• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರು ಹಾಗೂ ನಾಗರೀಕರ ನಡುವಿನ ಅಂತರ ಕಡಿಮೆಯಾಗಬೇಕು : ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ

  ಪೊಲೀಸರು ಹಾಗೂ ನಾಗರೀಕರ ನಡುವಿನ ಅಂತರ ಕಡಿಮೆಯಾಗಬೇಕು. ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ಜನ ಪೊಲೀಸರಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.

ಸಾರ್ವಜನಿಕ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪನೆ ಹಾಗೂ ವಿಸರ್ಜಿಸುವ ಸಂದರ್ಭದಲ್ಲಿ ಡಿಜೆ ನಿಷೇಧ

 ಸಾರ್ವಜನಿಕ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪನೆ ಹಾಗೂ ವಿಸರ್ಜಿಸುವ ಸಂದರ್ಭದಲ್ಲಿ ಡಿಜೆ ಸೌಂಡ್‌ ನಿಷೇಧಿಸಲಾಗಿದ್ದು, ಸಂಜೆ 6 ಗಂಟೆಯೊಳಗೆ ಗಣೇಶನನ್ನು ವಿಸರ್ಜನೆ ಮಾಡಬೇಕು  ಎಂದು ದಾಬಸ್‌ಪೇಟೆ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ವಿಜಯಕುಮಾರಿ ಹೇಳಿದರು.

ಶಿಕ್ಷಕರಿಗೆ ಸಮಾಲೋಚನಾ ಸಭೆ ಸಹಕಾರಿ: ಇಸ್ರಾತ್ ಜಹಾನ್
ಶಿಕ್ಷಕರಿಗೆ ಬೋಧನೆಯಲ್ಲಿ ಬರುವ ತೊಂದರೆಗಳು ಮತ್ತು ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಸಮಾಲೋಚನಾ ಸಭೆ ಸಹಕಾರಿಯಾಗಲಿದೆ, ಇಂತಹ ಸಭೆಗಳ ಸದುಪಯೋಗ ಪಡೆದುಕೊಂಡು ಶಿಕ್ಷಕರು ಕ್ರಿಯಾಶೀಲರಾಗಿ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕು ಎಂದು ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕರು ಹಾಗೂ ಹಳೇ ಡೇರಾದ ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಇಸ್ರಾತ್ ಜಹಾನ್ ಹೇಳಿದರು.
ಆ.28ರಂದು ಕಾಂಗ್ರೆಸ್‌ ಹಠಾವೋ ದಲಿತ್‌ ಬಚಾವೋ
ಕನ್ನಡಪ್ರಭ ವಾರ್ತೆ ರಾಮನಗರಪರಿಶಿಷ್ಟರಿಗೆ ಮೀಸಲಿಟ್ಟಿದ್ದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ 26 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿರುವುದನ್ನು ವಿರೋಧಿಸಿ ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದಿಂದ ಕಾಂಗ್ರೆಸ್‌ ಹಠಾವೋ ದಲಿತ್‌ ಬಚಾವೋ ಪ್ರತಿಭಟನಾ ಸಮಾವೇಶವನ್ನು ಆ.28 ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ ಎಂದು ಒಕ್ಕೂಟದ ಹರಿರಾಂ ತಿಳಿಸಿದರು.
ಶಿಕ್ಷಣದ ವ್ಯಾಪಾರೀಕರಣ ನಿಗ್ರಹಕ್ಕೆ ಸಂಕಲ್ಪ
ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಉಳಿಸಲು, ಶಿಕ್ಷಣದ ವ್ಯಾಪಾರೀಕರಣದ ವಿರುದ್ದ ಹೋರಾಡಲು ಯುವ ಸಮುದಾಯ ಸಂಕಲ್ಪ ಬದ್ದವಾಗಿ ಕೆಲಸ ನಿರ್ವಹಿಸಬೇಕು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಸೌರವ್‌ ಘೋಷ್‌ ಹೇಳಿದರು.
ಮಾಸಾಶನ ಸಕಾಲಕ್ಕೆ ದೊರೆಯುವಂತೆ ಮಾಡಿ: ಶಾಸಕ ಇಕ್ಬಾಲ್ ಹುಸೇನ್
ಕನ್ನಡಪ್ರಭ ವಾರ್ತೆ ಹಾರೋಹಳ್ಳಿ ತಾಲೂಕಿನಲ್ಲಿರುವ ಅರ್ಹ ಫಲಾನುಭವಿಗಳಿಗೆ ವೃದ್ಧಾಪ್ಯ, ಅಂಗವಿಕಲ, ವಿಧವಾ ಸೇರಿದಂತೆ ಹಲವು ಮಾಸಾಶನಗಳನ್ನು ಸಕಾಲಕ್ಕೆ ದೊರೆಯುವಂತೆ ಮಾಡಬೇಕು. ಜನರನ್ನು ಕಚೇರಿಗಳಿಗೆ ಅಲೆದಾಡಿಸದೆ ಸಮಸ್ಯೆಗಳನ್ನು ಸಮರ್ಪಕವಾಗಿ ಪರಿಹರಿಸುವಂತೆ ಎಂದು ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಸಂತೋಷ ಕುಮಾರ್
ಕನ್ನಡಪ್ರಭ ವಾರ್ತೆ ವಿಜಯಪುರಮಕ್ಕಳ ಪ್ರತಿಭೆಯನ್ನು ರೂಪಿಸಲು ಮತ್ತು ಅವರಲ್ಲಿ ಸಾಂಸ್ಕೃತಿಕ ಮನೋಭಾವವನ್ನು ಬೆಳೆಸಲು ಶಿಕ್ಷಕರು ಮತ್ತು ಪೋಷಕರು ಪ್ರೋತ್ಸಾಹಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಜಿ.ಆರ್ ಸಂತೋಷ ಕುಮಾರ್ ಹೇಳಿದರು.
ತಿಮ್ಮರಾಯಸ್ವಾಮಿ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ.
ವಿಜಯಪುರ: ತಿಮ್ಮರಾಯಸ್ವಾಮಿ ಬೆಟ್ಟಕ್ಕೆ ಶ್ರಾವಣ ಮಾಸದ ಹಿನ್ನಲೆಯಲ್ಲಿ ಸಾವಿರಾರೂ ಭಕ್ತರು ಪಾದಯಾತ್ರೆ ನಡೆಸಿದರು. ಶ್ರೀ ಆಂಜನೇಯಸ್ವಾಮಿ ಪಾದಯಾತ್ರೆ ಭಕ್ತಾದಿಗಳ ಬಳಗದಿಂದ ಆಯೋಜಿಸಲಾಗಿರುವ 13ನೇ ವರ್ಷದ ಪಾದಯಾತ್ರೆ ಇದಾಗಿದೆ. ಪಟ್ಟಣದ ಯಲ್ಲಮ್ಮ ಸೇರಿದಂತೆ ವಿವಿಧ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಪಾದಯಾತ್ರೆ ಹೊರಟರು.
ಭಗವದ್ಗೀತೆಯಲ್ಲಿನ ಜ್ಞಾನಕ್ಕಿಂತ ಮಿಗಿಲಿಲ್ಲ: ಶೇಖ್ ನಜೀರ್ ಭಾಷಾ
ಭಗವದ್ಗೀತೆಯಲ್ಲಿನ ಜ್ಞಾನಕ್ಕಿಂತ ಮಿಗಿಲಿಲ್ಲ, ಭಗವದ್ಗೀತೆಯಲ್ಲಿಲ್ಲದ ವಿಜ್ಞಾನ ಮತ್ತೊಂದಿಲ್ಲ ಎಂದು ಆಂಧ್ರ ಪ್ರದೇಶದ ಗೀತಾ ವೈಭವ ಟ್ರಸ್ಟ್ ಅಧ್ಯಕ್ಷ ಶೇಖ್ ನಜೀರ್ ಭಾಷಾ ಹೇಳಿದರು.
ದೊಡ್ಡಬಳ್ಳಾಪುರ ನಗರಸಭೆ ವಿರುದ್ಧ ಕರವೇ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ ಇಲ್ಲಿನ ನಗರಸಭೆಯ ದುರಾಡಳಿತ, ಮೂಲಸೌಕರ್ಯಗಳ ನಿರ್ಲಕ್ಷ್ಯ ಹಾಗೂ ನಗರದ ಅವ್ಯವಸ್ಥೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ ಶೆಟ್ಟಿ ಬಣದ ಕಾರ್ಯಕರ್ತರು ನಗರಸಭೆಯ ಎದುರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 370
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved