ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿಕೆ ಸಹೋದರರದ್ದು ಮೊಸಳೆ ಕಣ್ಣೀರಾ?
ಚನ್ನಪಟ್ಟಣ: ಹೂವಿನ ವರ್ತಕರು ಸೇರಿದಂತೆ ಪ್ರಮುಖ ಮುಖಂಡರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ಜಿಲ್ಲಾಧ್ಯಕ್ಷ ಎ.ಮಂಜುನಾಥ್ ಹಾಗೂ ಬಿಜೆಪಿ ನಾಯಕ ಎಂ.ರುದ್ರೇಶ್ ನಾಯಕತ್ವದಲ್ಲಿ ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಾದರು.
ಎಚ್ಡಿಕೆ ಮತ್ತೊಂದು ಜನ್ಮವೆತ್ತಿ ಬಂದರೂ ಸರ್ಕಾರ ಅಲುಗಾಡಿಸಲಾಗದು
ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಎಂಟೂವರೆ ವರ್ಷ ಯಾರೂ ಅಲುಗಾಡಿಸಲು ಆಗುವುದಿಲ್ಲ. ಕುಮಾರಸ್ವಾಮಿ ಮತ್ತೊಂದು ಜನ್ಮ ಎತ್ತಿ ಬಂದರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ವಿಶ್ವಾಸ ದ್ರೋಹ ಮಾಡಿದ ಎಚ್ಡಿಕೆ: ಯೇಗೇಶ್ವರ್
ಚನ್ನಪಟ್ಟಣ: ದುರದೃಷ್ಟವಶಾತ್ ಕಳೆದ 10-15 ವರ್ಷಗಳಿಂದ ಕುಮಾರಸ್ವಾಮಿ ಕುಟುಂಬದವರೇ ನನ್ನ ವಿರುದ್ಧ ಚುನಾವಣೆಗೆ ಬರುತ್ತಿದ್ದಾರೆ. ಈ ಹಿಂದೆ ಅನಿತಾ ಕುಮಾರಸ್ವಾಮಿ, ನಂತರ ಕುಮಾರಸ್ವಾಮಿ, ಇದೀಗ ಅವರ ಮಗ ನನ್ನ ವಿರುದ್ಧ ನಿಂತಿದ್ದಾರೆ. ಕ್ಷೇತ್ರದಲ್ಲಿ ವಂಶಪಾರಂಪರ್ಯ ಆಡಳಿತ ಕೊನೆಗೊಳ್ಳಬೇಕು. ಜನ ತಾಲೂಕಿನ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.
ಅಧರ್ಮಿ ಕಾಂಗ್ರೆಸ್ಗೆ ಸೋಲು ಖಚಿತ: ಕುಮಾರಸ್ವಾಮಿ ಭವಿಷ್ಯ
ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಯುದ್ಧ ನಡೆಯುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಗೆಲ್ಲುವ ಮೂಲಕ ಅಧರ್ಮಕ್ಕೆ ಹೀನಾಯ ಸೋಲಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ನಿಖಿಲ್ ಪರ ಪತ್ನಿ ರೇವತಿ ಪ್ರಚಾರ
ಚನ್ನಪಟ್ಟಣ: ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಅವರ ಧರ್ಮಪತ್ನಿ ರೇವತಿ ನಿಖಿಲ್ ಕುಮಾರಸ್ವಾಮಿ ಅವರು ಪಟ್ಟಣದಲ್ಲಿ ಪ್ರಚಾರ ನಡೆಸಿದರು.
ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹುಟ್ಟೂರನ್ನೇ ಅಭಿವೃದ್ಧಿ ಮಾಡಿಲ್ಲ: ಎಚ್ಡಿಕೆ
ಚನ್ನಪಟ್ಟಣ: ಕಾಂಗ್ರೆಸ್ ಅಭ್ಯರ್ಥಿ ತಮ್ಮ ಹುಟ್ಟೂರು ಚೆಕ್ಕೆರೆ ಗ್ರಾಮವನ್ನೇ ಅಭಿವೃದ್ಧಿ ಮಾಡಿಲ್ಲ, ಇನ್ನು ಅವರು ಇಡೀ ಕ್ಷೇತ್ರವನ್ನು ಹೇಗೆ ಅಭಿವೃದ್ಧಿ ಮಾಡುತ್ತಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದರು.
ನಿಖಿಲ್ ನಿಮ್ಮ ಮನೆ ಮಗ: ಎಚ್ಡಿಕೆ
ಚನ್ನಪಟ್ಟಣ: ಈ ಭಾಗದ ಕಾಡಾನೆ ಹಾವಳಿಗೆ ಕೇಂದ್ರ ರೈಲ್ವೆ ಸಚಿವರ ಜತೆ ಮಾತನಾಡಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ನೀಡಿದರು.
ಎರಡು ಬಾರಿ ಗೆದ್ದರೂ ಅಭಿವೃದ್ಧಿ ಮಾಡದ ಎಚ್ಡಿಕೆ
ಚನ್ನಪಟ್ಟಣ: ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿ ಮುಖ್ಯಮಂತ್ರಿಯೂ ಆಗಿದ್ದ ಕುಮಾರಸ್ವಾಮಿ ಕ್ಷೇತ್ರದ ಅಭಿವೃದ್ಧಿ ಮಾಡಲಿಲ್ಲ. ಜನರ ಅಭಿವೃದ್ಧಿ ಕುರಿತು ಚಿಂತಿಸದ ಅವರು, ಈಗ ಉಪಚುನಾವಣೆಗೆ ಮಗನನ್ನು ತಂದು ನಿಲ್ಲಿಸಿದ್ದಾರೆ. ಅವರದು ಸ್ವಾರ್ಥ ರಾಜಕಾರಣ ಎಂದು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಆರೋಪ ಮಾಡಿದರು.
ನಿಖಿಲ್ ಪರ ಸೋಮಣ್ಣ, ಪ್ರತಾಪಸಿಂಹ ಚುನಾವಣಾ ಪ್ರಚಾರ
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ಅಕ್ಕೂರು, ನಾಗಾಪುರ, ಸಾದರಹಳ್ಳಿಯಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಪರ ಕೇಂದ್ರ ಸಚಿವ ಸೋಮಣ್ಣ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಮತಯಾಚಿಸಿದರು.
ಎರಡು ಬಾರಿ ಸೋಲಲು ಕಾಂಗ್ರೆಸ್ ಕಾರಣ: ನಿಖಿಲ್
ಚನ್ನಪಟ್ಟಣ: ಎನ್ಡಿಎ ಅಭ್ಯರ್ಥಿ ನಿಖಿಲ್ ವಿರುಪಾಕ್ಷಿಪುರ, ಮುಂಗಾಡಹಳ್ಳಿ, ಶ್ರೀನಿವಾಸಪುರ, ಬಲ್ಲಾಪಟ್ಟಣ, ಕಲರಹಳ್ಳಿ, ಅಂಚೀಪುರದಲ್ಲಿ ಪ್ರಚಾರದ ವೇಳೆ ಪಟಾಕಿ ಸಿಡಿಸಿ, ಹೂವಿನ ಸುರಿಮಳೆ ಸುರಿಸಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.
< previous
1
...
215
216
217
218
219
220
221
222
223
...
417
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್