• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇದೆ : ಪುಟ್ಟಣ್ಣ
ಚನ್ನಪಟ್ಟಣ: ಸಿದ್ದರಾಮಯ್ಯ ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಇದೆ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲ್ಲಿಸಿದರೆ, ಶಿವಕುಮಾರ್‌ಗೆ ಶಕ್ತಿ ಬರುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.
ಚನ್ನಪಟ್ಟಣ ಚುನಾವಣೆ ಬೆನ್ನಲ್ಲೇ ಬಿಜೆಪಿ ಮುಖಂಡರು, ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

  ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೆ ಬಿಜೆಪಿ ನಗರ, ಗ್ರಾಮಾಂತರ ಹಾಗೂ ಮಹಿಳಾ ಎಸ್‌ಸಿಎಸ್‌ಟಿ ಮೋರ್ಚಾ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿ ಯೋಗೇಶ್ವರ್ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.

ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ನಿಖಿಲ್
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದ್ದು, ಭಾನುವಾರ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಾಲೂಕಿನ ಮಾಕಳಿ ಗ್ರಾಮಕ್ಕೆ ಆಗಮಿಸಿ, ಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದರು.
ಸಮಸ್ಯೆಗಳ ಪರಿಹಾರಕ್ಕೆ ನಾಟಕಗಳು ಪೂರಕ
ರಾಮನಗರ: ರಂಗಭೂಮಿ ಪರಂಪರೆಯು ಮನುಷ್ಯನ ಮನೋ ಇಂಗಿತವನ್ನು ಪೂರೈಸುವ ವೇದಿಕೆ ಮಾತ್ರವಲ್ಲದೆ ಸಾಮಾಜಿಕ ಸಮಸ್ಯೆಗಳಿಗೂ ಪರಿಹಾರವಾಗಿದೆ ಎಂದು ಜನಜಾಗೃತಿ ವೇದಿಕೆ ಅಧ್ಯಕ್ಷ ಕೆ.ಶೇಷಾದ್ರಿ ಹೇಳಿದರು.
ಮಗನನ್ನು ನಿಲ್ಲಿಸಲು ಎಚ್‌ಡಿಕೆ ಡ್ರಾಮಾ
ಚನ್ನಪಟ್ಟಣ: ಕುಮಾರಸ್ವಾಮಿ ಪುತ್ರ ಎರಡು ಬಾರಿ ಸೋತಿದ್ದಾನೆ. ಅವನಿಗೆ ಪುನರ್ಜನ್ಮ ಬೇಕು ಅಂತಾ ಚನ್ನಪಟ್ಟಣಕ್ಕೆ ತಂದು ನಿಲ್ಲಿಸಿದ್ದಾರೆ. ಮಗನನ್ನು ನಿಲ್ಲಿಸಲು ಅವರು ಇಷ್ಟೆಲ್ಲ ಡ್ರಾಮಾ ಮಾಡಿದ್ದಾರೆ ಎಂದು ಶಾಸಕ ಶಿವಲಿಂಗೇಗೌಡ ಆರೋಪಿಸಿದರು.
ಸ್ವ ಉದ್ಯೋಗ ಪರಿಕಲ್ಪನೆಗೆ ಹೊಲಿಗೆ ತರಬೇತಿ ಪೂರಕ
ರಾಮನಗರ: ಮಹಿಳೆಯರ ಸ್ವ ಉದ್ಯೋಗ ಪರಿಕಲ್ಪನೆಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಿ. ಜಯಕರಶೆಟ್ಟಿ ತಿಳಿಸಿದರು.
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ - ಸ್ಟಾರ್ ವಾರ್ ಮಾತ್ರವಲ್ಲ ಕುಟುಂಬ ಕದನಕ್ಕೂ ಬೊಂಬೆನಗರಿ ಸಿದ್ಧ!

  ರಾಜಕೀಯವೇ ಉಸಿರಾಗಿರುವ ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸ್ಟಾರ್ ವಾರ್ ಮಾತ್ರವಲ್ಲ ರಾಜಕೀಯವಾಗಿ ಬದ್ಧವೈರಿಯಾಗಿರುವ ಎರಡು ಕುಟುಂಬಗಳ ನಡುವಿನ ಕದನವಾಗಿಯೂ ಮಾರ್ಪಟ್ಟಿದೆ.

ನಿಖಿಲ್ ಕುಮಾರಸ್ವಾಮಿ 113. ಕೋಟಿ ಒಡೆಯ
ರಾಮನಗರ: ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ನಿಖಿಲ್ ಕುಮಾರಸ್ವಾಮಿ ಕುಟುಂಬ 113.4 ಕೋಟಿ ರು. ಮೌಲ್ಯದ ಚರಾಸ್ತಿ - ಸ್ಥಿರಾಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆ ಆ ಪಕ್ಷಕ್ಕೆ ವಲಸೆ ಹೋಗುವುದು ಯೋಗೇಶ್ವರ್ ಗೆ ಚಾಳಿ : ಅಶೋಕ್

 ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರದಲ್ಲಿ ಇರುತ್ತದೆಯೋ ಆ ಪಕ್ಷಕ್ಕೆ ವಲಸೆ ಹೋಗುವುದು ಯೋಗೇಶ್ವರ್ ಗೆ ಚಾಳಿಯಾಗಿದೆ. ಈ ಬಾರಿ ರಾಂಗ್ ಪಕ್ಷವನ್ನು ಚಾಯ್ಸ್ ಮಾಡಿಕೊಂಡಿರುವ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಹರಕೆಯ ಕುರಿ ಮಾಡಲಿದೆ ಎಂದು ವಿಪಕ್ಷ ನಾಯಕ ಆರ್ .ಅಶೋಕ್ ತಿಳಿಸಿದರು.

ಕೆರೆ ಕೋಡಿಯಲ್ಲಿ ಕೊಚ್ಚಿಹೋದ ಮೀನು: ಅಪಾರ ನಷ್ಟ
ಮಾಗಡಿ: ತಾಲೂಕಿನಲ್ಲಿ ವಾರದಿಂದ ಸುರಿದ ಸತತ ಮಳೆಯಿಂದ ಬಹುತೇಕ ತಾಲೂಕಿನ ಕೆರೆಗಳೆಲ್ಲ ಕೋಡಿ ಹರಿದು ಕೆರೆಯಲ್ಲಿ ಬಿಟ್ಟಿದ್ದ ಮೀನೆಲ್ಲ ಕೊಚ್ಚಿ ಹೋಗಿ ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved