• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಟ್ಟಸ್ವಾಮಿ ನಿಧನ ಸಾಹಿತ್ಯ ವಲಯಕ್ಕೆ ಭರಿಸಲಾರದ ನಷ್ಟ: ನಿವೃತ್ತ ಪ್ರಾಂಶುಪಾಲ ಬಿ.ಪುಟ್ಟಲಿಂಗಯ್ಯ
ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದು ಅವರು, ತಮ್ಮ ಸ್ವಂತ ಹಣದಲ್ಲೇ ಸರ್ಕಾರಿ ಜಾಗದಲ್ಲಿ ಸಸಿ ನೆಡುವ ಕೆಲಸ ಮಾಡಿದ್ದರು. ತಾಲೂಕಿನ ವಿವಿಧೆಡೆ ಸುಮಾರು ೪೦ ಎಕರೆ ಭೂಮಿಯಲ್ಲಿ ಸಸಿಗಳನ್ನು ನೆಟ್ಟು, ಸಾವಿರಾರು ಗಿಡಗಳು ಮರಗಳಾಗಿ ಬೆಳೆಯುವಂತೆ ಮಾಡಿದ್ದರು. ಅವರ ಅಗಲಿಕೆ ನೋವು ತರಿಸಿದೆ.
ನಮ್ಮ ನೆಮ್ಮದಿ ಜೀವನ ಸೈನಿಕರ ತ್ಯಾಗದ ಫಲ: ಚಕ್ರವರ್ತಿ ಸೂಲಿಬೆಲೆ
ನಮ್ಮ ಭಾರತ ದೇಶದ ಭೂಭಾಗದ ಮೂರು ಭಾಗಗಳು ಸಮುದ್ರದಿಂದ ಆವರಿಸಿದ್ದು, ಒಂದು ಭಾಗ ಬೆಟ್ಟ-ಗುಡ್ಡಗಳಿಂದ ಕೂಡಿರುವ ಫಲವಾಗಿ ನಮ್ಮ ನೆರೆ ರಾಷ್ಟ್ರಗಳು ನಿರಂತರ ದಾಳಿ ಮಾಡುತ್ತ ನಮ್ಮ ದೇಶದ ಸಂಪತ್ತು ಲೂಟಿ ಹಾಗೂ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗಿ ದೇವಾಲಯಗಳನ್ನು ದ್ವಂಸ ಮಾಡಿದ್ದನ್ನು ಮರೆಯಲು ಸಾಧ್ಯವಿಲ್ಲ .
ಹಣ ಕೇಳಿದ್ದಕ್ಕೆ ಬೇಕರಿ ಸಿಬ್ಬಂದಿ ಮೇಲೆ ಹಲ್ಲೆ
ಘಟನಾಸ್ಥಳಕ್ಕೆ ನಂದಗುಡಿ ಪೊಲೀಸರ ತಂಡ ಧಾವಿಸಿ ಬಂದು ಪರಿಶೀಲಿಸಿ, ದೂರು ದಾಖಲಿಸಿಕೊಂಡು ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಸಾಮಾಜಿಕ ಜಾಲತಾಣಗಳ ಬಗ್ಗೆ ಜಾಗೃತಿ ವಹಿಸಿ: ಉಪನ್ಯಾಸಕಿ ವಿಭಚಕ್ರಲಾ
ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗೃತಿ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಹೆಚ್ಚು ಬಳಕೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಕ್ಷೇತ್ರದ ಒಲವು ಕಡಿಮೆಯಾಗಿದೆ. ಯುವಜನಾಂಗ ಸಾಮಾಜಿಕ ಜಾಲತಾಣ ಹಾಗೂ ದಶ್ಯ ಮಾಧ್ಯಮಗಳ ಮೋಡಿಗೆ ಸಿಲುಕಿ ಪುಸ್ತಕ, ಸಾಹಿತ್ಯ ಓದುವ ಅಭಿರುಚಿಯನ್ನು ಕಳೆದುಕೊಳ್ಳುತ್ತಿದ್ದಾರೆ, ಈ ನಿಟ್ಟಿನಲ್ಲಿ ಯುವಜನಾಂಗ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ಸಲಹೆ ನೀಡಿದರು.
ವಿದ್ಯಾರ್ಥಿಗಳ ಭಾಂಧವ್ಯ ವೃದ್ಧಿಗೆ ಎನ್‌ಎಸ್‌ಎಸ್ ಪೂರಕ: ಶಾಸಕ ಶರತ್ ಬಚ್ಚೇಗೌಡ
ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಗಳ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ಶಿಬಿರಾರ್ಥಿಗಳು ಹಾಗೂ ಗ್ರಾಮಸ್ಥರ ನಡುವಿನ ಬಾಂಧವ್ಯ ವೃದ್ಧಿಗೆ ಪೂರಕವಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಕಲೆಯ ಆಯಾಮಗಳತ್ತ ಗಮನ ಹರಿಸುವುದು ಅಗತ್ಯ: ಆನಂದ ಭಾರತಿ ಸ್ವಾಮೀಜಿ
ಗೀತ ಗಾಯನ, ನಾಟಕ, ಭರತ ನಾಟ್ಯ ಮೊದಲಾದ ಕಲಾ ಪ್ರಕಾರಗಳು ನಮ್ಮ ಮನಸ್ಸಿಗೆ ಮುದ ನೀಡುವುದರೊಂದಿಗೆ ಚೈತನ್ಯ ನೀಡುತ್ತವೆ. ನಾವು ಮಾಡುವ ಪಾತ್ರಗಳು, ಎಲ್ಲಾ ರೀತಿಯಲ್ಲಿಯೂ ಸಮರ್ಪಕವಾಗಿದ್ದರೆ ಮಾತ್ರ ಸಹೃದಯರನ್ನು ಮುಟ್ಟಲು ಸಾಧ್ಯ.
ಮಕ್ಕಳು ದೇಶಕ್ಕೆ ಕೊಡುಗೆ ನೀಡುವ ಶಕ್ತಿಗಳಾಗಿ
ಚನ್ನಪಟ್ಟಣ: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ವ್ಯಾಸಂಗ ಮಾಡಿ ಪ್ರಜ್ಞಾವಂತ ನಾಗರಿಕರಾಗಿ ದೇಶಕ್ಕೆ ಮಹತ್ತರ ಕೊಡುಗೆ ನೀಡುವ ಶಕ್ತಿಗಳಾಗಬೇಕು ಎಂದು ಭಾರತ್ ವಿಕಾಸ್ ಪರಿಷದ್ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಎಸ್.ಮೋಹನ್ ಸಲಹೆ ನೀಡಿದರು.
ಪರಿಸರಪ್ರೇಮಿ ಭೂಹಳ್ಳಿ ಪುಟ್ಟಸ್ವಾಮಿ ಇನ್ನಿಲ್ಲ
ಚನ್ನಪಟ್ಟಣ: ಸಾಹಿತಿ, ಪರಿಸರವಾದಿ, ಸಮಾಜಮುಖಿ ಚಿಂತಕ, ಭೂಹಳ್ಳಿ ಪುಟ್ಟಸ್ವಾಮಿ ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಮಧ್ಯರಾತ್ರಿ ೨.೪೦ ಗಂಟೆಯಲ್ಲಿ ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ. ಅನಾರೋಗ್ಯದಿಂದ ಬೇಸರಗೊಂಡು ಜೀವನಯಾತ್ರೆ ಮುಗಿಸುತ್ತಿದ್ದೇನೆ ಎಂದು ದಿನಾಂಕ ಹಾಗೂ ಸಮಯ ನಮೂದಿಸಿ ನೇಣಿಗೆ ಶರಣಾಗಿದ್ದಾರೆ.
ಪಾಂಡುರಂಗಸ್ವಾಮಿ, ರುಕ್ಮಿಣಿ ದಿಂಡಿ ಮಹೋತ್ಸವ
ರಾಮನಗರ: ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಭಾವಸಾರ ಕ್ಷತ್ರಿಯ ಸಮಾಜದಿಂದ ಶ್ರೀ ಪಾಂಡುರಂಗಸ್ವಾಮಿ ಹಾಗೂ ರುಕ್ಮಿಣಿ ಅವರ ದಿಂಡಿ ಮಹೋತ್ಸವ ಆಚರಿಸಲಾಯಿತು.
ಪಂಪ್‌ಸೆಟ್‌ಗಳಿಗೆ ಆಧಾರ್‌ಲಿಂಕ್‌: ರೈತರ ವಿರೋಧ
ಕನಕಪುರ: ಇತ್ತೀಚಿನ ದಿನಗಳಲ್ಲಿ ರೈತರ ಜಮೀನಿನ ಪಂಪ್ ಸೆಟ್‌ಗಳಿಗೆ ಬೆಸ್ಕಾಂ ಇಲಾಖೆ ಆಧಾರ್ ಲಿಂಕ್ ಮಾಡುತ್ತಿರುವುದನ್ನು ವಿರೋಧಿಸಿ ತಾಲೂಕು ರೈತ ಸಂಘ ಸೋಮವಾರ ನಗರದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 369
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved