ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಜಿ ಸಿಎಂ ಎಚ್ಡಿಕೆ ವಿರುದ್ಧ ಮಹಿಳೆಯರ ಪ್ರತಿಭಟನೆ
ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ಸ್ವಾಭಿಮಾನಿ ಮಹಿಳಾ ವೇದಿಕೆ ಪದಾಧಿಕಾರಿಗಳು ಹಾಗೂ ಮಹಿಳೆಯರು ಪ್ರತಿಭಟನೆ ನಡೆಸಿದರು.
ಎರಡು ವರ್ಷದಲ್ಲಿ ವೀರಾಪುರ ಅಭಿವೃದ್ಧಿ: ಡಿಕೆಸು
ಮಾಗಡಿ: ಮುಂದಿನ ಎರಡು ವರ್ಷಗಳಲ್ಲಿ ಲಿಂಗೈಕ್ಯರಾದ ಶ್ರೀ ಶಿವಕುಮಾರ ಸ್ವಾಮೀಜಿಯ ಹುಟ್ಟೂರಾದ ವೀರಾಪುರದ ಅಭಿವೃದ್ಧಿಯನ್ನು ಪೂರ್ಣಗೊಳಿಸಿ ಉದ್ಘಾಟಿಸುತ್ತೇವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.
ಸಂವಿಧಾನ-ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಬೆಂಬಲಿಸಿ
ರಾಮನಗರ: ಗಾಂಧೀಜಿಯವರ ಪಾದಕ್ಕೆ ನಮಸ್ಕರಿಸಿ ಗೋಡ್ಸೆ ಎದೆಗೆ ಗುಂಡಿಕ್ಕಿದ ರೀತಿಯಲ್ಲಿಯೇ ಪ್ರಧಾನಿ ಮೋದಿಯವರು ಸಂಸತ್ ಬಾಗಿಲಿಗೆ ನಮಸ್ಕರಿಸಿ ಸಂವಿಧಾನಕ್ಕೆ ಗುಂಡಿಕ್ಕುವ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ - ಪ್ರಜಾಪ್ರಭುತ್ವ - ಒಕ್ಕೂಟ ಭಾರತ ಉಳಿಸಿಕೊಳ್ಳಬೇಕಾದರೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ರಾಜ್ಯ ಸಂಚಾಲಕ ಇಂದೂಧರ ಹೊನ್ನಾಪುರ ತಿಳಿಸಿದರು.
ಎಚ್ಡಿಕೆ ಹೇಳಿಕೆ ಖಂಡಿಸಿ ಮಹಿಳೆಯರ ಪ್ರತಿಭಟನೆ
ಚನ್ನಪಟ್ಟಣ: ಕಾಂಗ್ರೆಸ್ ಗ್ಯಾರಂಟಿ ಕುರಿತು ಮಾತನಾಡುವಾಗ ಮಹಿಳೆಯರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಸೂರ್ಯ ಚಂದ್ರ ಇರುವರೆಗೆ ಸಂವಿಧಾನ ಬದಲಾವಣೆ ಸಾಧ್ಯವಿಲ್ಲ
ರಾಮನಗರ: ಕೆಲ ರಾಜಕೀಯ ನಾಯಕರು ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾತುಗಳನ್ನಾಡುತ್ತಿದ್ದಾರೆ. ಆದರೆ, ಸೂರ್ಯ ಚಂದ್ರ ಇರುವ ತನಕ ದೇಶದ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಮತಾ ಸೈನಿಕ ದಳದ ರಾಜ್ಯ ಕಾರ್ಯಾಧ್ಯಕ್ಷ ಡಾ.ಜಿ. ಗೋವಿಂದಯ್ಯ ಹೇಳಿದರು.
ದೇಶಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ
ರಾಮನಗರ: ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ, ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮೆಲ್ಲರ ಹೆಮ್ಮೆ. ಬಾಬಾ ಸಾಹೇಬರ ಚಿಂತನೆಗಳು ಇಂದಿಗೂ ಯುವಜನತೆಗೆ ಸ್ಫೂರ್ತಿಯಾಗಿದೆ ಎಂದು ಉಪನ್ಯಾಸಕ ಬಿ.ಶಿವಣ್ಣ ಹೇಳಿದರು.
ನಿಮ್ಮಿಂದ ಸಿಎಂ ಆಗದ್ದನ್ನೇ ಮರೆತು ಮಂಡ್ಯಕ್ಕೆ ಪಲಾಯನ
ಚನ್ನಪಟ್ಟಣ: ಈ ಕ್ಷೇತ್ರದ ಶಾಸಕರಾದ ಕುಮಾರಸ್ವಾಮಿ ಅವರನ್ನು ನೀವೆಲ್ಲ ಸೇರಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತಿ ಹಚ್ಚಿನ ಮತ ನೀಡಿ ಗೆಲ್ಲಿಸಿದಿರಿ. ಆದರೆ, ನಿಮ್ಮ ಶ್ರಮವನ್ನು ಮರೆತ ಅವರು ಇದೀಗ ಮಂಡ್ಯಕ್ಕೆ ಪಲಾಗೈದಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ವಾಗ್ದಾಳಿ ನಡೆಸಿದರು.
75 ಲಕ್ಷ ಹೃದಯ ಚಿಕಿತ್ಸೆ ಮಾಡಿದ ತೃಪ್ತಿಇದೆ - ಆತ್ಮಸಾಕ್ಷಿಗೆ ತಕ್ಕಂತೆ ಮತ ನೀಡಿ : ಡಾ.ಮಂಜುನಾಥ್
ಕನಕಪುರ: ಈ ಚುನಾವಣೆ ಸ್ವಾಭಿಮಾನ ಹಾಗೂ ದೇಶದ ಸುರಕ್ಷತೆಯ ಚುನಾವಣೆಯಾಗಿದ್ದು ನಿಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಮತ ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದರು.
ಬೆಂಗಳೂರು ಗ್ರಾ.ಕ್ಷೇತ್ರ - ಲೀಡ್ ಕೊಡಿಸುವ ಸವಾಲು
ರಾಮನಗರ: ಹೈವೋಲ್ಟೇಜ್ ಕಣವಾಗಿ ರೂಪುಗೊಂಡಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಲೀಡ್ ಕೊಡಿಸುವುದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿರುವ ಮೂರು ಪಕ್ಷಗಳ ಶಾಸಕರು ಹಾಗೂ ಪರಾಭವಗೊಂಡ ಅಭ್ಯರ್ಥಿಗಳಿಗೆ ಸವಾಲಾಗಿ ಪರಿಣಮಿಸಿದೆ.
ಮಕ್ಕಳ ಪ್ರಜ್ವಲ ಭವಿಷ್ಯಕ್ಕೆ ಮೈತ್ರಿ ಅಭ್ಯರ್ಥಿ ಬೆಂಬಲಿಸಿ
ಕನಕಪುರ: ಮಕ್ಕಳ ಪ್ರಜ್ವಲ ಭವಿಷ್ಯಕ್ಕಾಗಿ ಉತ್ತಮ ವ್ಯಕ್ತಿಯನ್ನು ಕ್ಷೇತ್ರದ ಜನತೆ ಬೆಂಬಲಿಸಲಿದ್ಜಾರೆ ಎಂಬ ವಿಶ್ವಾಸವಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಪತ್ನಿ ಅನುಸೂಯ ಅವರು ಹೇಳಿದರು.
< previous
1
...
223
224
225
226
227
228
229
230
231
...
313
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು