ್ಕೆ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಜಿಲ್ಲಾಡಳಿತ ಮತ ಎಣಿಕೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.
ವೈದ್ಯರ ನಿರ್ಲಕ್ಷ್ಯವೇ ತಾಯಿ ಸಾವಿಗೆ ಕಾರಣ: ಆರೋಪ
ಮಾಗಡಿ: ಪಟ್ಟಣದ ಚೈತನ್ಯ ಆಸ್ಪತ್ರೆಯಲ್ಲಿ ನನ್ನ ತಾಯಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದಿರುವುದೇ ಸಾವಿಗೆ ಕಾರಣ, ನ್ಯಾಯ ಸಿಗುವವರೆಗೂ ಯಾವುದೇ ಕಾರಣಕ್ಕೂ ಆಸ್ಪತ್ರೆ ತೆರೆಯಲು ಬಿಡುವುದಿಲ್ಲ ಎಂದು ಗುತ್ತಿಗೆದಾರ ಕೆಂಪರಾಜು ಆಕ್ರೋಶ ವ್ಯಕ್ತಪಡಿಸಿದರು.
ಅಮಾನತು ವೈದ್ಯೆ ಮತ್ತೆ ನಿಯೋಜನೆಗೆ ಖಂಡನೆ
ಕನಕಪುರ: ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣದ ಡಾ. ದಾಕ್ಷಾಯಿಣಿ ಅವರನ್ನು ಮತ್ತೆ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗೆ ನಿಯೋಜಿಸಿರುವುದು ಸರಿಯಲ್ಲ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಖಂಡಿಸಿದರು.
ವಿದ್ಯಾರ್ಥಿಗಳಿಗೆ ತಾರ್ಕಿತ ಚಿಂತನೆ ಮಾಡುವುದು ಕಲಿಸಿ
ರಾಮನಗರ: ಉಪನ್ಯಾಸಕರು ಕೇವಲ ಮಾಹಿತಿ ನೀಡುವ ಬದಲು ವಾಸ್ತವಿಕತೆಯನ್ನು ಅರ್ಥೈಸಿಕೊಳ್ಳುವ, ವಿಶ್ಲೇಷಿಸುವ ಮತ್ತು ತಾರ್ಕಿಕ ಚಿಂತನೆ ಮಾಡುವುದನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು ಎಂದು ಸಮಾಜಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಜಿ.ಶಿವರಾಮಕೃಷ್ಣನ್ ಕಿವಿಮಾತು ಹೇಳಿದರು.
ಒಳಚರಂಡಿ ಪೈಪು ಒಡೆದು ಕಲ್ಮಶ ನೀರು ರಸ್ತೆಗೆ
ರಾಮನಗರ: ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ (ಮೆಡಿಪ್ಲಸ್ ಪಕ್ಕ) ಬಳಿ ಒಳಚರಂಡಿ ಪೈಪು ಒಡೆದು ಕಲ್ಮಶ ನೀರು ಉಕ್ಕಿ ರಸ್ತೆಯಲ್ಲಿ ಕಳೆದೊಂದು ತಿಂಗಳಿನಿಂದ ಹರಿಯುತ್ತಿದೆ. ಈ ವಿಚಾರವನ್ನು ಒಳಚರಂಡಿ ಮಂಡಳಿ ಮತ್ತು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು ಯಾವ ಉಪಯೋಗವು ಆಗಿಲ್ಲ ಎಂದು ಎಂ.ಜಿ.ರಸ್ತೆಯ ವ್ಯಾಪಾರಿಗಳು ಮತ್ತು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಶ್ರಯನಗರ ರಸ್ತೆಗೆ ಬೇಲಿ: ಗ್ರಾಮಸ್ಥರ ಆಕ್ರೋಶ
ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಗಡಿಭಾಗದ ಹೊನ್ನಿಗನಹಳ್ಳಿಯ ಆಶ್ರಯ ವಸತಿ ಗ್ರಾಮದಲ್ಲಿ ವಾಸಿಸುತ್ತಿರುವ 3೦ ಕ್ಕೂ ಹೆಚ್ಚು ಕುಟುಂಬಗಳು ಓಡಾಡುತ್ತಿದ್ದ ರಸ್ತೆಯನ್ನು ಸ್ಥಳೀಯರು ಬೇಲಿ ನಿರ್ಮಿಸಿಕೊಂಡಿದ್ದು, ಇದರಿಂದ ಗ್ರಾಮಸ್ಥರು ಗ್ರಾಮದಿಂದ ಹೊರ ಬರಲಾಗದೆ ದಿಗ್ಬಂಧನದಲ್ಲಿದ್ದಾರೆ.
72 ವರ್ಷಗಳಲ್ಲಿಯೇ ದಾಖಲೆ ಮತದಾನ
ಚನ್ನಪಟ್ಟಣ: ಹೈವೋಲ್ಟೇಜ್ ಕ್ಷೇತ್ರವಾಗಿ ಗುರುತಿಸಿಕೊಂಡ ಚನ್ನಪಟ್ಟಣ ಉಪಚುನಾವಣೆಯಲ್ಲಿ 72 ವರ್ಷಗಳ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಮತದಾನ ನಡೆದಿದೆ. ಇದು ಅಭ್ಯರ್ಥಿಗಳ ಸೋಲು ಗೆಲುವಿನ ವಿಚಾರದಲ್ಲಿ ನಾನಾ ಬಗೆಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ.
ಕೀರ್ತನೆಗಳಿಂದ ಜಾಗೃತಿ ಮೂಡಿಸಿದ ಕನಕದಾಸರು
ಮಾಗಡಿ: ಕವಿಗಳಾಗಿ, ದಾರ್ಶನಿಕರಾಗಿ, ದಾಸರಾಗಿ ಬದುಕನ್ನು ಅನನ್ಯ ಅನುಭವಗಳಿಂದ ಗ್ರಹಿಸಿ ದರ್ಶಿಸಿದವರು ಕನಕದಾಸರು ಎಂದು ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಸವಾನಂದ ಸ್ವಾಮೀಜಿ ತಿಳಿಸಿದರು.
ಕೀರ್ತನೆಗಳಿಂದ ಜನಜಾಗೃತಿ ಮೂಡಿಸಿದ ಕನಕದಾಸರು
ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯ ನೀತಿ ಸಂಹಿತೆ ನೆಪ ಹೇಳಿ ಜಿಲ್ಲಾಡಳಿತ ದಾಸ ಶ್ರೇಷ್ಠ ಕನಕದಾಸರ ಜಯಂತಿಗೆ ಸಮುದಾಯದ ಮುಖಂಡರನ್ನೂ ಆಹ್ವಾನಿಸದೆ ಜಿಲ್ಲಾಡಳಿತ ಕಚೇರಿಗೆ ಸೀಮಿತಗೊಳಿಸುವ ಮೂಲಕ ಕುರುಬ ಸಮುದಾಯವನ್ನು ಅವಮಾನಿಸಿದೆ ಎಂದು ಕುರುಬರ ಸಂಘದ ತಾಲೂಕು ಅಧ್ಯಕ್ಷ ರೇಣುಕಪ್ಪ ಕಿಡಿಕಾರಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved