• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌.ಎಲ್‌.ನಾಗೇಗೌಡರ ಸಮಗ್ರ ಕೃತಿಗಳು ಮರು ಪ್ರಕಟಣೆ
ರಾಮನಗರ: ನಾಡೋಜ ಎಚ್.ಎಲ್.ನಾಗೇಗೌಡ ಅವರ ಸಮಗ್ರ ಕೃತಿಗಳನ್ನು ಹಂತ ಹಂತವಾಗಿ ಪುನರ್ ಪ್ರಕಟಿಸುವ ಯೋಜನೆ ರೂಪಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.
ಸಂಘದ ಅಭಿವೃದ್ಧಿಗೆ ಸಹಕರಿಸಿ: ಶಿವಮಾದು ಮನವಿ
ಚನ್ನಪಟ್ಟಣ: ಪತ್ರಕರ್ತರಿಗಾಗಿ ತಾಲೂಕು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಸಂಘದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದು ಸಂಘದ ಅಧ್ಯಕ್ಷ ಎಂ.ಶಿವಮಾದು ಮನವಿ ಮಾಡಿದರು.
ಸ್ತ್ರೀಶಕ್ತಿ ಸಂಘಗಳಿಗೆ ಶಕ್ತಿ ತುಂಬಲು ಸಾಲ ವಿತರಣೆ
ಕನಕಪುರ: ತಾಲೂಕಿನ ಸ್ತ್ರೀ ಶಕ್ತಿ ಸಂಘಗಳಿಗೆ ಶಕ್ತಿ ತುಂಬುವ ಸಲುವಾಗಿ ಕೆನರಾ ಬ್ಯಾಂಕ್ ಸಹಕಾರದಿಂದ 4.17 ಕೋಟಿ ಸಾಲ ನೀಡುತ್ತಿದ್ದು ಸಾಲ ಪಡೆದ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಕನಕಾಂಬರಿ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷ ಎಚ್.ಕೆ.ಶ್ರೀಕಂಠ ತಿಳಿಸಿದರು.
ಮೀಕ್ಷೆಗೆ ಸೂಕ್ತ ವಿವಿರ ನೀಡಿ ಸಹಕರಿಸಿ: ಅನ್ನದಾನೇಶ್ವರನಾಥ ಸ್ವಾಮೀಜಿ
ಕನಕಪುರ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಒಕ್ಕಲಿಗ ಜನಾಂಗದವರು ಜಾತಿ ಮತ್ತು ಉಪಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು ನಮೂದಿಸುವಂತೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ತಿಳಿಸಿದರು.
ಕ್ರೀಡೆಗಗಳಿಂದ ಆರೋಗ್ಯಕರ ಜೀವನ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್
ಕನಕಪುರ: ವಿದ್ಯಾರ್ಥಿಗಳು ಶೈಕ್ಷಣಿಕ ದಿನಗಳಲ್ಲಿ ಕ್ರೀಡೆಗೆ ಮಹತ್ವ ನೀಡಿ ಆರೋಗ್ಯಕರ ಜೀವನ ರೂಪಿಸಿಕೊಳ್ಳುವಂತೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು.
ಅ.1ರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ನೋಂದಣಿ
ರಾಮನಗರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ನಿರ್ದೇಶನ ನೀಡಿದರು.
ಬೈರಮಂಗಲ ಕೆರೆ ದಡದಲ್ಲಿ ತ್ಯಾಜ್ಯ ನೀರು ಶುದ್ದೀಕರಣ ಘಟಕ
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ)ದ ಬಿಡದಿ ಟೌನ್ ಶಿಪ್ ಯೋಜನೆಯಡಿ ಬೈರಮಂಗಲ ಕೆರೆಗೆ ಕಾಯಕಲ್ಪ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಜಾತಿ ಗಣತಿಯಲ್ಲಿ ಒಕ್ಕಲಿಗ ಎಂದೇ ಬರೆಸಿ: ಚೇತನ್ ಕುಮಾರ್
ರಾಮನಗರ: ಜಾತಿ ಸಮೀಕ್ಷೆಯಲ್ಲಿ ಒಕ್ಕಲಿಗ ಸಮುದಾಯದವರು ಜಾತಿ ಹಾಗೂ ಉಪ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದು ನಮೂದಿಸಬೇಕೆಂದು ಒಕ್ಕಲಿಗರ ಸಂಘದ ಪ್ರಧಾನ‌ ಕಾರ್ಯದರ್ಶಿ ಹಾಗೂ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಮನವಿ ಮಾಡಿದರು.
ದಲಿತ ಕಾಲೋನಿಯ ಸರ್ಕಾರಿ ಜಾಗ ಕಬಳಿಕೆ ಹುನ್ನಾರ; ದಲಿತ ಮುಖಂಡರಿಂದ ಪ್ರತಿಭಟನೆ
ಕೆಲ ಮೇಲ್ವರ್ಗದವರು ಏಕಾಏಕಿ ಬಂದು ಸುಳ್ಳು ದಾಖಲೆ ತೋರಿಸಿ, ಇದು ನಮಗೆ ಸೇರಿದ ಜಾಗ, ನೀವು ಜಾಗ ಖಾಲಿ ಮಾಡಿ ಎಂದು ಆರಕ್ಷಕರ ಮೂಲಕ ಬೆದರಿಕೆ ಹಾಕುತ್ತಿದ್ದು, ನಾವು ಯಾವ ಬೆದರಿಕೆಗೂ ಬಗ್ಗುವುದಿಲ್ಲ. ಮೂಲ ದಾಖಲೆ ಪ್ರಕಾರ ಈ ಜಾಗವನ್ನು ತಾಲೂಕು ಆಡಳಿತ ಉಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಸಾವಿರಾರು ಯುವಕರಿಗೆ ಬದುಕು ಕಲ್ಪಿಸಿದ ಪಿ. ಜಿ. ಆರ್. ಸಿಂಧ್ಯಾ: ಹೊಸಕೋಟೆ ಪುರುಷೋತ್ತಮ್
ಇಂದಿನ ಜಾತಿ ರಾಜಕಾರಣದಲ್ಲಿ ಅತಿ ಕಡಿಮೆ ಸಂಖ್ಯೆಯ ಜನಾಂಗದ ನನಗೆ ರಾಜಕೀಯ ಶಕ್ತಿ ನೀಡಿ ಬೆಳೆಸಿ, ಪೋಷಿಸಿ ರಾಮಕೃಷ್ಣ ಹೆಗಡೆ, ಎಂ. ಪಿ. ಪ್ರಕಾಶ್, ದೇವೇಗೌಡರು, ಜೀವರಾಜ ಆಳ್ವ ಸೇರಿದಂತೆ ಹಲವು ನಾಯಕರ ಸಹಕಾರದ ಜೊತೆಗೆ ತಮ್ಮೆಲ್ಲರ ಹಾರೈಕೆಯಿಂದ ಇಡೀ ಭಾರತ ದೇಶವಲ್ಲದೆ ವಿದೇಶಿಗಳು ಸಹ ನನ್ನನ್ನು ಗುರುತಿಸಿ ಗೌರವಿಸಲು ಕಾರಣರಾದ ಈ ದೇವರುಗಳಿಗೆ ನನ್ನ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸುವುದಾಗಿ ತಿಳಿಸಿದರು,
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 414
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved