ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾಜ ಪ್ರಗತಿಗೆ ಶ್ರಮಿಸಿ: ಮಹದೇವ ಶ್ರೀ
ಹೊಸಕೋಟೆ: ಭಾರತೀಯ ಇತಿಹಾಸದ ಪ್ರಾಚೀನ ಪರಂಪರೆಯಲ್ಲಿ ವೀರಶೈವ ಲಿಂಗಾಯತ ಸಮಾಜ ತನ್ನದೇ ಆದ ಮನ್ನಣೆ ಇದೆ. ದೇಶದ ಅತಿ ದೊಡ್ಡ ಸಮಾಜ ಎಂದು ವಿಜಯಪುರದ ಬಸವ ಕಲ್ಯಾಣ ಮಠದ ಶ್ರೀ ಮಹದೇವ ಸ್ವಾಮೀಜಿ ತಿಳಿಸಿದರು.
ಮುಂದಿನ ತಲೆಮಾರಲ್ಲಿ ದೇಶಪ್ರೇಮ ಮೂಡಿಸಿ
ಕುದೂರು: ದೇಶ ಉಳಿದರೆ ನಾವು ಉಳಿಯುತ್ತೇವೆ ಎಂಬ ಭಾವ ನಮ್ಮಲ್ಲಿರಬೇಕು. ದೇಶಪ್ರೇಮ ಮುಂದಿನ ತಲೆಮಾರಿನಲ್ಲಿ ಮೂಡಿಸುವ ಅಗತ್ಯವಿದೆ ಎಂದು ಗ್ರಾಪಂ ಅಧ್ಯಕ್ಷೆ ಕುಸುಮಾ ಹೇಳಿದರು.
ಓದಿದ ಶಾಲೆಗೆ ಸೇವೆ ಸಲ್ಲಿಸುವ ಕಾರ್ಯ ಶ್ಲಾಘನೀಯ
ಸಮಾಜದ ಎಲ್ಲರನ್ನು ಒಟ್ಟೊಟ್ಟಿಗೆ ಕರೆದುಕೊಂಡು ಹೋಗುವಂತಹ ಮನಸ್ಥಿತಿ ರೂಪಿಸಬೇಕಾಗಿದೆ ಎಂದು ಕಂಚುಗಲ್ ಬಂಡೇಮಠದ ಅಧ್ಯಕ್ಷ ಮಹಾಲಿಂಗ ಸ್ವಾಮೀಜಿ ಹೇಳಿದರು
ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ
ನಾಡಿನ ಅನೇಕ ವೀರರ ತ್ಯಾಗ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಹಾಗೂ ಹಂಪಿ ವಿವಿ ಮಾಜಿ ಕುಲಪತಿ ಪ್ರೊ. ಹಿ.ಚಿ.ಬೋರಲಿಂಗಯ್ಯ ಹೇಳಿದರು.
ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸಲು ಮುಂದಾಗಿ
ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸಲು ಮುಂದಾಗಬೇಕು ಎಂದು ರೋಟರಿ ಟಾಯ್ಸ್ ಸಿಟಿ ಶಾಖೆಯ ಅಧ್ಯಕ್ಷ ರಾಜೇಶ್ ಹೇಳಿದರು.
ಅಷ್ಟ ಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ವ್ರತ ಸಂಪನ್ನ
ಹಳೇನಿಜಗಲ್ನ ಶ್ರೀ ಅಷ್ಟಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ವ್ರತಾಚರಣೆ ಶುಕ್ರವಾರ ಸಂಪನ್ನವಾಗಿದೆ.
ಕನ್ನಡ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ
ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ರಾಜ್ಯ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಾಲೂಕು ಆಡಳಿತವು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಿತು.
ಬಡತನ, ನಿರುದ್ಯೋಗ ಕಡಿಮೆಯಾಗಲಿ
ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಆಗಿದ್ದು, ದೇಶ ಬಲಿಷ್ಠವಾಗಿದೆ. ಆದರೆ ಬಡತನ, ನಿರುದ್ಯೋಗ, ಹೆಚ್ಚಳವಾಗುತ್ತಿದೆ ಎಂದು ವನಕಲ್ಲು ಮಠದ ಡಾ.ಶ್ರೀ ಬಸವರಮಾನಂದ ಸ್ವಾಮೀಜಿ ಹೇಳಿದರು.
ಡಾ.ಎನ್.ನಾಗಭೂಷಣ್, ಡಾ.ಕೆ.ಜೆ.ಗುರುರಾಜ್ರಿಗೆ ಸನ್ಮಾನ
ಗ್ರಾಮದ ಇಬ್ಬರು ಪ್ರತಿಭಾವಂತರು ಶಿಕ್ಷಣ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದಕ್ಕೆ ಸ್ವಾತಂತ್ರ್ಯೋತ್ಸವ ಸಮಿತಿ ಅದ್ಧೂರಿಯಾಗಿ ಸನ್ಮಾನಿಸಿತು.
ಕನ್ನಡ ಜ್ಯೋತಿ ರಥಯಾತ್ರೆ ಮೆರವಣಿಗೆ
ಪಟ್ಟಣಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು.
< previous
1
...
213
214
215
216
217
218
219
220
221
...
370
next >
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ