• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಷ್ಯನ್‌ ಓಪನ್‌ ಟೇಕ್ವಾಂಡೋ: ದೊಡ್ಡಬಳ್ಳಾಪುರಕ್ಕೆ 36 ಪದಕ
ಸಬ್‌ಜೂನಿಯರ್‌ 8 ರಿಂದ 11 ವರ್ಷದೊಳಗಿನ ವಿಭಾಗದಲ್ಲಿ ಡಿ.ಯು ನಂದನ್‌- 2 ಹಾಗೂ ಎಸ್‌.ವರ್ಷನ್‌ ತಲಾ 2 ಚಿನ್ನ, ಆರ್‌.ಹೃತಿಕ್‌ 1 ಚಿನ್ನ, 1 ಬೆಳ್ಳಿ, ಎಸ್.ದೀಕ್ಷಿತ್‌- 1 ಚಿನ್ನ, 1 ಕಂಚು, ಮನ್ವಿತ್‌ ಗೌಡ- 2 ಚಿನ್ನ, ಕೆ.ವೈ ಪರೀಕ್ಷಿತ್‌- 2 ಚಿನ್ನ, ಬಾಲಕಿಯರ ವಿಭಾಗದಲ್ಲಿ ಚಿನ್ಮಯಿ- 2 ಚಿನ್ನ, ಪಿ.ದೀಕ್ಷಾ - 1 ಬೆಳ್ಳಿ, 1 ಚಿನ್ನ, ಆರ್.ತಮನ್ನಾ- 2 ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ಉನ್ನತ ವ್ಯಾಸಂಗದಿಂದ ಹೆಚ್ಚಿನ ಉದ್ಯೋಗವಕಾಶ; ಮನೋಜ್ ಗ್ರೋವರ್
ವಿಜ್ಞಾನ ಪದವಿ ಪಡೆದವರಿಗೆ ನಮ್ಮ ಕಂಪನಿಯಲ್ಲಿ ಉದ್ಯೋಗವಕಾಶ ನೀಡಲಾಗುವುದು, ಕೌಶಲ್ಯಕ್ಕೆ ತಕ್ಕಂತಹ ಉದ್ಯೋಗ ದೊರೆಯುತ್ತದೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರಬಲ ಪೈಪೋಟಿ ಮೂಲಕ ಶಿಕ್ಷಣ ಸಾಧಿಸಬೇಕು ಎಂದರು.
ಪೌರಕಾರ್ಮಿಕರ ಆರೋಗ್ಯವೃದ್ಧಿಗೆ ಕ್ರೀಡೆ ಸಹಕಾರಿ: ಸತ್ಯನಾರಾಯಣ
ಪೌರಕಾರ್ಮಿಕರಿಗಾಗಿ ಕ್ರಿಕೆಟ್, ಚಕ್ರ ಎಸೆತ, ಗುಂಡು ಎಸೆತ, ಬಕೆಟ್ ನಲ್ಲಿ ಚೆಂಡು ಮುಂತಾದ ಆಟಗಳನ್ನು ಆಡಿಸಿದರು.
ಬಮೂಲ್ ಅಕ್ರಮಗಳಿಗೆ ಕಡಿವಾಣ: ಮುನಿರಾಜು
ರೈತರ ಪ್ರಶ್ನೆಗಳಿಗೆ ಉತ್ತರಿಸಿದ ಒಕ್ಕೂಟದ ನಿರ್ದೇಶಕ ಎಸ್. ಪಿ. ಮುನಿರಾಜು, ಈ ಹಿಂದೆ ಆಗುತ್ತಿದ್ದ ಅಕ್ರಮಕ್ಕೆ ಕೊನೆ ಹಾಡಲಾಗಿದ್ದು, ಇದರೊಂದಿಗೆ ರೈತರಿಗೆ ಯಾವುದೇ ಸಮಸ್ಯೆ ಇದ್ದರೂ ಸಹ ಒಕ್ಕೂಟದಿಂದ ಟೋಲ್ ಫ್ರೀ ನಂಬರ್‌ಅನ್ನು ಪ್ರತಿ ಡೈರಿ ನೋಟಿಸ್ ಬೋರ್ಡ್ ನಲ್ಲಿಯೂ ಹಾಕಲಾಗಿದ್ದು, ಸಂಪರ್ಕಿಸಿ ರೈತರು ತಮ್ಮ ಅಹವಾಲು ತಿಳಿಸಬಹುದೆಂದು ಹೇಳಿದರು.
ಜಾತಿಗಣತಿ ಸಮೀಕ್ಷೆ ವೇಳೆ ಭೌದ್ಧ ಧರ್ಮ ಎಂದು ನಮೂದಿಸಲು ಮಂಜುನಾಥ್ ಅಣ್ಣಯ್ಯ ಮನವಿ
ಇತ್ತೀಚಿನ ಧರ್ಮದ ಕಾಲಂ 8ರ ಕ್ರಮ ಸಂಖ್ಯೆ ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮದ ಅವಕಾಶವನ್ನು ಆಯ್ಕೆ ಮಾಡಿಕೊಂಡು ಜಾತಿ ಕಾಲಂ ೯ ರಲ್ಲಿ ಪರಿಶಿಷ್ಟ ಜಾತಿ ಉಲ್ಲೇಖಿಸಿ, ಉಪಜಾತಿ ಕಾಲಂ 10ರಲ್ಲಿ ಮೂಲ ಜಾತಿಯನ್ನು ನಮೂದಿಸಬಹುದು ಎಂದು ಸಮೀಕ್ಷೆಯಲ್ಲಿ ರಾಜ್ಯ ಸರ್ಕಾರ ಕಾಲಂ ನೀಡಿದೆ.
ಸುಳ್ಳು ಪ್ರಕರಣಗಳಿಂದ ನೈಜ ಪ್ರಕರಣಗಳ ವಿಲೇವಾರಿ ವಿಳಂಬ: ನ್ಯಾ.ಬಿ ವೀರಪ್ಪ
ಸರ್ಕಾರಿ ಭೂಮಿ ಒತ್ತುವರಿ, ಸರ್ಕಾರಿ ರಸ್ತೆ ಕಬಳಿಕೆ, ಅಕ್ರಮ ಖಾತೆ, ಇ- ಖಾತೆ, ಹಕ್ಕು ಪತ್ರ ವಿತರಣೆ, ಪೋಡಿ ದುರಸ್ಥಿ, ಕಾನೂನು ಬಾಹಿರ ಚಟುವಟಿಕೆ, ಅಧಿಕಾರಿಗಳ ಕಿರುಕುಳ, ಸರ್ವೇ ಕಾರ್ಯ ಸಂಬಂಧಿಸಿದಂತೆ ನೆಲಮಂಗಲ ತಾಲೂಕು ವ್ಯಾಪ್ತಿಯ 123 ಪ್ರಕರಣಗಳ ಪೈಕಿ 40 ವಿಲೇವಾರಿ ಮಾಡಲಾಗಿದ್ದು ಉಳಿದ ಅರ್ಜಿಗಳನ್ನು ಮುಂದಿನ ವಿಚಾರಣೆಗೆ ನೀಡಲಾಗಿದೆ.
ಸಹಕಾರ ಸಂಘಗಳಲ್ಲಿ ರಾಜಕೀಯ ಬೆರೆಸುವುದು ಬೇಡ: ಬರಗೇನಹಳ್ಳಿ ಸಂಘದ ಅಧಕ್ಷ ಬಿ.ಎನ್.ಪರಮೇಶ್
ಚುನಾವಣೆ ವೆಚ್ಚದ ಬಗ್ಗೆ ಮಾಹಿತಿ ನೀಡಬೇಕು. ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಏಕ ಕಾಲಕ್ಕೆ ನಡೆಯಬೇಕು ಎಂದು ಆಗ್ರಹಿಸಿದರು. ಒಂದು ಹಂತದಲ್ಲಿ ಕೈ- ಕೈ ಮಿಲಾಯಿಸುವ ಹಂತಕ್ಕೆ ಸಭೆ ತಲುಪಿದಾಗ, ಮಾಜಿ ಅಧ್ಯಕ್ಷ ಮಾಚನಹಳ್ಳಿ ಜಯಣ್ಣ, ಪುಟ್ಟಗಂಗಯ್ಯ ಸೇರಿ ಸಭೆಯನ್ನು ಶಾಂತಗೊಳಿಸಿದರು.
19ವರ್ಷದ ಯುವಕನ ಮದುವೆಯಾದ ಯುವತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತೆಯನ್ನು ಮದುವೆಯಾಗುವ ಯುವಕನ ವಿರುದ್ಧ ಪ್ರಕರಣ ದಾಖಲಾಗುವುದು ಸಾಮಾನ್ಯ. ಆದರೆ, ಮದುವೆಯ ವಯಸ್ಸಿಗೆ ಬಾರದ ಯುವಕನನ್ನು ಮದುವೆಯಾಗಿದ್ದಕ್ಕೆ ಯುವತಿಯ ವಿರುದ್ಧ ಪ್ರಕರಣ ದಾಖಲು ಮಾಡಿರುವ ಅಪರೂಪದ ಘಟನೆ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಒಗ್ಗಟ್ಟು ಪ್ರದರ್ಶಿಸಿದ ಹಿಂದುಳಿದ ಸಮುದಾಯದವರಿಗೆ ರೈಡ್ ನಾಗರಾಜು ಕೃತಜ್ಞತೆ
ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ನಾನು ಹಿಂದುಳಿದ ಸಮುದಾಯದವರಲ್ಲಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದ್ದೇನು. ನನ್ನ ನಿರೀಕ್ಷೆಗೂ ಮೀರಿ ಎಲ್ಲ ಸಮುದಾಯದ ಮುಖಂಡರು, ಮಹಿಳೆಯರು, ಶಾಲಾ ವಿದ್ಯಾರ್ಥಿಗಳು, ಸನ್ಮಾನಿತರು ಸಹಕಾರ ನೀಡಿದರು.
ಜಾತಿಯಲ್ಲಿ ತಿಗಳ, ಉಪಜಾತಿಯಲ್ಲಿ ಅಗ್ನಿವಂಶ ಕ್ಷತ್ರೀಯ ಎಂದು ನಮೂದಿಸಿ: ಸಂಘದ ಅಧ್ಯಕ್ಷ ಎ.ಎಚ್.ಬಸವರಾಜು ಮನವಿ
ಸಮೀಕ್ಷೆಗಾಗಿ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ಸಮುದಾಯದವರು ಅನುಸೂಚಿಯ 60 ಅಂಶಗಳ- ಪ್ರಶ್ನೆಗಳ ಪೈಕಿ ಮುಖ್ಯವಾಗಿ ಧರ್ಮದ ಕಾಲಂನಲ್ಲಿ ಹಿಂದು , ಮಾತೃಭಾಷೆ ಕನ್ನಡ, ಉದ್ಯೋಗ- ವ್ಯಾಪಾರ, ಕೃಷಿ, ಸಾಗುವಳಿ ಹಾಗೂ ಕುಟುಂಬದ ಕುಲ ಕಸುಬು ಕೃಷಿ ಸಾಗುವಳಿ ಎಂದು ನಮೂದಿಸುವಂತೆ ತಿಳಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 414
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved