• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್‌ಡಿಎ ಅಭ್ಯರ್ಥಿ ಯಾರೇ ಆಗಲಿ ಯೋಗಿಗೆ ಭರ್ಜರಿ ಜಯ
ಚನ್ನಪಟ್ಟಣ/ರಾಮನಗರ: ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲ ಯಾರೇ ಸ್ಪರ್ಧಿಸಿದರೂ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರು ಭರ್ಜರಿ ಜಯಗಳಿಸೋದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆಗೆ 4 ರಾಜ್ಯಗಳ ಸೌಹಾರ್ದತೆ ಮುಖ್ಯ
ಕನಕಪುರ: ಕಾವೇರಿ ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ, ತಮಿಳುನಾಡು, ಕೇರಳ, ಪಾಂಡಿಚೇರಿ ರಾಜ್ಯಗಳ ರೈತ ಸಂಘಟನೆಗಳ ನಿಯೋಗ ತಾಲೂಕಿನ ಸಂಗಮ ರಸ್ತೆಯ ತಾಳೆಕಟ್ಟೆ ಸಮೀಪದ ರೈತನ ತೋಟದ ಮನೆಯಲ್ಲಿ ಕಾವೇರಿ ಸಮನ್ವಯ ಸಭೆ ಸೇರಿ ಮುಂದಿನ ಆಗು-ಹೋಗುಗಳ ಬಗ್ಗೆ ಚರ್ಚಿಸಿದರು.
ಜೆಡಿಎಸ್ ಅಭ್ಯರ್ಥಿ ಯಾರು?
ಚನ್ನಪಟ್ಟಣ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೆ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಬಿಜೆಪಿ ಹಾಗೂ ಜೆಡಿಎಸ್‌ ವಲಯದಲ್ಲಿ ಮೂಡಿದೆ.
ಕಾಂಗ್ರೆಸ್ ಕಚೇರಿಯಲ್ಲಿ ಯೋಗೇಶ್ವರ್‌ ಸ್ವಾಗತ
ಚನ್ನಪಟ್ಟಣ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಈ ಹಿಂದೆ ಕಾಂಗ್ರೆಸ್‌ನಲ್ಲೇ ಇದ್ದವರು. ಅವರೀಗ ಮತ್ತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸ್ಮಶಾನ ಸ್ಥಳ ನಿಗದಿಗೆ ಆಗ್ರಹಿಸಿ ಪ್ರತಿಭಟನೆ
ರಾಮನಗರ: ತಾಲೂಕಿನ ಹೊಂಬಯ್ಯನದೊಡ್ಡಿ ಗ್ರಾಮದಲ್ಲಿ ಸ್ಮಶಾನ ಸ್ಥಳಕ್ಕೆ ಆಗ್ರಹಿಸಿ ಬುಧವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಹಳೇ ಮೈಸೂರಲ್ಲಿ ಬೆಜೆಪಿ ನಾವಿಕನಿಲ್ಲದ ಹಡಗು!
ರಾಮನಗರ: ರಾಜ್ಯ ರಾಜಕಾರಣದಲ್ಲಿ ವಲಸೆ ಹಕ್ಕಿ ಎಂದೇ ಕರೆಯಲ್ಪಡುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಗೂಡಿಗೆ ಹಾರಿರುವುದು ರಾಮನಗರ ಮಾತ್ರವಲ್ಲದೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪರಿಸ್ಥಿತಿ ನಾವಿಕನಿಲ್ಲದ ಹಡಗಿನಂತಾಗಿದೆ.
ಶಾಲೆಗೆ ಗೈರಾಗದ ವಿದ್ಯಾರ್ಥಿಗಳಿಗೆ ಪ್ರವಾಸ
ಕುದೂರು: ಶಾಲೆಗೆ ಒಂದು ದಿನವೂ ತಪ್ಪದೆ ಹಾಜರಾಗುವ ವಿದ್ಯಾರ್ಥಿಗಳನ್ನು ಪ್ರವಾಸ ಕರ್ಕೊಂಡು ಹೋಗ್ತೀನಿ ಎಂದು ಮಕ್ಕಳಿಗೆ ಘೋಷಣೆ ಮಾಡಿದಂತೆ ಪ್ರವಾಸಕ್ಕೆ ಕರೆದುಕೊಂಡು ಹೋಗಿ ಮಕ್ಕಳೊಂದಿಗೆ ಖುಷಿ ಅನುಭವಿಸಿದ ಶಿಕ್ಷಕರನ್ನು ಗ್ರಾಮಸ್ಥರು ಅಭಿನಂದಿಸಿದೆ.
ಪೊಲೀಸರ ಮೇಲೆ ಗೌರವ ಇರಬೇಕು: ಯಶವಂತ್‌
ಚನ್ನಪಟ್ಟಣ: ಸಮಾಜದ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರ ಕರ್ತವ್ಯ ಶ್ಲಾಘನೀಯ. ಜೀವದ ಹಂಗು ತೊರೆದು ಶ್ರಮಿಸುವ ಪೊಲೀಸರ ಬಗ್ಗೆ ಸಮಾಜ ಗೌರವ ಭಾವನೆ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಯಶವಂತ ಜಿ.ಗುರುಕರ ತಿಳಿಸಿದರು.
ಕೈ ಗೂಡಿಗೆ ಮತ್ತೆ ಮರಳಿದ ಸೈನಿಕ, ಇದು 6ನೇ ಪಕ್ಷಾಂತರ
ಚನ್ನಪಟ್ಟಣ: ಮೂರು ಬಾರಿ ಕಾಂಗ್ರೆಸ್ ತೊರೆದು ಪಕ್ಷಕ್ಕೆ ಮರಳಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮತ್ತೆ ಮಾತೃಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್‌ನ ಅಚ್ಚರಿ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.
ಮಂಚನಬೆಲೆ ಜಲಾಶಯಕ್ಕೆ ಡಿಸಿ ಭೇಟಿ: ಪರಿಶೀಲನೆ
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 417
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved