ರಾಮನಗರ ಎರಡು ಕಣ್ಣುಗಳು ಎನ್ನುತ್ತಿದ್ದವರು ಜಿಲ್ಲೆಯನ್ನು ಬಿಟ್ಟು ಬೇರೆಡೆ ಹೋಗಿದ್ದು, ಜಿಲ್ಲೆಯ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾಡಿದ ಅಪಮಾನವಲ್ಲವೇ ಎಂದು ಸಂಸದ ಡಿ.ಕೆ.ಸುರೇಶ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.