ಚನ್ನಪಟ್ಟಣ ಉಪಚುನಾವಣೆಯ ಮೈತ್ರಿ ಟಿಕೆಟ್ಗಾಗಿ ಹಗ್ಗ ಜಗ್ಗಾಟ ಮುಂದುವರಿದಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಟಿಕೆಟ್ಗಾಗಿ ದೆಹಲಿ ದಂಡಯಾತ್ರೆ ನಡೆಸಲಿದ್ದಾರೆ