• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಭವನ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್
ಶಾಸಕರ ಜೊತೆ ಸುರ್ಜೇವಾಲ ಸಭೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರ ಡ್ಯೂಟಿ ಅವರು ಮಾಡುತ್ತಿದ್ದಾರೆ. ಪಕ್ಷದ ಕಾರ್ಯಕರ್ತರು, ಎಂಎಲ್ಎಗಳಿಗೆ ಕಾರ್ಯಕ್ರಮ ಕೊಡುತ್ತಿದ್ದಾರೆ. ನಾನು ಹೋಗುತ್ತೇನೆ, ನಾನಿಲ್ಲದೇ ಹೇಗೆ ಆಗುತ್ತೆ. ನಮ್ಮಲ್ಲಿ ಯಾವ ಅಸಮಾಧಾನವೂ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.
1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನ

ಯುವ ಜನರಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚುತ್ತಿರುವ ಈ ಸಮಯದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ ಸ್ಟೆಮಿ (ಹೃದಯ ಸ್ನಾಯುವಿನ ಸೋಂಕು ನಿವಾರಣೆ) ಯೋಜನೆ ಹೃದಯ ರೋಗಿಗಳಿಗೆ ವರದಾನವಾಗಿದೆ.

ಮುಂದಿನ ಪೀಳಿಗೆಗಾಗಿ ಕನ್ನಡ ಕಟ್ಟೋಣ: ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ
ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಅವಕಾಶವಿದೆ. ಸಾಧನೆ ಮಾಡುವ ಪ್ರತಿಭಾವಂತರಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಅವಕಾಶಗಳಿಗೆ. ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ.
ಸಾರ್ವಜನಿಕರ ಆರೋಗ್ಯ ಸೇವೆಗೆ ನಮ್ಮ ಕ್ಲೀನಿಕ್: ಸಿಪಿವೈ
ನಗರವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ದೊರೆಯಬೇಕೆಂದು ನಗರ ವ್ಯಾಪ್ತಿಯ ಹಲವು ಕಡೆಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ತೆರೆಯಲಾಗಿದೆ. ಇಲ್ಲಿ ಹಲವು ಆರೋಗ್ಯ ಸೇವೆಗಳು ದೊರೆಯಲಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದರು.
ವೃಷಭಾವತಿ ಯೋಜನೆ ನಿಲ್ಲಿಸದಿದ್ದರೆ ಬೃಹತ್ ಹೋರಾಟ: ಮೈತ್ರಿ ಮುಖಂಡರ ಸಭೆ
ವೃಷಭಾವತಿ ಯೋಜನೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಸಭೆ ನಡೆಸುವ ವೇಳೆ ಶಾಸಕ ಎನ್.ಶ್ರೀನಿವಾಸ್ ಪೊಲೀಸರನ್ನು ಬಿಟ್ಟು ಸಭೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಪೊಲೀಸರು ಶಾಸಕರ ಕೈಗೊಂಬೆಯಂತೆ ಕುಣಿಯುತ್ತಿದ್ದಾರೆ. ಶಾಸಕರು ಹಾಗೂ ಪೊಲೀಸರ ದಬ್ಬಾಳಿಕೆಗೆ ಎನ್‌ಡಿಎ ಮುಖಂಡರು ಎಂದಿಗೂ ಜಗ್ಗುವುದಿಲ್ಲ ಎಂದು ಬಿಜೆಪಿ ತಾಲೂಕು ಅದ್ಯಕ್ಷ ಜಗದೀಶ್‌ ಚೌಧರಿ ಎಚ್ಚರಿಸಿದರು.
ಕೆಂಪೇಗೌಡರ ಆಡಳಿತ ಸ್ಮರಣೀಯ
ಚನ್ನಪಟ್ಟಣ: ಇಂದು ಬೆಂಗಳೂರು ವಿಶ್ವಭೂಪಟದಲ್ಲಿ ತನ್ನದೇ ಆದ ಹಿರಿಮೆಯನ್ನು ಹೊಂದಿದೆ ಎಂದರೆ ಅದಕ್ಕೆ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯೇ ಕಾರಣ. ಉತ್ತಮ ಆಡಳಿತಗಾರರಾಗಿದ್ದ ಅವರು ಸದಾ ಸ್ಮರಣೀಯರು ಎಂದು ನಗರಸಭೆ ಅಧ್ಯಕ್ಷ ವಾಸೀಲ್ ಅಲಿಖಾನ್ ಅಭಿಪ್ರಾಯಪಟ್ಟರು.
ವೈದ್ಯರ ಚೀಟಿ ಇಲ್ಲದೆ ಔಷಧಿ ನೀಡಬೇಡಿ
ರಾಮನಗರ: ವೈದ್ಯರ ಸಲಹಾ ಚೀಟಿ ಇಲ್ಲದೆ ಯಾವುದೇ ಗ್ರಾಹಕರಿಗೆ ಔಷಧಿ ನೀಡಬಾರದು ಎಂದು ಔಷಧ ಮಳಿಗೆ ಮಾರಾಟಗಾರರಿಗೆ ಪುರ ವೃತ್ತ ಆರಕ್ಷಕ ನಿರೀಕ್ಷಕ ಕೃಷ್ಣ ಸೂಚನೆ ನೀಡಿದರು.
ಆರೋಗ್ಯಕರ ನಾಡು ಕಟ್ಟೋಣ: ಯೋಗೇಶ್ ಚಕ್ಕೆರೆ
ಚನ್ನಪಟ್ಟಣ: ವಿದ್ಯಾರ್ಥಿಗಳು ಸ್ವಸ್ಥ್ಯ ಸಂಕಲ್ಪ ಮಾಡಿ ಉತ್ತಮ ಆಹಾರ, ಹವ್ಯಾಸ ಬೆಳೆಸಿಕೊಂಡು ಆರೋಗ್ಯಕರ ನಾಡನ್ನು ಕಟ್ಟಬೇಕು ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ತಿಳಿಸಿದರು.
ನಮ್ಮ ಕ್ಲಿನಿಕ್‌ನಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ
ರಾಮನಗರ: ನಮ್ಮ ಕ್ಲಿನಿಕ್‌ನಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವಂತೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ತಿಳಿಸಿದರು.
ಪುಕ್ಕಟೆ ಪ್ರಚಾರಕ್ಕೆ ಮುಖ್ಯಾಧಿಕಾರಿ ಮೇಲೆ ಸುಳ್ಳು ಆರೋಪ
ಹಾರೋಹಳ್ಳಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ಶೇಷಾದ್ರಿರಾಮು ಸುಳ್ಳು ಆರೋಪ ಮಾಡಿ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮೇಡಮಾರನಹಳ್ಳಿ ಗ್ರಾಪಂ ಮಾಜಿ ಸದಸ್ಯ ಮುತ್ತುರಾಜು ಟೀಕಿಸಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved