• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಡದಿ ಸೊಸೈಟಿ ಅಧ್ಯಕ್ಷರಾಗಿ ಎನ್ .ಕೆ.ಕುಮಾರ್ ಆಯ್ಕೆ
ಬಿಡದಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕಲ್ಲುಗೋಪಹಳ್ಳಿ ಗ್ರಾಮದ ಎನ್‌.ಕೆ.ಕುಮಾರ್ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರದ ವಿವಿಧೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಇಲ್ಲಿನ ವಿವಿಧ ಶಾಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೋಮವಾರ ಏರ್ಪಡಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ನೂರಾರು ಮಕ್ಕಳು ರಾಧೆ, ಕೃಷ್ಣ ಮತ್ತು ರುಕ್ಮಿಣಿಯರ ವೇಷ ಧರಿಸಿ ಸಂಭ್ರಮಿಸಿದರು.
ಜೀರ್ಣೋದ್ಧಾರ ದೇವಾಲಯ ಲೋಕಾರ್ಪಣೆ
ತಾಲೂಕಿನ ಕೋಡಿಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀದೇವಿ ಭೂದೇವಿ ಸಮೇತ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯ ಪುನರ್ ಪ್ರತಿಷ್ಠಾಪನೆ ಮತ್ತು ವಿಮಾನಗೋಪುರ ಪ್ರತಿಷ್ಠಾಪನಾ ಮಹೋತ್ಸವ ಧಾರ್ಮಿಕ ವಿಧಿ ವಿಧಾನಗಳಿಂದ ನೆರವೇರಿತು
ಯುವ ಕಾಂಗ್ರೆಸ್ ಚುನಾವಣೆಯಿಂದ ಪಕ್ಷಕ್ಕೆ ಬಲ
ಯುವಕರಿಗೆ ಹೆಚ್ಚು ಸ್ಥಾನಮಾನವನ್ನು ಕಾಂಗ್ರೆಸ್ ಪಕ್ಷ ನೀಡುತ್ತಿದೆ, ಯುವ ಕಾಂಗ್ರೆಸ್ ಚುನಾವಣೆಯಿಂದ ಗ್ರಾಮೀಣ ಪ್ರದೇಶದ ಯುವಕರ ಸಂಘಟನೆಯ ಶಕ್ತಿ ದುಪ್ಪಟ್ಟು ಹೆಚ್ಚಾಗಿದೆ ಎಂದು ನೆಲಮಂಗಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಹೆಚ್.ಕೆ.ಯಶ್ವಂತ್ ಹೇಳಿದರು.
ಲಿಂಗಧಾರಣೆ ಮೂಲಕ ವೀರಶೈವ ಸಮಾಜ ಉಳಿಸಿ
ಇಂದಿನ ಯುವಕರು ಲಿಂಗಧಾರಣೆ ಮಾಡಿಕೊಳ್ಳುವ ಮೂಲಕ ವೀರಶೈವ ಸಮಾಜವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು ಚಕ್ರಬಾವಿ ಮರಳು ಸಿದ್ದೇಶ್ವರ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ನೆಮ್ಮದಿಯ ಜೀವನಕ್ಕೆ ಕೃಷ್ಣ ಸಂದೇಶ ಅವಶ್ಯಕ
ಭಗವದ್ಗೀತೆಯಲ್ಲಿ ನೀಡಿರುವ ಕೃಷ್ಣನ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನೆಮ್ಮದಿಯಾದ ಜೀವನವನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ತಹಸೀಲ್ದಾರ್ ಶರತ್ ಕುಮಾರ್ ಹೇಳಿದರು.
ವೀರಶೈವ ಲಿಂಗಾಯಿತ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಿ
ಬಸವಣ್ಣನವರು ವೀರಶೈವ ಚಳವಳಿಯ ನಾಯಕರಾಗಿ ವರ್ಣಾಶ್ರಮದ ವಿರುದ್ಧ ತಿರುಗಿಬಿದ್ದು, ಧರ್ಮದ ಪ್ರತಿಯೊಂದು ಅಂಶಗಳನ್ನೂ ಯೋಚಿಸಿ ಕಾರ್ಯಗತಗೊಳಿಸಿ ಶಿವಾನುಭವ ಮಂಟಪದ ಮೂಲಕ ಸಮಾಜದ ಮಾರ್ಗಸೂಚಿಗಳನ್ನು ನೀಡಿದ ಧರ್ಮದಲ್ಲಿ ಜನಿಸಿದ ನಾವೇ ಪುಣ್ಯವಂತರಾಗಿದ್ದೇವೆ ಎಂದು ಶ್ರೀಕ್ಷೇತ್ರ ಮರಳೇಗವಿ ಮಠದ ಮುಮ್ಮಡಿ ಶ್ರೀ ಶಿವರುದ್ರ ಸ್ವಾಮೀಜಿ ಹೇಳಿದರು.
ಪ್ರತಿಭಟನೆ ನಿರ್ಬಂಧ ಆದೇಶ ಹಿಂಪಡೆತಕ್ಕೆ 24 ಗಂಟೆ ಗಡುವು
ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಪ್ರತಿಭಟನೆಗೆ ನಿರ್ಬಂಧ ಹೇರಿರುವ ಆದೇಶವನ್ನು ಜಿಲ್ಲಾಧಿಕಾರಿಗಳು 24ಗಂಟೆಯೊಳಗೆ ಹಿಂಪಡೆದುಕೊಳ್ಳಬೇಕು. ಇಲ್ಲದಿದ್ದರೆ ಸೆ.9ರಂದು ಕನ್ನಡ, ದಲಿತ, ರೈತ ಸೇರಿದಂತೆ ಹಲವು ಸಂಘಟನೆಗಳು ಸೇರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.
ಸರ್ಕಾರಿ ಗೋಮಾಳ ಜಮೀನು ಕುಲುವನಹಳ್ಳಿ ಗ್ರಾಪಂಗೆ ಹಸ್ತಾಂತರ
ತ್ಯಾಮಗೊಂಡ್ಲು ಹೋಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದ ದೊಡ್ಡೇರಿ ಗ್ರಾಮದ ಸರ್ವೆ ನಂ.22 ರ ಸರ್ಕಾರಿ ಗೋಮಾಳವನ್ನು ಕಂದಾಯ ಅಧಿಕಾರಿಗಳು ಅಳತೆ ಮಾಡಿ ಸ್ಥಳೀಯ ಕುಲುವನಹಳ್ಳಿ ಗ್ರಾಪಂಗೆ ದಾಖಲಾತಿಗಳನ್ನು ಹಸ್ತಾಂತರ ಮಾಡಿದ್ದಾರೆ.
ಹಣ ಪಡೆದು ಹೆಣವಾಗಿಸುವ ಹೆದ್ದಾರಿ 207
ರಾಷ್ಟ್ರೀಯ ಹೆದ್ದಾರಿ 207 ಜನರ ಪಾಲಿಗೆ ಅನುಕೂಲಕ್ಕಿಂತಲೂ ಅನಾನುಕೂಲವೇ ಜಾಸ್ತಿ ಯಾಗಿದೆ ಎಂದು ಕನಕಪುರ ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 370
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved