• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನಗರ ಜಿಲ್ಲೆ ಮರು ನಾಮಕರಣದಿಂದ ಅಭಿವೃದ್ಧಿ ಸಾಧ್ಯ
ಕನಕಪುರ: ಇತ್ತೀಚೆಗೆ ರಾಮನಗರ ಜಿಲ್ಲೆ ಹೆಸರು ಬದಲಾವಣೆ ಸುದ್ದಿ ತುಂಬಾ ಹರಿದಾಡುತ್ತಿದೆ. ಒಬ್ಬೊಬ್ಬ ರಾಜಕೀಯ ನಾಯಕರ ಬಾಯಲ್ಲಿ ಒಂದೊಂದು ರೀತಿಯಲ್ಲಿ ವೈಭವೀಕರಣಗೊಳ್ಳುತ್ತಿದೆ ಎಂದು ಸಂವಿಧಾನ ಬಳಗದ ಮುಖ್ಯಸ್ಥ ಹೆಗ್ಗನೂರು ಶಿವಕುಮಾರ್ ಹೇಳಿದರು.
ಲೋಕಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರಿದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ!
ಬೆಂಗಳೂರಿನ ನೈಸ್‌ ರಸ್ತೆ ಜಂಕ್ಷನ್‌ನಲ್ಲಿರುವ ಪಾರ್ಟಿ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಲೋಕ ಚುನಾವಣೆಯಂತೆ ಮುಂಬರುವ ಉಪಚುನಾವಣೆಯಲ್ಲೂ ಸಹ ಒಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.
ನೆಲಮಂಗಲ : ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯೂಟ್ಯೂಬರ್ ಶವಪತ್ತೆ

ಮಂಜುನಾಥ್ ಮೃತದೇಹ ಸೋಲದೇವನಹಳ್ಳಿ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ   ಪತ್ತೆಯಾಗಿದೆ.

ಮಹಿಳೆಯ ಜೊತೆ ಅಕ್ರಮ ಸಂಬಂಧ ಬೆಳೆಸುವ ವಿಚಾರ: ಅಣ್ಣತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯ

ಮಹಿಳೆಯ ಜೊತೆ ಅಕ್ರಮ ಸಂಬಂಧ ಬೆಳೆಸುವ ವಿಚಾರದಲ್ಲಿ ಅಣ್ಣ-ತಮ್ಮಂದಿರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಸಿಎಂಗೆ ಮನವಿ ಸಲ್ಲಿಸಿದ್ದು, ಇದನ್ನು ಮಾಡೇ ಮಾಡುತ್ತೇನೆ : ಡಿಸಿಎಂ ಡಿಕೆ ಶಿವಕುಮಾರ್

 . ನಾನು ಜಿಲ್ಲಾ ಪರಿಷತ್ ಮೆಂಬರ್ ಆಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಎಲ್ಲ ಬೆಂಗಳೂರು ಜಿಲ್ಲೆಗೆ ಸೇರಿದ್ದು, ಈ ಕಡೆ ನಂದಿಬೆಟ್ಟದವರೆಗೆ, ಹೊಸಕೋಟೆ ಮಾಗಡಿವರೆಗೆ ನಾವೆಲ್ಲ ಬೆಂಗಳೂರು ಜಿಲ್ಲೆಗೆ ಸೇರಿದವರು. ನಮ್ಮನ್ನು ಗುರುತಿಸುವುದೇ ನಮ್ಮ ಊರಿನಿಂದ ಅದನ್ನು ಕಳೆದುಕೊಳ್ಳಲು ಆಗುವುದೇ ?

ನಾಡಹಬ್ಬದಂತೆ ಶ್ರೀ ಚಾಮುಂಡೇಶ್ವರಿ ಕರಗೋತ್ಸವ: ಇಕ್ಬಾಲ್‌ ಹುಸೇನ್‌
ಈ ನಾಡಹಬ್ಬಕ್ಕೆ ಬರುವ ಭಕ್ತರು ಮತ್ತು ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡುವ ಉದ್ದೇಶದಿಂದ ಪ್ರತಿವರ್ಷದಂತೆ ಈ ಬಾರಿಯೂ ಸಹ ಚಲನಚಿತ್ರ ನಟ ನಟಿಯರು, ಹಾಸ್ಯ ಕಲಾವಿದರಿಂದ ಸಾಂಸ್ಕೃತಿಕ ಹಾಗೂ ಹಾಸ್ಯ ರಸಮಂಜರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವೇದಿಕೆಯ ಆಕರ್ಷಣೆಯಾಗಿ ಚಲನಚಿತ್ರ ನಟರಾದ ಡಾಲಿ‌ ಧನಂಜಯ್ಯ, ದುನಿಯಾ ವಿಜಯ್, ನೆನಪಿರಲಿ ಪ್ರೇಮ್, ಧ್ರುವಸರ್ಜಾ ಆಗಮಿಸಲಿದ್ದು, ಪ್ರಸಿದ್ದ ಹಾಡುಗಾರ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ತಂಡದವರು ರಸಮಂಜರಿ ನಡೆಸಿಕೊಡುವರು. ಅನುಶ್ರೀ ನಿರೂಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ಕೆಲಸ ದೇವರ ಕೆಲಸವಿದ್ದಂತೆ: ಡಿಸಿಎಂ ಶಿವಕುಮಾರ್
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ, ಪತ್ರಿಕಾರಂಗ ನಾಲ್ಕು ಆಧಾರಸ್ತಂಭಗಳಿವೆ. ಒಂದು ಚೇರಿಗೆ ನಾಲ್ಕು ಕಾಲಿದ್ದಂತೆ, ಶಾಸಕಾಂಗ ಮಾಡಿದ್ದನ್ನು ಕಾರ್ಯಾಂಗ ಕಾರ್ಯರೂಪಕ್ಕೆ ತರುತ್ತದೆ. ನಾವು - ನೀವು ತಪ್ಪು ಮಾಡಿದರೆ ಅದನ್ನು ಹುಡುಕಿ ಎಚ್ಚರಿಸುವುದು ಪತ್ರಿಕಾರಂಗದ ಕೆಲಸ, ನಮ್ಮ ತಪ್ಪುಗಳಿಗೆ ಎಚ್ಚರಿಕೆ ಗಂಟೆ ಕಟ್ಟುವುದು ನ್ಯಾಯಾಂಗ. ನಾವೆಲ್ಲ ಒಂದಾಗಿ ಜನಸೇವೆ ಮಾಡಬೇಕು.
ಗ್ರಾಪಂ ಅಭಿವೃದ್ಧಿಯ ಶಕ್ತಿ ಕೇಂದ್ರ: ಗೋಪಾಲಗೌಡ
ಸ್ಥಳೀಯ ಆಡಳಿತದ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಅಧಿಕಾರದ ಅವಕಾಶ ಸಿಕ್ಕಿದ್ದು, ಮಹಿಳೆಯರು ಶಿಕ್ಷಣ, ವ್ಯಾಪಾರ, ಅಭಿವೃದ್ಧಿ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಸಬಲರಾಗಲು ಸಾಧ್ಯ. ಮಹಿಳಾ ಸಂಘಗಳ ಮೂಲಕ ಸ್ವಯಂ ಉದ್ಯೋಗಗಳಿಂದ ಸಮಾಜದ ಮುಂಚೂಣಿಗೆ ಬರುವ ಅವಕಾಶಗಳಿವೆ. ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು.
ಯೋಗೇಶ್ವರ್‌ಗೆ ಟಿಕೆಟ್ ನೀಡುವಂತೆ ಬಿಜೆಪಿ ಆಗ್ರಹ
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಎನ್‌ಡಿಎ ಪಕ್ಷದ ಅಭ್ಯರ್ಥಿ ಡಾ.ಮಂಜುನಾಥ್ ಪರವಾಗಿ ಹಗಲಿರುಳೆನ್ನದೆ ಶ್ರಮಿಸಿ ಗೆಲುವು ತಂದುಕೊಟ್ಟಿದ್ದಾರೆ. ಚನ್ನಪಟ್ಟಣದ ಉಪಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ದಿಟ್ಟ ಹೋರಾಟ ನೀಡಬೇಕಾಗುತ್ತದೆ. ನಾಯಕತ್ವದ ಎಲ್ಲಾ ವರಸೆಗಳನ್ನು ಬಲ್ಲ ಯೋಗೇಶ್ವರ್ ಅಭ್ಯರ್ಥಿಯಾದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಜಯ ಕಟ್ಟಿಟ್ಟ ಬುತ್ತಿ ಎಂಬ ಭರವಸೆ ವ್ಯಕ್ತಪಡಿಸಿ ಯೋಗೇಶ್ವರ್‌ ಅವರಿಗೆ ಮೈತ್ರಿಕೂಟದ ಟಿಕೆಟ್ ನೀಡುವಂತೆ ಒತ್ತಾಯಿಸಿದರು.
ತಿಗಳ ಸಮಾಜದ ಅಭಿವೃದ್ಧಿಗೆ ಸಹಕರಿಸುವೆ: ಸಂಸದ ಡಾ.ಕೆ.ಸುಧಾಕರ್‌
ಬೆಂಗಳೂರಿನ ಕರಗ ಇಡೀ ವಿಶ್ವದಲ್ಲೇ ಪ್ರಸಿದ್ಧಿ ಪಡೆದುಕೊಂಡಿದೆ. ಇಂತಹ ಸಂಪ್ರದಾಯ, ಪರಂಪರೆಯುಳ್ಳ ಸಮಾಜ ಸಮಾಜ ಮುಖ್ಯವಾಹಿನಿ ಬರಬೇಕು. ವಿವಿಧ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಸಮಾಜಕ್ಕೆ ಸರ್ಕಾರ ಶಕ್ತಿ ತುಂಬಬೇಕಿದೆ.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 368
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved