• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಪಟ್ಟಣ ಶಾಸಕ ಸ್ಥಾನ ಖಾಲಿ ಇದೆ-ಹೀಗಾಗಿ ಧ್ವಜಾರೋಹಣಕ್ಕೆ ಬಂದೆ: ಡಿಸಿಎಂ ಡಿಕೆ ಶಿವಕುಮಾರ್

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮತ್ತೊಮ್ಮೆ ಪುನರುಚ್ಛರಿಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಗಲಿದ್ದಾರೆ ಎನ್ನುವ ಪ್ರಶ್ನೆಗೆ ನಾನೇ ಅಭ್ಯರ್ಥಿ ಎಂದು ಹೇಳಿದರು.

ದೇಶದ ಏಕತೆಗೆ ಯುವಕರು ಪ್ರಾಮಾಣಿಕವಾಗಿ ಶ್ರಮಿಸಿ
ಪ್ರತಿಯೊಬ್ಬರೂ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕು
ಚನ್ನಪಟ್ಟಣದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಚನ್ನಪಟ್ಟಣದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು 150 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಶೀಘ್ರದಲ್ಲೇ ಬಡವರಿಗೆ 5 ಸಾವಿರ ನಿವೇಶನ ಹಾಗೂ ವಸತಿ ಯೋಜನೆಯಲ್ಲಿ 5 ಸಾವಿರ ಮನೆ ನಿರ್ಮಿಸಲಾಗುವುದು.
ಜಾಲಿಗೆ ಗ್ರಾಪಂಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆ
ತಾಲೂಕಿನ ಜಾಲಿಗೆ ಗ್ರಾಮ ಪಂಚಾಯತಿಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಎಸ್.ಎಂ. ಆನಂದ್ ಕುಮಾರ್ ಮಾತನಾಡಿ, ಇಂದು ೭೮ನೇ ಸ್ವಾತಂತ್ರೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ
ಜಿಲ್ಲೆಯಾದ್ಯಂತ 78ರ ಸ್ವಾತಂತ್ರ್ಯ ಸಂಭ್ರಮೋತ್ಸವ
ಭಾರತ ಬ್ರಿಟಿಷರಿಂದ ಸ್ವತಂತ್ರವಾಯಿತು. ಬಡತನಮುಕ್ತ ಭಾರತ, ಹಸಿವುಮುಕ್ತ ಭಾರತ, ಜಾತೀಯತೆಯ ಭೂತ ಹೋಗಿದೆಯಾ?, ಲಿಂಗತಾರತಮ್ಯದಿಂದ ಪಾರಾಗಿದೆಯಾ? ನಿರುದ್ಯೋಗ ಸಮಸ್ಯೆ ಪರಿಹಾರವಾಗಿದೆಯಾ?, ಶೋಷಣೆ ವಿರುದ್ಧ ಧ್ವನಿ ಗಟ್ಟಿಯಾಗಿದೆಯಾ? ದೌರ್ಜನ್ಯದ ನಿಗ್ರಹದ ಕಡೆ ಗಮನ ಹರಿದಿದೆಯಾ?.
ಭಾರತ ಕೈಗಾರಿಕಾ, ಆರ್ಥಿಕ ಕ್ರಾಂತಿಯಲ್ಲಿ ಪ್ರಗತಿ
ಇನ್ನೂರು ವರ್ಷಗಳ ಕಾಲ ನಮ್ಮ ಭಾರತ ಬ್ರಿಟಿಷರ ಆಳ್ವಿಕೆಯಲ್ಲಿತ್ತು. ನಾವು ಬ್ರಿಟಿಷರಿಂದ ಸ್ವಾತಂತ್ರ್ಯ ಹೊಂದಲು ಲಕ್ಷಾಂತರ ಜನರು ಪ್ರಾಣ ತ್ಯಾಗ ಮಾಡಿದ್ದಾರೆ
ರಾಷ್ಟ್ರ ನಾಯಕರ ವೇಷಧಾರಿಗಳಾಗಿ ಗಮನ ಸೆಳೆದ ಮಕ್ಕಳು
ನಗರದ ಹೋಲಿ ಕ್ರೆಸೆಂಟ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಮಾಗಡಿಯಲ್ಲಿ ಅದ್ಧೂರಿ ಅರಸು ಜಯಂತಿ ಆಚರಣೆ
ಮಾಜಿ ಸಚಿವ ಎಚ್. ಎಂ. ರೇವಣ್ಣ ಹಾಗೂ ಶಾಸಕ ಎಚ್.ಸಿ.ಬಾಲಕೃಷ್ಣರವರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಡಿ. ದೇವರಾಜು ಅರಸುರವರ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ
ದೇಶದ ಪ್ರಗತಿಗೆ ಎಲ್ಲರೂ ಕೈಜೋಡಿಸೋಣ: ಶಶಿಧರ್
ಭಾರತದ ಪ್ರಗತಿಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಉಪ ತಹಸೀಲ್ದಾರ್ ಶಶಿಧರ್ ತಿಳಿಸಿದರು.
ಸಂವಿಧಾನ ಆಶಯಕ್ಕೆ ಬೆಲೆ ಸಿಕ್ಕರೆ ದೇಶದ ಅಭಿವೃದ್ಧಿ
ಸರ್ವರಿಗೂ ಸಮಾನತೆಯ ಅವಕಾಶ ಧಕ್ಕಲೆಂಬ ದೃಷ್ಟಿಯಿಂದ ಡಾ.ಬಿ.ಆರ್.ಅಂಭೇಡ್ಕರ್ ಅವರು ರಚಿಸಿರುವ ಸಂವಿಧಾನದ ಆಶಯಗಳಿಗೆ ಬೆಲೆ ಕೊಟ್ಟು ಮುನ್ನಡೆದರೆ ದೇಶದ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 369
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved