• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಗಾರು ಬೆಳೆಗೆ ನಾಲೆಗಳಿಗೆ ನೀರು ಹರಿಸಿ
ಕನಕಪುರ: ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭಗೊಂಡು ತಿಂಗಳುಗಳು ಉರುಳುತ್ತಿದ್ದರೂ, ತಾಲೂಕಿನಲ್ಲಿ ಸರಿಯಾದ ಸಮಯಕ್ಕೆ ಮಳೆ ಆಗದೆ ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ರೈತರು ಪರಿತಪಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ತಿಳಿಸಿದರು.
ರಾಮದೇವರ ಬೆಟ್ಟದಲ್ಲಿ ಅತಿಎತ್ತರದ ರಾಮನ ಪ್ರತಿಮೆ
ರಾಮನಗರ: ಐತಿಹಾಸಿಕ ಪುರಾಣ ಪ್ರಸಿದ್ಧ ರಾಮನಗರದ ರಾಮದೇವರ ಬೆಟ್ಟದಲ್ಲಿ ಇಡೀ ದೇಶವೇ ತಿರುಗಿ ನೋಡುವಂತೆ ಅತಿ ಎತ್ತರದ ಶ್ರೀರಾಮನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ
ಚನ್ನಪಟ್ಟಣ: ನಮ್ಮ ದುಡಿಮೆಯ ಒಂದು ಭಾಗವನ್ನು ಸಮಾಜಮುಖಿ ಕೆಲಸಗಳಿಗೆ, ದಾನ ಧರ್ಮ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ರಾಂಪುರ ಮಲ್ಲೇಶ್ ತಿಳಿಸಿದರು.
ಯೋಧರಿಗಾಗಿ ರಕ್ತದಾನ ಮಾಡಿ
ಕನಕಪುರ: ದೇಶದ ಜನರ ಪ್ರಾಣ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಹಗಲಿರುಳು ದೇಶದ ಗಡಿಯಲ್ಲಿ ಕಾವಲು ಕಾಯುತ್ತಿರುವ ವೀರಯೋಧರಿಗಾಗಿ ಯುವ ಜನತೆ ರಕ್ತದಾನ ಮಾಡುವಂತೆ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾಗನಂದ ಮನವಿ ಮಾಡಿದರು.
ದಲಿತ ಯುವಕನಿಗೆ ಸರ್ಕಾರಿ ಉದ್ಯೋಗ ನೀಡಿ
ಕನಕಪುರ: ನಗರದ ಮಳಗಾಳು ವಾರ್ಡ್‌ನಲ್ಲಿ ಕಳೆದ ಹತ್ತು ದಿನಗಳ ಹಿಂದೆ ದಲಿತ ಯುವಕನ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾಜಿ ಶಾಸಕ ಕೆ.ಅನ್ನದಾನಿ, ಗಾಯಾಳು ಲಕ್ಷ್ಮಣ್ ಹಾಗೂ ಸಂತ್ರಸ್ತ ಅನೀಶ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ರೇಷ್ಮೆ ಬೆಳೆಗಾರರ ಪರ ರೈತ ಸಂಘ ಪ್ರತಿಭಟನೆ
ರಾಮನಗರ ಜಿಲ್ಲೆ ರೇಷ್ಮೆ ಬೆಳೆ ಹಾಗೂ ನೂಲು ತಯಾರಿಕೆಯಲ್ಲಿ ವಿಶ್ವವಿಖ್ಯಾತಿ ಪಡೆದಿದೆ, ರೇಷ್ಮೆ ಬೆಳೆ ಬೆಳೆಯುವ ರೈತರು ಹಾಗೂ ನೂಲು ಬಿಚ್ಚುವರಿಗೆ ಸೂಕ್ತ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ಆಗ್ರಹಿಸಿದರು.
ಜಿಲ್ಲೇಲಿ ಮೂರು ದಿನ ಸಾಗಲಿರುವ ಮೈತ್ರಿ ಪಾದಯಾತ್ರೆ
ಜಿಲ್ಲೆಯಲ್ಲಿ ಮೂರು ದಿನ ಸಾಗಲಿರುವ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕಾರ್ಯತಂತ್ರ ಹೆಣೆಯುತ್ತಿದ್ದಾರೆ. ಜಿಲ್ಲೆಯ ಎರಡು ಪಕ್ಷಗಳ ಮುಖಂಡರು ನಗರ ಹಾಗೂ ಗ್ರಾಮಾಂತರ ಪ್ರದೇಶದ ಕಾರ್ಯಕರ್ತರ ಸಭೆಗಳನ್ನು ನಡೆಸಿ ಪಾದಯಾತ್ರೆ ಯಶಸ್ಸಿಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆ.
ಎಲ್ಲರಿಗೂ ಪ್ರತಿ ತಿಂಗಳು ಪಡಿತರ ವಿತರಿಸಲು ಆಗ್ರಹ
ಈ ಬಾರಿ ವಿತರಣೆಯಲ್ಲಿ ಹಾಲಸಿಂಗನಹಳ್ಳಿಯ 20ಕ್ಕೂ ಹೆಚ್ಚು ಪಡಿತರದಾರಿಗೆ ಪಡಿತರ ವಿತರಣೆಯಾಗದೇ ಅನ್ಯಾಯವಾಗಿದ್ದು, ಕೂಡಲೇ ಟಿಎಪಿಸಿಎಂಎಸ್ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿ ಪ್ರತಿಯೊಬ್ಬರಿಗೂ ಪಡಿತರ ಸಿಗುವಂತೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜಿಪಂ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ ಇನ್ನಿಲ್ಲ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷ, ಹಿರಿಯ ರಾಜಕಾರಣಿ ಸಿ.ಡಿ.ಸತ್ಯನಾರಾಯಣಗೌಡ (86) ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.
ಪ್ರತ್ಯೇಕ ಪ್ರಕರಣಗಳಲ್ಲಿ ಕುಖ್ಯಾತ ಸುಲಿಗೆಕೋರರ ಬಂಧನ
ಮನೆ ಕಳ್ಳತನ ಮಾಡುತ್ತಿದ್ದವನನ್ನು ಬಂಧಿಸಿ ಒಂದು ದ್ವಿಚಕ್ರ ವಾಹನ ಸೇರಿ ಸುಮಾರು ೬.೫ ಲಕ್ಷ ರು. ಮೌಲ್ಯದ ೮೦ ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸರು ಸಫಲರಾಗಿದ್ದಾರೆ. ಬೆಂಗಳೂರಿನ ಹಳೇಗುಡದಹಳ್ಳಿಯ ನಾಗರಾಜ @ ಡೈಮಂಡ್ ನಾಗ (೩೨) ಬಂಧಿತ. ನಾಗರಾಜ ಸುಮಾರು ೧೯ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿಯೇ ಇವನ ಮೇಲೆ ೪ ಪ್ರಕರಣಗಳು ದಾಖಲಾಗಿದ್ದವು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 369
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved