• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂದ್ರಯಾನ-3ರ ಯಶಸ್ಸು ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತದ ಕೀರ್ತಿ ಹೆಚ್ಚಾಗಿದೆ
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ ಭಾರತೀಯ ಬಾಹ್ಯಾಕಾಶ ಸಂಸ್ಥೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಹೊಸ ಇತಿಹಾಸ ನಿರ್ಮಾಣಮಾಡಿದ್ದು, ಭಾರತ ದೇಶದ ಚಂದ್ರಯಾನ-3 ರ ಯಶಸ್ಸಿಗಾಗಿ ಆಗಸ್ಟ್ 23 ರಂದು ಮೊದಲ ಬಾರಿಗೆ ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುತ್ತಿದೆ ಎಂದು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ.ರವೀಂದ್ರಬಾಬು ತಿಳಿಸಿದರು.
ಖಾಸಗಿ ಕಾಲೇಜುಗಳಿಗಿಂತ ಭಿನ್ನ ಶಿಕ್ಷಣ ನೀಡಲು ಕ್ರಮ: ಶಾಸಕ ಶರತ್ ಬಚ್ಚೇಗೌಡ
ಪ್ರಸಕ್ತ ಸಾಲಿನಲ್ಲಿ ೧೧ ಕೋಟಿ ರು. ವೆಚ್ಚದಲ್ಲಿ ಕಾಲೇಜಿನಲ್ಲಿ ಅತ್ಯಾಧುನಿಕ ಕೊಠಡಿಗಳನ್ನು ನಿರ್ಮಿಸಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೈಕ್ಷಣಿಕ ವಾತಾವರಣ ಕಲ್ಪಿಸಲಾಗಿದೆ.
ಬಡಾವಣೆ ಮಾಲೀಕರಿಂದ ಗ್ರಾಪಂ ಸಿಬ್ಬಂದಿ ಮೇಲೆ ಹಲ್ಲೆ
ಹಲ್ಲೆಗೊಳಗಾಗಿರುವ ಸಿಬ್ಬಂದಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿರುವ ಇಒ ಲಕ್ಷ್ಮೀ ನಾರಾಯಣಸ್ವಾಮಿ, ಪಿಡಿಒ ಸುಮಿತ್ರ ಸಿಬ್ಬಂದಿಗೆ ಧೈರ್ಯ ತುಂಬಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕನ್ನಡ ಕಟ್ಟುವ ಕೆಲಸದಲ್ಲಿ ಪತ್ರಿಕಾ ವಿತರಕರ ಪಾತ್ರ ಗಣನೀಯ: ಶಾಂತಾರಾಮಸ್ವಾಮಿ
ಸಾಕಷ್ಟು ಉಳ್ಳವರೇ ಸಮಾಜಸೇವೆ ಮಾಡಲು ಇಂದು ಮುಂದೆ ಬರುವುದಿಲ್ಲ. ಆದರೆ, ರಾಜಧಾನಿ ಬೆಂಗಳೂರಿನಿಂದ ಬಂದು ಪತ್ರಿಕಾ ವಿತರಕರ ಕಷ್ಟ- ಸುಖ ವಿಚಾರಿಸಿ, ರೈನ್ ಕೋಟ್ ನೀಡುವ ಮೂಲಕ ಸಾಮಾಜಿಕ ಕಳಕಳಿಯನ್ನು ಮೆರೆಯುತ್ತಿರುವ ಬನಶಂಕರಿ ಮಹಿಳಾ ಸಮಾಜ ಹಾಗೂ ಲಕ್ಷ್ಮೀದೇವಿ, ಮಹಿಳಾ ಟ್ರಸ್ಟ್ ಅಧ್ಯಕ್ಷರಾದ ಶಾಂತಾ ರಾಮಸ್ವಾಮಿ ಹಾಗೂ ಪದಾಧಿಕಾರಿಗಳು ನಿಜಕ್ಕೂ ಅಭಿನಂದನಾರ್ಹರು.
ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ: ರಾಜೇಂದ್ರ ಪ್ರಸಾದ್
೨೦೦೫ರಲ್ಲಿ ಪ್ರಾರಂಭವಾದ ನಮ್ಮ ಸಂಸ್ಥೆಯಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ತರಬೇತಿ ಶಿಬಿರಗಳು ಮತ್ತು ಆರೋಗ್ಯ ಸಂಬಂಧಿತ ಎಚ್ಚರಿಕೆ ಜಾಗೃತಿ ಅರಿವು ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಂಡಿದ್ದು, ಪ್ರಸ್ತುತ ಹಿಲ್ಟಿ ಇಂಡಿಯಾ ಕಂಪನಿಯ ಸಹಯೋಗದಲ್ಲಿ ಸರ್ಕಾರಿ ಶಾಲೆಗಳ ಬಲವರ್ದನೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ.
ಜನರ ನಾಡಿಮಿಡಿತ ಅರಿಯಲು ನಿಖಿಲ್ ಕ್ಷೇತ್ರ ಪ್ರವಾಸ?
ಶುಕ್ರವಾರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ನಿಖಿಲ್ ಕುಮಾರಸ್ವಾಮಿ ತಾಲೂಕಿನ ವಂದಾರಗುಪ್ಪೆ ಹಾಗೂ ಹೊಂಗನೂರು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದ್ದರು. ಪಕ್ಷದ ಕಾರ್ಯಕರ್ತರು ಹಾಗೂ ಜನರ ಸಮಸ್ಯೆ ಅರಿಯಲು ಪ್ರವಾಸ ನಡೆಸಿದ್ದೇನೆ. ನಾನು ಚನ್ನಪಟ್ಟಣ ಕ್ಷೇತ್ರದ ಸ್ಪರ್ಧಾಂಕ್ಷಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.
ಬಿಡದಿ ಟೌನ್ ಶಿಪ್ ಪ್ರಿಲಿಮಿನರಿ ನೋಟಿಫಿಕೇಶನ್ ಗೆ ವಿರೋಧ
ಸರ್ಕಾರ ರೈತರಿಂದ 9 ಸಾವಿರ ಎಕರೆ ಕಸಿದುಕೊಳ್ಳಲು ಹೊರಟಿದ್ದಾರೆ. ಪ್ರಿಲಿಮಿನರಿ ನೋಟಿಫಿಕೇಶನ್ ಮಾಡಲು ಅದೇನು ಯಾರದೋ ಸ್ವತ್ತಲ್ಲ. ಯಾರಾದರೂ ರೈತರ ಜಮೀನು ಕಸಿದರೆ ಚಪ್ಪಲಿ ಸೇವೆ ಮಾಡುತ್ತೇವೆ.
ಪ್ರತಿನಿತ್ಯ ವ್ಯಾಯಾಮದಿಂದ ಸದೃಢ ಆರೋಗ್ಯ ಸಾಧ್ಯ: ಶಾಸಕ ಶರತ್ ಬಚ್ಚೇಗೌಡ
ಮಾನಸಿಕ ನೆಮ್ಮದಿಯಿಂದ ಸದೃಢ ಆರೋಗ್ಯ ಪಡೆಯಬಹುದು ನಿರಂತರ ಕಾರ್ಯಭಾರ ಜೀವನ, ಒತ್ತಡದ ಜೀವನದಿಂದ ಹಾಗೂ ಗುಣಮಟ್ಟದವಲ್ಲದ ಆಹಾರ ಸೇವನೆಯಿಂದ ಆರೋಗ್ಯ ಮೇಲೆ ದುಷ್ಪರಿಣಾಮ ಬೀರಲಿದೆ, ಇದನ್ನು ಸುಧಾರಣೆ ಮಾಡಿಕೊಳ್ಳಬೇಕು.
ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶೀಘ್ರ ತಡೆಗೋಡೆ: ಸಂಸದ ಡಾ.ಸಿ.ಎನ್.ಮಂಜುನಾಥ್
ಹಾರೋಹಳ್ಳಿ ಹೋಬಳಿಯ ತಟ್ಟೆಕೆರೆ, ಕೋಡಿಹಳ್ಳಿ ಹೋಬಳಿಯ ಕಾಡುಶಿವನಹಳ್ಳಿ, ಜವಳಗೆರೆ ಹುಣಸನಹಳ್ಳಿ, ಪುಟ್ಟದಾಸುದೊಡ್ಡಿ, ಬನ್ನಿಮಕೊಡ್ಲು, ಕೊಳಗೊಂಡನಹಳ್ಳಿ ಹಾಗೂ ಕಸಬಾ ಹೋಬಳಿಯ ಗೌಡಹಳ್ಳಿ ಅರಣ್ಯ ಗಡಿ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡರು.
'ನಾನು ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಲ್ಲ :ಕ್ಷೇತ್ರ ಜೆಡಿಎಸ್ ಪಾಲಿಗೆ ದೊರೆತಲ್ಲಿ ನೂರಕ್ಕೆ ನೂರರಷ್ಟು ಪಕ್ಷದ ಕಾರ್ಯಕರ್ತರಿಗೆ ಅವಕಾಶ'

ನಾನು ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ.  ಕ್ಷೇತ್ರ ಜೆಡಿಎಸ್ ಪಾಲಿಗೆ ದೊರೆತಲ್ಲಿ ನೂರಕ್ಕೆ ನೂರರಷ್ಟು ಪಕ್ಷದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಿಸಿದರು.

  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 370
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved